ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ ಕೆಲವು ತಿಂಗಳುಗಳ ಹಿಂದೆ ಅದ್ದೂರಿಯಾಗಿ ನಿಶ್ಚಿತಾರ್ಥವನ್ನ ಕೂಡ ಮಾಡಿಕೊಡಿದ್ದರು. ಇನ್ನು ನಿನ್ನೆ ಗುರು ಹಿರಿಯರು ನಿಶ್ಚಯ ಮಾಡಿದಂತೆ ಮೈಸೂರಿನಲ್ಲಿ ರಾಜನ ಕಳೆಯಲ್ಲಿ ನಿವೇಧಿತಾ ಅವರನ್ನ ವರಿಸಿದ್ದಾರೆ ಚಂದನ್ ಶೆಟ್ಟಿ ಅವರು.
ಇನ್ನು ಈ ಮದುವೆಯ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನ ಹಲವು ನಟ ನಟಿಯರು ಮತ್ತು ಹಿರಿಯ ಗಣ್ಯ ವ್ಯಕ್ತಿಗೂ ಆಗಮಿಸಿದ್ದು ವಧು ಮತ್ತು ವರನಿಗೆ ಆಶೀರ್ವಾದವನ್ನ ಮಾಡಿದ್ದಾರೆ. ಹೌದು ಪುನೀತ್ ರಾಜಕುಮಾರ್, ದ್ರುವ ಸರ್ಜಾ, ದರ್ಶನ್ ಹೀಗೆ ಚಿತ್ರರಂಗದ ಹಲವು ಗಣ್ಯ ವ್ಯಕ್ತಿಗಳು ಚಂದನ್ ಶೆಟ್ಟಿ ಮತ್ತು ನಿವೇಧಿತಾ ಅವರ ಮದುವೆಗೆ ಬಂದಿದ್ದರು. ಇನ್ನು ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೆ ಕುಟುಂಬದವರು ಒಂದು ಭರ್ಜರಿಯಾದ ಉಡುಗೊರೆಯನ್ನ ನೀಡಿದ್ದು ಈ ಉಡುಗೊರೆಯನ್ನ ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.
ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರ ಮದುವೆ ಮೈಸೂರಿನ ಹಿನಕಲ್ ನಲ್ಲಿ ಇರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದಿದೆ ಮತ್ತು ಇಬ್ಬರ ಮದುವೆ ಗೌಡ ಮತ್ತು ಶೆಟ್ಟಿ ಸಂಪ್ರದಾಯ ಎರಡರಲ್ಲೂ ಕೂಡ ನಡೆದಿದೆ, ಇನ್ನು ಕುಟುಂಬದವರು ವಧು ಮತ್ತು ವರನಿಗೆ ಜಾಗ್ವಾರ್ ಕಾರ್ ಉಡುಗೊರೆಯಾಗಿ ನೀಡಿದ್ದು ಮದುವೆಯ ದಿನ ಆ ಕಾರ್ ಗೆ ಶೃಂಗಾರ ಮಾಡಿ ಮದುವೆಯ ಉಡುಗೊರೆಯಾಗಿ ನೀಡಲಾಗಿದೆ.
ಇನ್ನು ಇಷ್ಟು ದೊಡ್ಡ ಉಡುಗೊರೆಯನ್ನ ಕುಟುಂದವರು ನೀಡುತ್ತಾರೆ ಎಂದು ಯಾರು ಕೂಡ ಊಹೆ ಮಾಡಿರಲಿಲ್ಲ ಮತ್ತು ಸ್ವತಃ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೂ ಕೂಡ ಈ ವಿಷಯ ತಿಳಿದಿರಲಿಲ್ಲ, ಆದರೆ ಮದುವೆಯ ದಿನ ಮಂಟಪಟದ ಎದುರುಗಡೆ ಕಾರ್ ನಿಲ್ಲಿಸಿ ವಧು ವರರಿಗೆ ಶಾಕ್ ಆಗುವ ರೀತಿಯಲ್ಲಿ ಭರ್ಜರಿ ಉಡುಗೊರೆಯನ್ನ ನೀಡಿದ್ದಾರೆ ಕುಟುಂಬದವರು. ಇನ್ನು ಕುಟುಂದವರು ನವ ದಂಪತಿಗಳಿಗೆ ನೀಡಿರುವ ಕಾರ್ ಬೆಲೆ ಸುಮಾರು 40 ಲಕ್ಷ ರೂಪಾಯಿ ಆಗಿದ್ದು ಇಷ್ಟು ದೊಡ್ಡ ಉಡುಗೊರೆ ಸಿಗುತ್ತದೆ ಚಂಧನ್ ಶೆಟ್ಟಿ ಅವರು ಭಾವಿಸಿರಲಿಲ್ಲ ಮತ್ತು ಕುಟುಂಬದವರು ಈ ಉಡುಗೊರೆ ಕೊಟ್ಟಿದ್ದಕ್ಕೆ ತುಂಬಾ ಸಂತಸವನ್ನ ವ್ಯಕ್ತಪಡಿಸಿದ್ದಾರೆ ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರು. ಸ್ನೇಹಿತರೆ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರ ಜೋಡಿ ಹೇಗಿದೆ ಮತ್ತು ಕುಟುಂಬದವರು ಕೊಟ್ಟ ಜಾಗ್ವಾರ್ ಕಾರ್ ಉಡುಗೊರೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ