ಉಪಯುಕ್ತ ಮಾಹಿತಿ

ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

235

ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

    ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗಳು ಇವೆಯೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…