ಜೀವನಶೈಲಿ

ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

5315

ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು.  ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ.  ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.

ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….

 ವಾಕರಿಕೆ ಬರುತ್ತದೆಯೇ?

ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.

ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?

ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.

ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?

ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್  ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.

ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!

ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?

ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.

ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ

ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.

ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.

ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.

ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್.  ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು

ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ 

ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…