ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ ಇರುವ ಮಗು ಯಾವುದು ಎಂದು ಕೂಡ ನಾವು ತಿಳಿದುಕೊಳ್ಳಬಹುದಾಗಿದೆ.
ಈಗಿನ ಕಾಲದಲ್ಲಿ ವೈದ್ಯರು ಇದ್ದರೆ ಮಾತ್ರ ನಮ್ಮ ಜೀವ ಉಳಿಯಲು ಸಾಧ್ಯ, ಹೌದು ಈಗ ಕಾಣಿಸಿಕೊಳ್ಳುತ್ತಿರುವ ನಾನಾರೀತಿಯ ಖಾಯಿಲೆಗಳಿಂದ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ಕೂಡ ಆಸ್ಪತ್ರೆಯ ಮೆಟ್ಟಿಲನ್ನ ಹತ್ತಬೇಕಾದ ಪರಿಸ್ಥಿತಿ ಈಗ ನಿರ್ಮಾಣ ಆಗಿದೆ. ಇನ್ನು ವೈದ್ಯರು ಅಥವಾ ಡಾಕ್ಟರ್ಸ್ ಅಂದರೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ, ಆದರೆ ಯಾಕೆ ವೈದರು ಬಿಳಿ ಬಟ್ಟೆಯನ್ನ ಮಾತ್ರ ಧರಿಸುತ್ತಾರೆ ಮತ್ತು ಯಾಕೆ ಅವರು ಬೇರೆ ಬಣ್ಣದ ಬಟ್ಟೆಗಳನ್ನ ಧರಿಸಲ್ಲ ಅನ್ನುವ ಪ್ರಶ್ನೆ ಹಲವು ಜನರ ತಲೆಯಲ್ಲಿ ಬಂದಿರುತ್ತದೆ. ಹಾಗಾದರೆ ಏಕೆ ವೈದ್ಯರು ಬಿಳಿ ಬಣ್ಣದ ಬಟ್ಟೆಯನ್ನ ಮಾತ್ರ ಧರಿಸುತ್ತಾರೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಒಬ್ಬ ವೈದ್ಯ ತನ್ನ ಹೆಚ್ಚು ಸಮಯವನ್ನ ಆಸ್ಪತ್ರೆಯಲ್ಲಿಯೇ ಕಳೆಯುತ್ತಾರೆ, ಹೌದು ಹೆಚ್ಚಾಗಿ ವೈದ್ಯರು ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ, ತುರ್ತು ಪರಿಸ್ಥಿತಿಯ ಸಲುವಾಗಿ ವೈದ್ಯರು ರೋಗಿಗಳು ಇಲ್ಲದೆ ಇದ್ದರೂ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಇನ್ನು ವೈದ್ಯರು ಚಿಕಿತ್ಸೆ ನೀಡುವಾಗ ರೋಗಿಗಳ ರಕ್ತ ಅಥವಾ ಬೇರೆ ಯಾವುದೇ ರೀತಿಯ ದ್ರವದ ಪದಾರ್ಥಗಳು ಅವರ ಬಟ್ಟೆಗೆ ತಾಗಬಾರದು ಮತ್ತು ಹೀಗೆ ತಾಗಿದರೆ ವೈದ್ಯರಿಗೂ ಕೂಡ ಸೋಂಕು ಹರಡುವ ಸಾಧ್ಯತೆ ಬಹಳ ಜಾಸ್ತಿ ಇರುತ್ತದೆ, ಈ ಎಲ್ಲ ಕಾರಣಗಳಿಂದ ವೈದ್ಯರು ಬಿಳಿ ಬಟ್ಟೆಯನ್ನ ಧರಿಸುತ್ತಾರೆ.
ಹೌದು ಬಿಳಿ ಬಣ್ಣದ ಬಟ್ಟೆ ಅಥವಾ ಕೋಟ್ ಗಳನ್ನ ಧರಿಸುವುದರಿಂದ ಅವುಗಳಿಗೆ ರಕ್ತ ಅಥವಾ ಇತರೆ ದ್ರವ ರೂಪದ ಪದಾರ್ಥಗಳು ತಾಗಿದರೆ ಬೇಗ ಗೊತ್ತಾಗುತ್ತದೆ, ಹಾಗೆ ಬಿಳಿ ಬಟ್ಟೆ ಧರಿಸಲು ಇನ್ನೊಂದು ಮುಖ್ಯವಾದ ಕಾರಣ ಏನು ಅಂದರೆ ಬಿಳಿ ಬಣ್ಣದ ಸ್ವಚ್ಛತೆಯ ಸಂಕೇತವಾಗಿದೆ ಮತ್ತು ಒಬ್ಬ ವೈದ್ಯ ಅಂದರೆ ಆತ ತುಂಬಾ ಸ್ವಚ್ಛವಾಗಿ ಇರಬೇಕು ಮತ್ತು ಆತ ಧರಿಸುವ ಬಟ್ಟೆ ಕೂಡ ಸ್ವಚ್ಛವಾಗಿ ಇರಬೇಕು ಅನ್ನುವ ಕಾರಣಕ್ಕೆ ಎಲ್ಲಾ ವೈದ್ಯರು ಬಿಳಿ ಬಣ್ಣದ ಬಟ್ಟೆಯನ್ನ ಧರಿಸುತ್ತಾರೆ. ವೈದ್ಯರು ಇದ್ದರೆ ಮಾತ್ರ ಈ ಪ್ರಪಂಚ ಇಲ್ಲವಾದರೆ ನಾವು ನೀವು ಯಾವುದಾದರೂ ಒಂದು ರೋಗಗಕ್ಕೆ ತುತ್ತಾಗುತ್ತೇವೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…