ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…