ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ.

ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ ಕಾಯಿಲೆಗಳಿಂದ ದೂರ ಉಳಿಯಲು ಹಾಗು ಧೂಮಪಾನದ ಚಟವನ್ನು ನಿಯಂತ್ರಿಸಲು ಈ ನಿಂಬೆ ಸಹಕಾರಿ ಅನ್ನೋದನ್ನ ತಿಳಿಯಲಾಗಿದೆ ಹೌದು ಥಾಯ್ಲೆಂಡ್ನ Srinakharinwirot University ಮೆಡಿಸಿನ್ ವಿಭಾಗದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಸಿಗರೇಟ್ ಸೇವನೆಯಿಂದ ಮುಕ್ತಿ ಪಡೆಯಲು ನಿಂಬೆ ಜ್ಯೂಸ್ ಪರಿಣಾಮಕಾರಿ ಎಂಬುದು ತಿಳಿದುಬಂದಿದೆ. ಈ ಅಧ್ಯಯನಕ್ಕಾಗಿ ಎರಡು ಗುಂಪುಗಳನ್ನು ರಚನೆ ಮಾಡಲಾಯಿತು ಹಾಗೂ ಎರಡು ಗುಂಪುಗಳಲ್ಲಿ ಒಂದು ಗುಂಪಿಗೆ ನಿಂಬೆ ರಸವನ್ನು ಕೊಡಲಾಯಿತು ಇನ್ನೊಂದು ಗುಂಪಿಗೆ ಚ್ಯುಯಿಂಗಮ್ ಕೊಡಲಾಗಿತ್ತು. ಇದರಲ್ಲಿ ಕಂಡು ಬಂದ ಫಲಿತಾಂಶ ಚ್ಯುಯಿಂಗಮ್ ಜಗಿದವರಿಕ್ಕಿಂತ ನಿಂಬೆ ಜ್ಯೂಸ್ ಕುಡಿದವರಲ್ಲಿ ಕಾರ್ಬನ್ ಮಾನಾಕ್ಸೈಡ್ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ. ಅಲ್ಲದೆ ನಿಂಬೆ ರಸವನ್ನು ಸೇವಿಸಿದವರಲ್ಲಿ ಧಮ್ ಹೊಡೆಯುವ ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಹಾಗದರೆ ಈ ನಿಂಬೆ ಜ್ಯುಸ್ ತಯಾರಿಸೋದು ಹೇಗೆ ಅನ್ನೋದನ್ನ ಹೇಳುವುದಾದರೆ ಮೊದಲು ಒಂದು ಹಳದಿ ಬಣ್ಣದ ನಿಂಬೆಹಣ್ಣು ಅದರ ಜೊತೆಗೆ ಇನ್ನೊಂದು ಹಸಿರು ಬಣ್ಣದ ನಿಂಬೆ, ಒಂದು ಚಮಚ ಸಕ್ಕರೆ ಒಂದು ಕಪ್ ನೀರು ಹಾಗೂ ಸ್ವಲ್ಪ ಐಸ್. ಇಷ್ಟು ಬೇಕಾಗುತ್ತದೆ ಇದನ್ನು ತಯಾರಿಸೋದು ನಿಂಬೆಯನ್ನು ಕಟ್ ಮಾಡಿ ಅದರ ರಸವನ್ನು ತಗೆದು ಸಕ್ಕರೆ ಮಿಶ್ರಣ ಮಾಡಿ ದಿನಕ್ಕೆ ಎರಡು ಬಾರಿ ಸೇವನೆ ಮಾಡಿದರೆ ಸಿಗರೇಟ್ ಸೇದಬೇಕು ಅನ್ನೋ ಬಯಕೆ ಬರೋದಿಲ್ಲ. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಈ ನಿಂಬೆ ಜ್ಯುಸ್ ತಯಾರಿಸಿ ಸೇವನೆ ಮಾಡುವುದು ಉತ್ತಮ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…