ಜ್ಯೋತಿಷ್ಯ

ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

61

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp

ಮೇಷ
ಸ್ನೇಹಿತರು ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ ಅವರು ನಿಮ್ಮ ಅಗತ್ಯಗಳಿಗೆ ಸಂವೇದನೆ ಹೊಂದದಿರಬಹುದುಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದು ಹಾಕಲು ಪಣತೊಡಿ ಒಳ್ಳೆಯದಾಗುವುದು

ವೃಷಭ ರಾಶಿ

ಕೆಲವರು ಅವರಿಗೆ ಸಾಧ್ಯವಿರುವುದಕ್ಕಿಂತ ಹೆಚ್ಚು ನೀಡುವ ಭರವಸೆ ನೀಡುತ್ತಾರೆ ಕೇವಲ ಮಾತನಾಡುವ ಮತ್ತು ಯಾವುದೇ ಫಲಿತಾಂಶಗಳ ನೀಡದ ಇಂಥ ಜನರನ್ನು ಮರೆತುಬಿಡಿನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

ಮಿಥುನ ರಾಶಿ
ನಿಮ್ಮ ಪ್ರಿಯತಮೆಗೆ ನಿಮ್ಮ ಅಸಡ್ಡೆಯ ಗಮನ ಮನೆಯಲ್ಲಿ ಒತ್ತಡದ ಕ್ಷಣಗಳನ್ನು ತರಬಹುದುಕುಟುಂಬ ಅಥವಾ ಹತ್ತಿರದ ಸ್ನೇಹಿತರಜೊತೆ ಇದನ್ನು ಒಂದು ಅತ್ಯುತ್ತಮ ದಿನವಾಗಿಸಿ

ಕಟಕ ರಾಶಿ
ನೀವು ಕೆಲಸದಲ್ಲಿ ತುಂಬ ಒತ್ತಡ ಹೇರಿದಲ್ಲಿ ಕೋಪ ಹೆಚ್ಚಾಗುತ್ತದೆನೀವು ಇಂದು ನಿಮ್ಮ ಸಿಹಿಯಾದ ಪ್ರೀತಿಯ ಜೀವನದಲ್ಲಿನ ಉತ್ಕಟತೆಯನ್ನು ಆನಂದಿಸುತ್ತೀರಿನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

ಕನ್ಯಾ ರಾಶಿ
ಇಂದು ಕೆಲಸದಲ್ಲಿ ಎಲ್ಲರೂ ನಿಮಗೆ ಪ್ರೀತಿ ಮತ್ತು ಬೆಂಬಲ ನೀಡುತ್ತಾರೆನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರಬೇಡಿ ಘರ್ಷಣೆ ತಪ್ಪಿಸಲು ನೀವು ಇತರರು ಹೇಳುವುದನ್ನೂ ಕೇಳಬೇಕು

ಸಿಂಹ ರಾಶಿ
ನೀವು ಯಾರಾದರೂ ವಿಶೇಷವಾದವರ ಗಮನ ಸೆಳೆಯುತ್ತೀರಿ ನೀವು ನಿಮ್ಮ ಗುಂಪಿನಲ್ಲಿ ಚಲಿಸಿದಲ್ಲಿನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು ಹೊಗಳಬಹುದುಅವರನ್ನು ಏಕಾಂಗಿಯಾಗಿ ಈ ಪ್ರಪಂಚದಲ್ಲಿ ಬಿಡಬೇಡಿ

ತುಲಾ ರಾಶಿ
ಇತರ ದೇಶಗಳಲ್ಲಿ ವೃತ್ತಿಪರ ಸಂಪರ್ಕಗಳನ್ನು ಅಭಿವೃದ್ಧಿಪಡಿಸಲು ಇದು ಉತ್ತಮ ಸಮಯಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

ವೃಶ್ಚಿಕ ರಾಶಿ
ತಪ್ಪುತಿಳುವಳಿಕೆಯ ಒಂದು ಕೆಟ್ಟ ಹಂತದ ನಂತರ ಈ ದಿನ ನಿಮ್ಮ ಸಂಗಾತಿಯ ಪ್ರೀತಿಯಿಂದ ನಿಮಗೆ ವರವಾಗುತ್ತದೆ

ಧನು ರಾಶಿ
ಮನೆಯಲ್ಲಿ ಶಾಂತಿ ಕದಡದ ಹಾಗೆ ನಿಗಾ ವಹಿಸಿ ಆರ್ಥಿಕ ಪರಿಸ್ಥಿತಿಗೆ ತೊಂದರೆಯಿಲ್ಲಗುರು ಹಿರಿಯರ ಅಣತಿಯಂತೆ ನಡೆದುಕೊಂಡಲ್ಲಿಒಳಿತಾಗುವುದುನಿಮ್ಮ ಜ್ಞಾನದ ಶಿಖರ ಬಹು ಎತ್ತರದ್ದು ಆಗಿರದೆ

ಮಕರ ರಾಶಿ
ಸ್ವಸಾಮರ್ಥ್ಯ‌ವನ್ನು ಅರಿತು ಇದರಿಂದ ಯಶಸ್ಸು ಹೊಂದಬಹುದುಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದುಬಂಧು ಒಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ, ಗಡಿಬಿಡಿ ಜಾಸ್ತಿಯಾಗಲಿದೆಆದರೆ ಎಲ್ಲದಕ್ಕೂ ಸಮಯದ ಕೊರತೆ ಎದ್ದು ಕಾಣುವುದು

ಕುಂಭ ರಾಶಿ

ಇತರೆ ಎಲ್ಲಾ ಕೆಲಸಗಳನ್ನು ಬದಿಗೊತ್ತಿ ರೋಗಿಯ ಆರೈಕೆ ಮಾಡುವುದು ಆದ್ಯ ಕರ್ತವ್ಯವಾಗಿದೆಈ ಸಂಕಷ್ಟಗಳಿಗೆ ಮನೆಯ ವಾಸ್ತುವೇ ಕಾರಣ ಎಂದು ಮನೆ ಬದಲಾಯಿಸಲು ಮನಸ್ಸು ಮಾಡುವುದು ಸೂಕ್ತವಲ್ಲ. ಒಳ್ಳೆಯತನ ಪ್ರದರ್ಶಿಸುವ ನಿಮ್ಮ ವಿನಯ,ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ನಿಮ್ಮದೆ ಸರಿ ಎಂದು ಹಠಕ್ಕೆ ಬಿದ್ದು ವಾದ ಮಾಡದಿರಿಇದರಿಂದ ತೊಂದರೆ ಎದುರಾಗುವುದುನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

ಮೀನಾ ರಾಶಿ
ಆಪತ್‌ ಕಾಲದಲ್ಲಿ ಆದವನೇ ನೆಂಟ ಎಂಬಂತೆ ನಿಮ್ಮ ಹಳೆಯ ಗೆಳೆಯನೊಬ್ಬ ಅದ್ಭುತವಾದ ಬೆಂಬಲವನ್ನು ಒದಗಿಸಿ ಮನದ ಸಂತೋಷವನ್ನು ಹೆಚ್ಚಿಸುವನು ಮತ್ತು ಬಹುದಿನಗಳಿಂದ ನೆನೆಗುದಿಗೆ ಬಿದ್ದ ಕಾರ್ಯವು ಚಾಲನೆಗೊಳ್ಳುವುದುನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲನೀರಿನಲ್ಲಿ ಮೀನಿನ ಹೆಜ್ಜೆಯನ್ನು ಗುರುತು ಹಿಡಿಯಲು ಕಷ್ಟ ಎಂಬಂತೆ ನಿಮ್ಮ ಮನಸ್ಸು ವಿಚಿತ್ರವಾದುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ವಿಚಿತ್ರ ಆದರೂ ಸತ್ಯ

    ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

    ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಸುದ್ದಿ

    ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

    ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…