ಉಪಯುಕ್ತ ಮಾಹಿತಿ

ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

185

ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ.

ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ ನೋಡಿ ಅಲ್ಲಿ ನೋಡುವಂತ ಎಲ್ಲ ಹೊಸ ಗಡಿಯಾರಗಳು 10:10 ಕ್ಕೆ ನಿಂತಿರುತ್ತವೆ. ಯಾಕೆಂದರೆ ಇದು ಗಡಿಯಾರದ ಕಂಪನಿಯ ಲಾಂಛನ ಎಂಬುದಾಗಿ ಹೇಳಲಾಗುತ್ತದೆ. ಅಷ್ಟೇ ಅಲ್ದೆ ಅಮೇರಿಕಾದ ಅಧ್ಯಕ್ಷ ಅಬ್ರಾಹಂ ಲಿಂಕನ್ ಅವರು ಗುಂಡಿನ ದಾಳಿಗೆ ಬಲಿಯಾದ ಸಮಯದ ದ್ಯೋತಕವಾಗಿ ಹೊಸ ಗಡಿಯಾರಕ್ಕೆ 10.10 ರ ಸಮಯವನ್ನು ನಿಗದಿಗೊಳಿಸಲಾಗಿರುತ್ತದೆ ಎಂಬುದಾಗಿ ಕೆಲವರು ಹೇಳುತ್ತಾರೆ.

ಆದ್ರೆ ತಜ್ಞರು ಹೇಳೋದೇ ಬೇರೆ ಜರ್ಮನಿಯ ಟ್ಯೂಬಿಂಜೆನ್ ವಿಶ್ವವಿದ್ಯಾಲಯದ ಪ್ರಕಾರ ಗಡಿಯಾರದ ಸಮಯ 10.10 ಎಂದು ತೋರಿಸುತ್ತಿದ್ದರೆ ಅದೊಂದು ರೀತಿ ಮಂದಹಾಸದ ಮುಖದಂತಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ತಜ್ಞರು ಹೀಗೆ ಹೇಳೋದ್ಯಾಕೆ ಅನ್ನೋ ಪ್ರಶ್ನೆ ಬರಬಹುದು ಅದಕ್ಕೆ ಉತ್ತರ ಮುಂದೆ ನೋಡಿ.

ಇದರ ಕುರಿತು ಒಂದು ಸಂದರ್ಶನವನ್ನು ಮಾಡಿದಾಗ 40 ಕ್ಕೂ ಹೆಚ್ಚು ಮಂದಿಯನ್ನು ಈ ಸಂದರ್ಶನದಲ್ಲಿ ಬಳಸಲಾಗಿತ್ತು, ಆ ವೇಳೆಯಲ್ಲಿ ಗಡಿಯಾರದ ಸಮಯ 10.10 ರ ಬದಲಾಗಿ ಅದಕ್ಕೆ ವಿರುದ್ಧವಾದ 8.20 ರ ಸಮಯವನ್ನು ಗಡಿಯಾರದಲ್ಲಿ ನಿಲ್ಲಿಸಿದರೆ ಅದು ಬೇಸರದ ಮುಖಭಾವವನ್ನು ಸೂಸುತ್ತದೆಯಂತೆ. ಬಹಳಷ್ಟು ಜನರ ಮುಂದೆ ಬೇರೆ ಬೇರೆ ಸಮಯ ತೋರುವ ಗಡಿಯಾರ ಹಿಡಿದು ತೋರಿಸಿದಾಗ ಹೆಚ್ಚಿನ ಪಾಲು ಜನ ಹೇಳಿದ್ದು ಹೀಗೆ ಗಡಿಯಾರದ ಸಮಯವನ್ನು 10:10ಕ್ಕೆ ಇದ್ರೆ ಹೆಚ್ಚು ಕ್ರಿಯಾತ್ಮಕವಾಗಿರುತ್ತದೆ ಹಾಗಾಗಿ ಇದು ಮಂದಹಾಸವನ್ನು ನೀಡುತ್ತದೆ ಎಂಬುದಾಗಿ ಹಾಗಾಗಿ ಕಂಪನಿಯಿಂದ ಮಾರುಕಟ್ಟೆ ಬರುವ ಎಲ್ಲ ಗಡಿಯಾರದಲ್ಲಿ ಸಮಯ 10:10 ತೋರಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…

  • ಆರೋಗ್ಯ

    ಈ 10 ಹವ್ಯಾಸಗಳು ನಮ್ಮ ಮೆದುಳಿಗೆ, ತೊಂದರೆ ಉಂಟು ಮಾಡುತ್ತವೆ…

    ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…