ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು. ಇನ್ನು ಈ ಸಿನೆಮಾ ಅಂದಿನ ಕಾಲದಲ್ಲೇ ಸುಮಾರ 20 ಕೋಟಿ USD ಯಲ್ಲಿ ನಿರ್ಮಾಣ ಮಾಡಲಾಗಿತ್ತು, ಜೇಮ್ಸ್ ಕ್ಯಾಮರೂನ್ ಇರ್ದೆಶಿಸಿದ ಈ ಚಿತ್ರ ಇಂದಿಗೂ ಒಂದು ದೊಡ್ಡ ಸಾಧನೆಯೇ ಸರಿ.
ಇನ್ನು ಈ ಟೈಟಾನಿಕ್ ಮುಳುಗಿ ಅದರ ಅವಶೇಷಗಳು ಈಗಲೂ ಸುಮುದ್ರದಾಳದಲ್ಲಿ ಇರುವುದು ನಮಗೆಲ್ಲ ತಿಳಿದೇ ಇದೆ. ಪ್ರಪಂಚದ ಅತಿ ದೊಡ್ಡ ಹಡಗು ಮುಳುಗಿ ಎಷ್ಟೊಂದು ಜನ ಸಾವನ್ನಪ್ಪಿದರೂ ಕೂಡ ಈ ಹಡಗನ್ನು ಮೇಲೆತ್ತುವ ಕೆಲಸವನ್ನು ಇಂದಿಗೂ ಕೂಡ ಮಾಡಿಲ್ಲ ಯಾಕೆ ಗೊತ್ತಾ. ಯಾಕೆ ಟೈಟಾನಿಕ್ ಇನ್ನು ಸಮುದ್ರದಲ್ಲೇ ಇದೆ ಇದನ್ನು ಎತ್ತುವ ಪ್ರಯತ್ನ ಮಾಡಿ ಯಾವುದಾದರೂ ಒಂದು ಮ್ಯೂಸಿಯಂ ಮಾಡಾಬಹುದಲ್ಲ ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತದೆ, ಸ್ನೇಹಿತರೆ ಈ ವಿಶಾಲ ಹಡಗಿನ ಬಗ್ಗೆ ಇರುವ ರೋಚಕ ಸಂಗತಿ ತಿಳಿಯಿರಿ. 1912 ರಲ್ಲಿ ಮುಳುಗಿದ ಈ ಶಿಪ್ ಬಹಳ ವಿಶಾಲವಾದ ಗಾತ್ರ ಹೊಂದಿತ್ತು, ಈ ಶಿಪ್ ಮುಳುಗಿ ಈಗಾಗಲೇ ನೂರಕ್ಕೂ ಅಧಿಕ ವರ್ಷವಾಗಿದೆ.
ಪ್ರಸ್ತುತ ಈ ಹಡಗು ಈಗ 12,500 ಅಡಿಗಳಷ್ಟು ಆಳದಲ್ಲಿದೆ, ಅಷ್ಟೊಂದು ಆಳದಲ್ಲಿರುವ ಇದನ್ನು ಎತ್ತುವುದು ಕೂಡ ಅಸಾಧ್ಯದ ಕೆಲಸ ಏಕೆಂದರೆ ಅಷ್ಟೊಂದು ಆಳದಿಂದ ಮೇಲ್ಬರುವ ಸಮಯದಲ್ಲಿ ಇದು ಹಲವಾರು ಒತ್ತಡಗಳನ್ನು ಅನುಭವಿಸುತ್ತದೆ ಹೀಗಾಗಿ ಯಾವುದೇ ಕ್ಷಣದಲ್ಲೂ ಕೂಡ ಇದು ಕುಸಿದು ಮತ್ತೆ ನೀರಿನ ಆಳಕ್ಕೆ ಬೀಳಬಹುದು. ಟೈಟಾನಿಕ್ ಅನ್ನು ಮೇಲೆತ್ತಿದರೂ ಕೂಡ ನೀವು ಆ ಹಡಗನ್ನು ಎಲ್ಲಿ ಇಡುತ್ತೀರಿ ಎನ್ನುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ, 1912 ರಲ್ಲಿ ಟೈಟಾನಿಕ್ 882 ಅಡಿ ಉದ್ದವಿತ್ತು, ಇದು ಈಗಲೂ ಸಾಕಷ್ಟು ದೊಡ್ಡ ಗಾತ್ರವಾಗಿದೆ. ನೀರೊಳಗಿನ ಈ ಅವಶೇಷ ಸದ್ಯಕ್ಕೆ ಸಂಪೂರ್ಣ ಹದಗೆಟ್ಟಿದೆ ಮತ್ತು ಅದನ್ನು ತಂದು ಭೂಮಿ ಮೇಲೆ ಇಡುವುದು ಮೂರ್ಖತನ ಎನ್ನುವುದು ಹಲವರ ವಾದ ಇನ್ನು ಮತ್ತೊಂದು ಮುಖ್ಯ ಕಾರಣ ಎಂದರೆ ಟೈಟಾನಿಕ್ ಹಡಗಿನ ವಾರಸುದಾರ ಯಾರು ಎನ್ನುವ ಬಗ್ಗೆ ಹಲವಾರು ಗೊಂದಲಗಳಿವೆ, ಇದು ಯಾವ ಕಂಪನಿಯ ಸೊತ್ತು ಎನ್ನುವುದರ ಬಗ್ಗೆ ಕೆಲವು ಸಮಸ್ಯೆಗಳಿವೆ.
ಟೈಟಾನಿಕ್ ಮೇಲೆತ್ತದೆ ಇರಲು ಮತ್ತೊಂದು ಮುಖ್ಯ ಕಾರಣ ಎಂದರೆ ಹಣದ ದುಂದು ವೆಚ್ಚ, ಉದಾಹರಣೆಗೆ 50 ಅಡಿ ವಿಹಾರ ನೌಕೆಯನ್ನು ನೀವು ಮೇಲೆತ್ತಲು ಕೇವಲ ಏರ್ಬ್ಯಾಗ್ಗಳ ಬಳಕೆಗಾಗಿ ಗಂಟೆಗೆ $ 250 ಖರ್ಚಾಗುತ್ತದೆ. ಇನ್ನು ಇಷ್ಟೊಂದು ಭಾರಿ ಗಾತ್ರದ ಹಡಗನ್ನು ಈ ಬ್ಯಾಗ್ ಗಳ ಮೂಲಕ ಎತ್ತುವುದು ಎಂದರೆ ಅದು ದುಬಾರಿ ಮತ್ತು ಕೆಲಸಕ್ಕೆ ಬಾರದ್ದು ಎನ್ನಲಾಗಿದೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ನೆನಪಿನ ಜೀವಂತ ಸಮಾಧಿ ಇದು ಎಂದು ಎಷ್ಟೋ ಜನರು ಇವತ್ತಿಗೂ ಕೂಡ ಅಂದುಕೊಂಡಿದ್ದಾರೆ, ಹಾಗಾಗಿ ಇದಕ್ಕೆ ಅಡಚಣೆ ಮಾಡಬಾರದು ಎನ್ನುವ ವಾದ ಕೂಡ ಇದೆ. ಈ ಎಲ್ಲಾ ಕಾರಣದಿಂದ ಟೈಟಾನಿಕ್ ಮೇಲೆತ್ತುವ ಗೋಜಿಗೆ ಯಾರು ಕೂಡ ಹೋಗಿಲ್ಲ ಮತ್ತು ಹೋದರು ಕೂಡ ಅದೊಂದು ವ್ಯರ್ಥ ಪ್ರಯತ್ನ ಎಂದು ಎಷ್ಟೋ ಕಂಪನಿಗಳು ಈಗಾಗಲೇ ನಂಬಿ ಬಿಟ್ಟಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…