ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.

ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.

ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..

ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..

ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….