ಸಂಬಂಧ

ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

285

ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ವ್ಯಾಪಾರ ಮಾಡಿಕೊಂಡಿದ್ದ ಯುವಕನಿಗೆ ಸರ್ಕಾರಿ ಉದ್ಯೋಗದಲ್ಲಿದ್ದ ಓರ್ವ ಯುವತಿಗೂ ಮದುವೆ ನಿಶ್ಚಯವಾಗಿತ್ತು. ಇವರು ತಮ್ಮ ಮದುವೆಯ ವಿಚಾರವಾಗಿ ಚರ್ಚಿಸಲು, ಇಬ್ಬರು ಒಂದು  ದೇವಸ್ಥಾನದ ಬಳಿ ಭೇಟಿಯಾಗಿದ್ದಾರೆ. ಇಲ್ಲಿ ಓದಿ:-ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!

ಅಲ್ಲಿ ಮದುವೆಗೆ ಆಗುವ ಖರ್ಚು ಮತ್ತು ಸಂಭಂದಿಕರು ಮತ್ತಿತ್ತರ ವಿಷಯ ಮಾತನಾಡುತ್ತಾ ಇದ್ದವರು, ಕೊನೆಗೆ ತಮ್ಮ ಮಾತು ಕತೆಯ ಭಾಗವಾಗಿ ಈಗಿನ ದೇಶದ ಆರ್ಥಿಕ ಪರಿಸ್ತಿತಿಗಳು, ಹಾಗೂ ಈಗ ನಡೆಯುತ್ತಿರುವ ಪ್ರಸ್ತುತ ವಿಷಯಗಳ ಬಗ್ಗೆಯು ಮಾತನಾಡಿದ್ದಾರೆ. ಇದು ಸಾಲದೆಮ್ಬಂತೆ ಪ್ರಧಾನಿ ಮೋದಿ ವಿಷಯವಾಗಿ ಚರ್ಚೆ ಮಾಡಿದ್ದಾರೆ.

 

ಈ ವಾದದ ಮಧ್ಯ ದೇಶದ ಆರ್ಥಿಕ ಸ್ಥಿತಿ ಹದಗೆಡಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ಮದುವೆಯಾಗಬೇಕಿದ್ದ ಯುವಕ ವಾದಿಸಿದ್ದಾನೆ. ಇದಕ್ಕೆ ತಾನು ಕಡಿಮೆ ಏನಿಲ್ಲ ಯುವತಿ ನರೇಂದ್ರ ಮೋದಿ ಅವರನ್ನು ಬಿಟ್ಟುಕೊಡದೇ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವತ್ತಾ ಸಾಗಿದೆ ಎಂದು ಹೇಳಿದ್ದಾಳೆ. ಇದು ಹೀಗೆ ಮುಂದುವರೆದಿದ್ದು ಇಬ್ಬರು ನಡುವೆ ವಾಗ್ವಾದ ತಾರಕಕ್ಕೇರಿದ್ದು ಇಬ್ಬರು ಒಬ್ಬರನ್ನೊಬ್ಬರು ದೂಷಿಸಿಕೊಂಡು, ಮೋದಿ ವಿಷಯವಾಗಿ ಜಗಳವಾಡಿದ್ದಾರೆ.

ಮನೆಗೆ ಹೋದ ನಂತರ ಇದೇ ವಿಚಾರವಾಗಿ ಮನೆಯಲ್ಲಿ ಚರ್ಚೆಯಾಗಿ ತಾವು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಪೋಷಕರು ಎಷ್ಟೇ ಮನವೊಲಿಸಿದರು ಅದು ಸಾಧ್ಯವಾಗದೇ ಕೊನೆಗೆ ಮದುವೆಯನ್ನೇ ರದ್ದು ಮಾಡಿದ್ದಾರೆ ಎಂದು ವರದಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…