ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ ಮಾಯವಾಗುತ್ತೆ ಮತ್ತು ಪ್ರತ್ಯಕ್ಷವಾಗುತ್ತದೆ.
ಗುಜರಾತಿನ ವಡೋದರ ಬಳಿಯಿರುವ ಕವಿಕಂಬೋಯ ಎಂಬ ಗ್ರಾಮದ ಬಳಿ ಅರಬ್ಬಿ ಸಮುದ್ರದಲ್ಲಿ ನಿರ್ಮಿಸಿರುವ ಆಲಯದಲ್ಲಿ ಸ್ತಂಭೇಶ್ವರನಾಗಿ ಆ ಪರಮಶಿವನು ನೆಲೆಸಿದ್ದಾನೆ. ಈ ದೇವಾಲಯ ಬಹಳ ಪುರಾತನವಾದದ್ದು ಎಂದು ಇತಿಹಾಸಕಾರರು ಹೇಳುತ್ತಾರೆ. ಸಹಸ್ರಾರು ಶತಮಾನಗಳ ಹಿಂದೆ ಕಾರ್ತಿಕೇಯ ಸ್ವಾಮಿಯೇ ಇದನ್ನು ನಿರ್ಮಿಸಿದ್ದನೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಆಗ ತಾರಕಾಸುರನನ್ನು ವಧಿಸಿದ ಸಮಯದಲ್ಲಿ ನಿರ್ಮಿಸಲಾದ ಈ ದೇವಾಲಯ ಸಮುದ್ರದಲ್ಲಿ ಮುಳುಗಿದ್ದು, 150 ವರ್ಷಗಳ ಹಿಂದೆ ಕಾಣಿಸಿಕೊಂಡಿತಂತೆ. ಆದರೂ ಸಹ ಇಂದಿಗೂ ಆ ದೇವಾಲಯ ದಿನವೂ ಸಮುದ್ರದಲ್ಲಿ ಮುಳುಗಿ ಮಾರನೇ ದಿನ ಮತ್ತೆ ಪ್ರತ್ಯಕ್ಷವಾಗುತ್ತದೆಯಂತೆ.
ನಾಲ್ಕು ಅಡಿ ಎತ್ತರವಿರುವ ಈ ಶಿವಲಿಂಗ ತಮ್ಮ ಕೋರಿಕೆಗಳನ್ನ ಈಡೇರಿಸುತ್ತಾನೆ ಎಂದು ಭಕ್ತಕೋಟಿ ನಂಬುತ್ತಾರೆ.ಈ ದೇವಾಲಯದ ದರ್ಶನ ಪಡೆಯಬೇಕೆಂದರೆ ಭಕ್ತರು ಬೆಳಿಗ್ಗೆ ಬರಬೇಕು ಮಧ್ಯಾಹ್ನದವರೆಗೆ ದರ್ಶನ ಮಾಡಿಕೊಂಡು ಪೂಜೆ ಮಾಡಿಕೊಂಡು ತದನಂತರ ಹಿಂದಿರುಗಲೇ ಬೇಕು.
ಏಕೆಂದರೆ ಆಗ ಆ ದೇವಾಲಯ ಸಮುದ್ರದಲ್ಲಿ ಮುಳುಗಿ ಹೋಗುತ್ತದೆ. ಆದರೆ ಈ ಆಲಯಕ್ಕೆ ಈ ವಿಶೇಷತೆ ಅಲ್ಲದೆ ಇನ್ನೊಂದು ವಿಶೇಷತೆ ಕೂಡ ಇದೆ.ಈ ದೇವಾಲಯ ಇರುವ ಸ್ಥಳದಲ್ಲಿ ಚೋಟೆ ಮಹೆ ಸಾಗರ್, ಸಬರಮತಿ ಎಂಬ ಎರಡು ನದಿಗಳ ಸಂಗಮವಾಗುತ್ತದೆ. ಇಲ್ಲಿಗೆ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….