News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

183

ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು ವಿಶ್ವಸಂಸ್ಥೆ ಕೂಡ ಕೊರೋನಾ ಬಗ್ಗೆ ಭಾರಿ ಮಟ್ಟದಲ್ಲಿ ಕಳವಳ ವ್ಯಕ್ತ ಪಡಿಸಿದೆ, ಪ್ರಪಂಚದ 94 ರಾಷ್ಟ್ರಗಳು ಹಾಗು ಹಲವು ಭಾಗಗಳಲ್ಲಿ ಕೊರೋನಾ ಹರಡಿರುವ ಬಗ್ಗೆ ವರದಿಯಾಗಿದೆ.

ಚೀನಾದಲ್ಲಿ ಸಾವಿರಾರು ಮಂದಿಯ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಪ್ರಕರಣ ಕರ್ನಾಟಕದಲ್ಲಿ ಕೂಡ ವರದಿಯಾಗಿದೆ. ಮೊದಲಿಗೆ ಹೈದರಾಬಾದ್ ನ ಟೆಕ್ಕಿ ಗೆ ಕೊರೋನಾ ಸೋಂಕು ತಗುಲಿ ನಂತರ ಬೆಂಗಳೂರಿನಿಂದ ಆತ ತನ್ನ ಊರಿಗೆ ಪ್ರಯಾಣಿಸಿದ್ದಾನೆ ಎಂದು ವರದಿಯಾಗಿತ್ತು, ಇದಾದ ಬಳಿಕ ಬೆಂಗಳೂರಿನಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಸದ್ಯಕ್ಕೆ ಒಂದೆಡೆ ಕೊರೋನಾ ಭೀತಿಯಿಂದ ಬದುಕುತ್ತಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ, ಹೌದು ಸದ್ಯಕ್ಕೆ ಕರುನಾಡಿಗೆ ನೆರೆ ರಾಜ್ಯದಿಂದ ಬಂದಿರುವ ಆ ಒಂದು ಸುದ್ದಿ ಮತ್ತಷ್ಟು ಸಂಕಷ್ಟ ತರಿಸಿದೆ.

ಒಂದು ಕಡೆ ಕರೋನ ವೈರಸ್ ನಿಂದ ಭಯಭೀತರಾಗಿದ್ದಾರೆ ಇನ್ನೊಂದು ಕೇರಳದ ಕೋಳಿಕೋಡ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೋಳಿ ಫಾರಂ ಹಾಗೂ ಖಾಸಗಿ ನರ್ಸರಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಕೂಡಲೇ ಕೇರಳ ಪಶುಸಂಗೋಪನಾ ಇಲಾಖೆ ತುರ್ತು ಸಭೆ ಕರೆದಿದೆ. ಪ್ರತಿ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಸಾಯುತ್ತಿರುವುದರಿಂದ ಅನುಮಾನಗೊಂಡ ಕೋಳಿ ಸಾಕಾಣಿಕೆಗಾರರು ಕೋಳಿಗಳನ್ನ ಕಣ್ಣೂರು ಲ್ಯಾಬ್ ಮತ್ತು ಭೋಪಾಲ್ ಲ್ಯಾಬ್ ಗಳಿಗೆ ಕಳುಹಿಸಿದ್ದರು, ಇನ್ನು ಇನ್ನು ಲ್ಯಾಬ್ ಗೆ ಕಳುಹಿಸಲಾಗಿದ್ದ ಕೋಳಿಗಳನ್ನ ಪರಿಶೀಲನೆ ಮಾಡಿದಾಗ ಕೋಳಿಗಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ.

ರೋಗವು ನಿಯಂತ್ರಣದಲ್ಲಿದೆ ಮತ್ತು ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಕೇರಳದ ಅರೋಗ್ಯ ಇಲಾಖೆ ತಿಳಿಸಿದೆ, ಆದರೆ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿನ ಎಚ್ಚರಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇದು 2016 ರ ನಂತರ ಏಕಾಏಕಿ ರಾಜ್ಯದಲ್ಲಿ ಬರ್ಡ್ ಫ್ಲೂ ಪ್ರಕರಣವಾಗಿದೆ, ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ರೋಗಗಳ ಅನುಮಾನ ಹೊರಹೊಮ್ಮಿತು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹಕ್ಕಿಗಳ ಸಾವಿನ ಬಗ್ಗೆ ನಮಗೆ ಗುರುವಾರವಾಷ್ಟೇ ಮಾತ್ರ ಮಾಹಿತಿ ನೀಡಲಾಯಿತು, ಕೂಡಲೇ ನಾವು ಪರೀಕ್ಷಾ ಮಾದರಿಗಳನ್ನು ಕಣ್ಣೂರು ಪ್ರಯೋಗಾಲಯಕ್ಕೆ ಮತ್ತು ನಂತರ ಭೋಪಾಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಮತ್ತು ನಾವು ಇನ್ನೂ ಮುಖ್ಯ ಕಾರ್ಯದರ್ಶಿಯಿಂದ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶುಸಂಗೋಪನಾ ಅಧಿಕಾರಿ ಕೆ ಸಿಂಧು ಹೇಳಿದರು.

ವರದಿಗಳ ಪ್ರಕಾರ ಭೋಪಾಲ್ ಪ್ರಯೋಗಾಲಯದಿಂದ ಹಕ್ಕಿ ಜ್ವರ ಧ್ರಡೀಕರಣವಾಗಿದೆ, ಹೀಗಾಗಿ ಗಡಿಭಾಗ ಆಗಿರುವುದರಿಂದ ಕರ್ನಾಟಕ ಕೂಡ ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ, ಒಂದೆಡೆ ಕೊರೋನಾ ಇನ್ನೊಂದೆಡೆ ಹಕ್ಕಿ ಜ್ವರ ಇವೆರಡು ಈಗ ಕರ್ನಾಟಕಕ್ಕೆ ಸಂಕಷ್ಟ ತಂದಿದೆ ಎನ್ನಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ತಾಜ್ ಮಹಲ್ ನಿರ್ಮಾಣದ ಒಳಗಿರುವ ಸಮಾಧಿಗಳ ರಹಸ್ಯ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್‌ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…