ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.

ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.

ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..

ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..

ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…