ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ ಗುಣವಾಗಲು ಈ ದೇವರ ಸನ್ನಿಧಿಗೆ ಬರುತ್ತಾರೆ. ಹಾಗಾದರೆ ಬನ್ನಿ ಆ ವಿಶೇಷ ದೇವಾಲಯ ಯಾವುದು ಎನ್ನುವುದನ್ನು ನಾವು ತಿಳಿಯೋಣ.

ಈ ಪುಣ್ಯ ಕ್ಷೇತ್ರ ಇರೋದು ಕರ್ನಾಟಕದಲ್ಲೇ ಅರೆಯೂರು ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ. ಇದೊಂದು ಪ್ರಾಚೀನ ಪುಣ್ಯ ಕ್ಷೇತ್ರಗಳಲ್ಲಿ ಒಂದು. ಆಶ್ಚರ್ಯವೆನಿಸಿದರೂ ಅಗೋಚರ ಶಕ್ತಿ ಇಲ್ಲಿದೆ. ಇಲ್ಲಿನ ಜ್ಯೋತಿರ್ಲಿಂಗದ ದರ್ಶನದಿಂದ ಏಳೇಳು ಜನ್ಮಗಳ ಪಾಪಗಳೂ ನಿವಾರಣೆಯಾಗುವುದಲ್ಲದೆ ಕ್ಯಾನ್ಸರ್ನಂತ ಮಾರಕ ರೋಗಗಳೂ ಕೂಡ ವಾಸಿಯಾಗಿರುವವು. ಈ ಕಲಿಗಾಲದಲ್ಲೂ ಪವಾಡ ಸೃಷ್ಟಿಮಾಡುತ್ತಿರುವ ಹಿಂದೂ ಧಾರ್ಮಿಕ ಕ್ಷೇತ್ರ ತುಮಕೂರು ನಗರಕ್ಕೆ 16 ಕಿ.ಮೀ. ದೂರದಲ್ಲಿರುವ ಅರೆಯೂರು ಗ್ರಾಮದಲ್ಲಿದೆ. ಶ್ರೀ ವೈದ್ಯನಾಥೇಶ್ವರ ಸಕಲ ರೋಗ ರುಜಿನಗಳಿಗೆ ವೈದ್ಯನೆಂಬುದು ಇಲ್ಲಿನ ಪ್ರತೀತಿ.

ಹಲವು ವರ್ಷಗಳ ಇತಿಹಾಸ: ಅರೆಯೂರು ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಿಂದೊಮ್ಮೆ ಎಡೆಯೂರು ಶ್ರೀ ಸಿದ್ದಲಿಂಗೇಶ್ವರರಿಗೆ ಬಿನ್ನಿನಲ್ಲಿ ಹುಣ್ಣಾಗಿತ್ತಂತೆ. ರಾಜ ವೈದ್ಯರಿಂದಲೂ ವಾಸಿಯಾಗದೆ ಸಿದ್ದಲಿಂಗೇಶ್ವರರು ಹಾಸಿಗೆ ಹಿಡಿದಾಗ ವೈದ್ಯನಾಥೇಶ್ವರ ಸ್ವಾಮಿ ಭಿಕ್ಷುಕನ ವೇಷದಲ್ಲಿ ಹೋಗಿ ಸಿದ್ದಲಿಂಗೇಶ್ವರರ ಹುಣ್ಣನ್ನು ತಮ್ಮ ಹಸ್ತ ಸ್ಪರ್ಶದಿಂದ ವಾಸಿಮಾಡಿದರಂತೆ. ಆಗ ಗುಣಮುಖರಾದ ಸಿದ್ದಲಿಂಗೇಶ್ವರರು ತಮ್ಮ ಭಕ್ತರು ನೀಡುವ ಮುಡಿಯ ಅರ್ಧ ಮುಡಿಯನ್ನು ವೈದ್ಯನಾಥೇಶ್ವರ ಸ್ವಾಮಿಗೆ ಅರ್ಪಿಸಿದರಂತೆ.

ಜ್ಯೋತಿರ್ಲಿಂಗದ ದರ್ಶನ ಮಾತ್ರದಿಂದ ಸಕಲ ಪಾಪ: ದುರಿತಗಳು ದೂರವಾಗಿ ಸಕಲಾಭಿಷ್ಠ ನೆರವೇರಿ ಸಾಕ್ಷಾತ್ ಶಿವನ ದರ್ಶನ ಮಾಡಿದ ಪುಣ್ಯ: ಶ್ರೇಯಸ್ಸು ಪ್ರಾಪ್ತಿ ಆಗುವುದೆಂದು ಶಿವಪುರಾಣಗಳಲ್ಲಿ ಮತ್ತು ವೇದಗಳಲ್ಲಿ ಹೇಳಲಾಗಿದೆ. ಈ ಕ್ಷೇತ್ರಕ್ಕೆ ಹಲವು ಹೈಟೆಕ್ ಆಸ್ಪತ್ರೆಗಳಲ್ಲಿ ಹೋದರೂ ಕಾಯಿಲೆ ವಾಸಿಯಾಗದ ರೋಗಿಗಳು ಇಲ್ಲಿಗೆ ಬರುತ್ತಾರೆ. ಅದರಲ್ಲೂ ಕ್ಯಾನ್ಸರ್ನಂತ ಮಾರಕ ರೋಗಗಳು ವೈದ್ಯನಾಥೇಶ್ವರ ಸ್ವಾಮಿಯ ಪ್ರಸಾದ ಮಾತ್ರದಿಂದ ವಾಸಿಯಾಗಿರುವ ಐತಿಹ್ಯವಿದೆ. ಹೀಗೆ ಅನೇಕ ಅರೋಗ್ಯ ಸಮಸ್ಯೆಗಳಿಂದ ಬಳಲುವವರು ವೈದ್ಯನಾಥೇಶ್ವರ ಸ್ವಾಮಿಗೆ ಮೊರೆ ಇಟ್ಟು ಶ್ರೀ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಮಾಡಿದ ಮಾತ್ರಕ್ಕೆ ಹುಷಾರಾಗಿರುವ ಉದಾಹರಣೆಗಳು ಸಿಗುತ್ತವೆ.

ಶ್ರೀ ಕ್ಷೇತ್ರ ಹಿಂದೊಮ್ಮೆ ಋಷಿಮುನಿಗಳ, ಸಾಧಕರ ಕರ್ಮಭೂಮಿಯಾಗಿತ್ತು ಎಂದು ಹೇಳಲಾಗುತ್ತದೆ. ದೇವಸ್ಥಾನದ ಕೆರೆಯಂಗಳದಲ್ಲಿ ಪ್ರಶಾಂತ ಸ್ಥಳದಲ್ಲಿ ಶಾಂತಿ-ನೆಮ್ಮದಿ ಸದಾ ನೆಲೆಸಿರುವಂತೆ ಭಾವವಾಗುತ್ತದೆ. ಸಾಮಾನ್ಯವಾಗಿ ಇಂಥ ಪ್ರಶಾಂತ ಪರಿಸರ ಸಾಕಷ್ಟು ರೋಗಗಳನ್ನು ವಾಸಿಮಾಡುವಂತದ್ದಾಗಿದೆ ಎಂದು ವೈದ್ಯರೊಬ್ಬರು ವೈಜ್ಞಾನಿಕವಾಗಿ ವಿಶ್ಲೇಷಿಸುತ್ತಾರೆ. ಇದರ ಜೊತೆಗೆ ಇಲ್ಲಿ ಇನ್ನೊಂದು ವಿಶೇಷವಿದೆ. ಮಕ್ಕಳಿಲ್ಲದವರು ದೇವಸ್ಥಾನದಲ್ಲಿ ತಲೆಮೇಲೆ ನೀರನ್ನು ಹಾಕಿಸಿಕೊಂಡು ಒದ್ದೆ ಬಟ್ಟೆಯಲ್ಲಿ ಸ್ವಾಮಿಯ ದೇವಸ್ಥಾನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ 9 ದಿನಗಳ ಕಾಲ ಸ್ವಾಮಿಯ ಸೇವೆ ಮಾಡಿದರೆ ಸುಸಂಸ್ಕೃತ ಮಕ್ಕಳಾಗುತ್ತವೆ ಎಂದು ಹೇಳಲಾಗುತ್ತದೆ.

ಶ್ರೀ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಕೆರೆಯ ಏರಿಯ ಆಳದಲ್ಲಿ ಶ್ರೀ ಹಾಲು ಮಲ್ಲೇಶ್ವರಸ್ವಾಮಿಯ ಒಂದು ಚಿಕ್ಕದಾದ ದೇವಸ್ಥಾನವಿದೆ. ಇಲ್ಲಿರುವುದು ಮನುಷ್ಯರು ಪ್ರತಿಷ್ಟಾಪಿಸಿದ ಲಿಂಗವಲ್ಲ. ಭೂಮಿಯಲ್ಲೇ ಹುಟ್ಟಿದ ಲಿಂಗು. ಈ ದೇವಸ್ಥಾನದ ಮಹಿಮೆ ಏನೆಂದರೆ ಈ ದೇವಸ್ಥಾನದಲ್ಲಿ ಒಂದು ದೈವಸರ್ಪ ವಾಸಿಸುತ್ತಿದ್ದು ಅದು ಶ್ರೀ ಕ್ಷೇತ್ರವನ್ನು ಕಾಯುತ್ತಿರುತ್ತದೆ ಎಂದು ಹೇಳಲಾಗುತ್ತಿದೆ. ಈ ಸರ್ಪವು ಶ್ರೀ ಹಾಲು ಮಲ್ಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾತ್ರಿ ವೇಳೆಯಲ್ಲಿ ಕೆರೆಯ ನೀರಿನ ಮೇಲೆ ಈಜಾಡಿಕೊಂಡು ಬಂದು ಸ್ವಲ್ಪ ಕಾಲ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದ್ದು ಹೋಗುತ್ತದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್ಬಿಐಆರ್ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…