ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.
ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.

ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.

ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.

ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…