ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು ದಿನ ಅವರು ದೊಡ್ಡದಾದ ಮರವನ್ನು ಕಡಿದರು. ಜಾರ್ಜಿಯ ಒಂದು ದೊಡ್ಡ ಫ್ಯಾಕ್ಟರಿಯಲ್ಲಿ ಹಾಳೆಯನ್ನು ರೆಡಿ ಮಾಡಲು ಈ ಮರವನ್ನು ಬಳಸುತ್ತಾರೆ.

ಇಲ್ಲಿ ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಕಟ್ಟಿಗೆಗಳನ್ನು ತರುತ್ತಾರೆ. .. ತಂದ ಕಟ್ಟಿಗೆಗಳಿಂದ ಹಾಳೆಗಳನ್ನು ಮಾಡಲಾಗುತ್ತದೆ .. ಹೀಗೆ 1980 ರಲ್ಲಿ ಅಲ್ಲಿಯ ಜನರು ಬಂದು ಮರವನ್ನು ಕಡಿಯುತ್ತಿದ್ದರು. ಹೀಗೆ ಕಡೆಯುತ್ತಿದ್ದಾಗ ಅಲ್ಲಿ ಒಂದು ದೃಶ್ಯ ಕಾಣುತ್ತದೆ. ಆ ದೃಶ್ಯ ಅಲ್ಲಿದ್ದ ಜನರೆಲ್ಲ ಬೆಚ್ಚಿ ಬೀಳಿಸುತ್ತದೆ… ಅಮೆರಿಕಾದಲ್ಲಿ ಬೆಳೆಯುವ ಚೆಸ್ಟಾ ನಟ್ ಮರವು ತುಂಬಾ ವೇಗವಾಗಿ ಬೆಳೆದು ದೊಡ್ಡದಾಗುತ್ತದೆ. ಅಲ್ಲಿನ ಕೆಲಸಗಾರರಿಗೆ ಈ ಮರವೇ ಒಂದು ದೊಡ್ಡ ನಿಧಿಯಂತೆ. ಹೀಗೆ ತಮ್ಮ ದಿನನಿತ್ಯದ ಕೆಲಸದಂತೆ ಒಂದು ದಿನ ಚೆಸ್ಟಾ ನೆಟ್ ಮರವನ್ನು ಕಡಿಯುತ್ತಿದ್ದ ಕೆಲಸಗಾರರು, ಪಕ್ಕದಲ್ಲಿದ್ದ ಡೊಗರಾದ ಎಂಬ ಮರವನ್ನು ಕೂಡ ಕಡಿದು ಬಿಟ್ಟರು.ಈ ಮರ ಕಾಗದವನ್ನು ತಯಾರು ಮಾಡಲು ಉಪಯೋಗವಾಗದೆ ಇದ್ದರೂ , ತಮ್ಮ ಅಡುಗೆಗಾಗಿ ಕಟ್ಟಿಗೆ ಸುಡಲು ಉಪಯೋಗವಾಗುತ್ತದೆ. ಹೀಗೆ ಮರವನ್ನು ತುಂಡರಿಸಲು ಹೋದಾಗ ಅಲ್ಲಿ ಅವರಿಗೆ ಒಂದು ಕಟ್ಟಿಗೆ ತುಂಡಿನಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿತ್ತು..

ಹೌದು ಅದು ತುಂಬಾ ಹಳೆಯ ಮರವಾಗಿದ್ದು , ಇವರು ಕತ್ತರಿಸುತ್ತಿದ್ದಂತೆ ಅಲ್ಲಿ ಒಂದು ನಾಯಿ ಕುಳಿತಿರುವ ದೃಶ್ಯ ಕಂಡು ಬಂದಿತು. .ಆ ನಾಯಿಯ ಹಲ್ಲುಗಳು ತುಂಬಾ ಹರಿತವಾಗಿದ್ದವು ಮತ್ತು ಅದರ ದೊಡ್ಡದಾದ ತಲೆ ಬುರುಡೆ ಯಾರನ್ನು ಬೇಕಾದರೂ ಹೆದರಿಸುವಂತಿತ್ತು. . ನಾಯಿ ಆ ಮರದ ಒಳಗೆ ಹೇಗೆ ಹೋಯಿತು ಎಂಬುದರ ಬಗ್ಗೆ ಗೊಂದಲಗಳು ಹುಟ್ಟಿಕೊಂಡವು .ಆ ನಾಯಿ ಅಷ್ಟು ವಿಚಿತ್ರವಾಗಿರುವುದನ್ನು ನೋಡಿ ಬಹಳ ಹೆದರಿದರು.
ಕೆಲಸಗಾರರು ಇದನ್ನು ತೆಗೆದುಕೊಂಡು ಒಂದು ಮ್ಯೂಸಿಯಂಗೆ ಬಂದರೂ ಯಾಕೆಂದರೆ ಇದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿರುತ್ತದೆ ಅಂತ ಅವರಿಗೆ ಗೊತ್ತಿತ್ತು..

ಜನರು ಮ್ಯೂಸಿಯಂ ಗೆ ಇದನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಮ್ಯೂಸಿಯಂನಲ್ಲಿ ಅಲ್ಲಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿ ಬಿಟ್ಟರು. ನಂತರ ಮ್ಯೂಸಿಯಂನ ಕೆಲವು ಎಕ್ಸ್ ಪರ್ಟ್ಸ್ ಗಳು ಈ ನಾಯಿಯ ಬಗ್ಗೆ ತಿಳಿದುಕೊಳ್ಳಲು ತುಂಬಾನೇ ಸ್ಟಡಿ ಮಾಡುತ್ತಾರೆ.ನಾಯಿ ಪ್ರಕೃತಿಯ ನಡುವೆ ಹೇಗೆ ಸಿಕ್ಕಿಕೊಂಡಿತು ಎಂಬ ಗೊಂದಲ ತಲೆಯಲ್ಲಿ ಕುಳಿತು ಬಿಡುತ್ತದೆ.ಬಹಳ ದಿನಗಳ ನಂತರ ಚೆನ್ನಾಗಿ ಅಧ್ಯಯನ ಮಾಡಿದ ಒಬ್ಬ ಮಹಿಳೆ ನಾಯಿಯ ಬಗ್ಗೆ ತಿಳಿಸಲು ಮುಂದಾಗುತ್ತಾರೆ … ಅದು ಯಾಕೆ ಈ ನಾಯಿ ಮರದಲ್ಲಿ ಮತ್ತು ಯಾಕೆ ಅದು ವಾಪಾಸ್ ಹೋಗಲಿಲ್ಲ… ಅದು ಮರಣ ಹೊಂದಿದ್ದರು ಯಾಕೆ ಅದರ ಶರೀರಗಳು ಇನ್ನೂ ಚೆನ್ನಾಗಿಯೇ ಇದೆ? ಈ ನಾಯಿ ಮರದ ಒಳಗಡೆ ಹೇಗೆ ಹೋಯಿತು ? ಈ ಎಲ್ಲ ಪ್ರಶ್ನೆಗಳಿಗೂ ಆ ಮಹಿಳೆಯ ಹತ್ತಿರ ಉತ್ತರ ಸಿಕ್ಕಿ ಬಿಟ್ಟಿತು. ..

ಈ ನಾಯಿಯ ದೇಹವು ಸುರಕ್ಷಿತವಾಗಿರಲು ಇದರ ಹಿಂದೆ ಮರದ ಕೈವಾಡವಿದೆ.. ಯಾಕೆಂದರೆ ಈ ಮರವೂ ಸ್ವಲ್ಪ ಪ್ರಮಾಣದ ತೇವಾಂಶವನ್ನು ನಾಯಿಯ ದೇಹಕ್ಕೆ ನೀಡುತ್ತಿತ್ತು ಮತ್ತು ಡೊಗರಾದ ಮರವು ಬಂದು ವೆಂಟಿಲೇಷನ್ ಕ್ರಿಯೆ ಮಾಡಿದ್ದರಿಂದ ಶುದ್ಧ ಗಾಳಿಯೂ ಒಳಗೆ ಹೋಗುತ್ತಿತ್ತು. ಆದ್ದರಿಂದ ನಾಯಿ ಪ್ರಾಣ ಹೋಗಿದ್ದರೂ ದೇಹ ಮಾತ್ರ ಸುರಕ್ಷಿತವಾಗಿದೆ ” ವಿಜ್ಞಾನಿಗಳು ಹೇಳುವ ಪ್ರಕಾರ ಇದೊಂದು ಬೇಟೆಯ ನಾಯಿ.. ಇದರ ವಯಸ್ಸು ಆ ಸಮಯದಲ್ಲಿ ನಾಲ್ಕು ಇರಬಹುದು ಮತ್ತು ಆ ಸಮಯದಲ್ಲಿ ನಾಯಿ ಬೇಟೆಯನ್ನು ಹಿಂಬಾಲಿಸುತ್ತಾ ಮರದ ಮೇಲೆ ಏರಿರಬಹುದು ಆಗ ಮರದ ಎತ್ತರ ಹದಿನೆಂಟು ಪೀಟ್ ಇರಬಹುದು.. ಡೊಗ ಮರವಾದ ಕಾರಣ ಅದರಲ್ಲಿ ಇದು ಸಿಲುಕಿದೆ ಮತ್ತು ಹಸಿವಿನ ಕಾರಣ ನರಳಿ ನರಳಿ ಇದು ಮರಣ ಹೊಂದಿದೆ.. ಎಂದು ತಿಳಿಸಿದ್ದಾರೆ. ಈಗಲೂ ಈ ನಾಯಿ ಆ ಮರದ ಒಳಗಡೆಯೇ ಇದೆ ..ಅದನ್ನು ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.