ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ.
ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ ಪೊಲೀಸ್ ಕಾನ್ಸಟೇಬಲ್ ಮಗಳು ಇವರು ಒಂದು ಬುಡಕಟ್ಟು ಸಮುದಾಯಕ್ಕೆ ಸೇರಿದವರು.

ಚಿಕ್ಕ ವಯಸ್ಸಿನಲ್ಲೇ ತಾನು ಆಕಾಶದ ಎತ್ತರಕ್ಕೆ ಹಾರುವ ಕನಸನ್ನು ಬೆನ್ನಿಗೆ ಕಟ್ಟಿಕೊಂಡು ಬೆಳೆದವಳು ಆದ್ರೆ ತನ್ನ ಕನಸನ್ನು ಕನಸಾಗಿಯೇ ಉಳಿಸಿಕೊಳ್ಳದೆ ಅದನ್ನು ನನಸಾಗಿಸಿಕೊಂಡು ಸಾಧನೆಯ ಹಾದಿಯನ್ನು ತುಳಿದಿರುವ ದಿಟ್ಟ ಮಹಿಳೆ ಈ ಅನುಪ್ರಿಯಾ.
ಓಡಿಶಾದ ಬುಡಕಟ್ಟು ಸಮುದಾಯದ ಯುವತಿ ತಾನು ಕಡೆಗೂ ಪೈಲಟ್ ಆಗುವುದನ್ನು ಸಾಧಿಸಿ ತೋರಿಸಿದ್ದಾರೆ. ಸರಿಯಾದ ರಸ್ತೆ ಸಂಪರ್ಕವೂ ಇಲ್ಲದ ನಕ್ಸಲ್ ಬಾಂಧಿತ ಪ್ರದೇಶವಾಗಿದ್ದ ಮಲ್ಕಂಗಿರಿ ಜಿಲ್ಲೆಯವರಾಗಿರುವ ಅನುಪ್ರಿಯಾ ಅವರೀಗ ವಾಣಿಜ್ಯ ವಿಮಾನವೊಂದರ ಪೈಲಟ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈ ಸಾಧನೆ ಮಾಡಿರುವ ಮೊದಲ ಬುಡಕಟ್ಟು ಮಹಿಳೆಯೆಂದು ಗುರುತಿಸಿಕೊಂಡಿದ್ದಾರೆ.

ಆರು ವರ್ಷಗಳ ಕಾಲ ಬೆಂಗಳೂರು, ಮುಂಬೈ ಮತ್ತು ದೆಹಲಿಯ ವಿವಿಧ ತರಬೇತಿ ಸಂಸ್ಥೆಗಳಲ್ಲಿ ವಾಣಿಜ್ಯ ಪೈಲಟ್ ತರಬೇತಿ ಕೋರ್ಸ್ಗೆ ಸೇರಿ ತರಬೇತಿ ಹೊಂದಿದರು.ಇದಾಗಿ ಸುಮಾರು 200 ವೈಮಾನಿಕ ಗಂಟೆಗಳ ತರಬೇತಿ ಬಳಿಕ ವರು ಅಂತಿಮವಾಗಿ ಕಳೆದ ತಿಂಗಳು ವಾಣಿಜ್ಯ ಪೈಲಟ್ನ ಪ್ರಮಾಣಪತ್ರವನ್ನು ಪಡೆದರು. ಶೀಘ್ರದಲ್ಲೇ ಇಂಡಿಗೊ ವಿಮಾನಯಾನ ಸಂಸ್ಥೆಯಲ್ಲಿ ಸಹ ಪೈಲಟ್ ಆಗಿ ಸೇರಲು ಆಕೆ ಸಿದ್ದವಾಗಿದ್ದಾರೆ. ಇನ್ನು ಅನುಪ್ರಿಯಾ ತನ್ನ ಪೈಲಟ್ ತರಬೇತಿಗಾಗಿ ಕೇಂದ್ರ ಸರ್ಕಾರದಿಂದ ನೆರವು ಪಡೆಇದ್ದರು.
ಇವರ ಸಾಧನೆಯ ಬಗ್ಗೆ ತಂದೆ ಹೇಳಿದ್ದು ಹೀಗೆ ನಮ್ಮ ಮಗಳು ಚಿಕ್ಕಂದಿನಿಂದಲೂ ಪೈಲಟ್ ಆಗ್ವ ಕನಸನ್ನು ಕಂಡವಳು ಆದರೆ ಇದನ್ನು ಬರಿ ಕನಸಾಗಿ ಬಿಡದೆ ಕಷ್ಟಪಟ್ಟು ಸಾಧನೆ ಅಂದಿದ್ದಾಳೆ ಹಾಗೂ ನಾನು ಸಾಮಾನ್ಯ ಪೊಲೀಸ್ ಪೇದೆ ಆದ್ರೆ ಈ ವಿಚಾರದಲ್ಲಿ ತುಂಬಾನೇ ಖುಷಿ ಇದೆ ಹಾಗೂ ನಮ್ಮ ಊರು ಹಾಗೂ ದೇಶವೇ ಖುಷಿ ಪಡೆಯುವ ವಿಚಾರ ಅನ್ನೋದನ್ನ ತಮ್ಮ ಮನೆಯವರು ಹೇಳಿದ್ದಾರೆ.

ಇದೀಗ ಅಂತರರಾಷ್ಟ್ರೀಯ ವಿಮಾನದ ಪ್ರಾಯೋಗಿಕ ತರಬೇತಿಗಾಗಿ ಅನುಪ್ರಿಯಾ ಸ್ಪೇನ್ಗೆ ಹೋಗಲು ಯೋಜಿಸಿದ್ದು ಇದಕ್ಕಾಗಿ ಸುಮಾರು 20 ಲಕ್ಷ ರೂ. ಹಣ ಅಗತ್ಯವಿದೆ.ಆಕೆಯ ಕುಟುಂಬವು ಆಕೆಗಾಗಿ ಎಲ್ಲಾ ಉಳಿತಾಯಗಳನ್ನು ಉಪಯೋಗಿಸಿರುವ ಕಾರಣ , ರಾಜ್ಯದಲ್ಲಿ ಮಹಿಳೆಯರ ಸಬಲೀಕರಣವನ್ನು ಖಾತ್ರಿಪಡಿಸಿಕೊಳ್ಳುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಹಾಯ ಹಸ್ತ ನೀಡಬೇಕೆಂದು ಅನುಪ್ರಿಯಾ ಪೋಷಕರು ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…