ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…