ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ.

ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ. ಹಾಗಿದ್ರೆ ಬಾಳೆ ಸಿಪ್ಪೆಯನ್ನು ಯಾವ ರೀತಿಯಾಗಿ ಬಳಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಮೊಡವೆಗಳಿಗೆ:
ತ್ವಚ್ಛೆಯ ಆರೈಕೆಗೆ ಮನೆಮದ್ದಾಗಿ ಬಾಳೆಹಣ್ಣಿನ ಸಿಪ್ಪೆಯನ್ನು ಬಳಸಿಕೊಳ್ಳಬಹುದು. ಮುಖ್ಯವಾಗಿ ಮುಖದಲ್ಲಿ ಮೂಡುವ ಮೊಡವೆಗಳ ಸಮಸ್ಯೆಗೆ ಬಾಳೆ ಸಿಪ್ಪೆಯಿಂದ ಪರಿಹಾರ ಕಂಡುಕೊಳ್ಳಬಹುದು. ಮೊಡವೆಗಳಿರುವ ಜಾಗದಲ್ಲಿ ಬಾಳೆ ಸಿಪ್ಪೆಯಿಂದ ಪ್ರತಿನಿತ್ಯ ಸವರುವುದರಿಂದ ಮೊಡವೆಗಳು ಕಡಿಮೆಯಾಗುತ್ತಾ ಹೋಗುತ್ತವೆ.ಕಲೆಗಳ ನಿವಾರಣೆಗೆ : ಮುಖದಲ್ಲಿ ಕಪ್ಪು ಕಲೆ ಅಥವಾ ಮೊಡವೆಗಳಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಮಸಾಜ್ ಮಾಡಿ. ಸುಮಾರು 10-15 ನಿಮಿಷಗಳ ಕಾಲ ಬಿಟ್ಟು ಮುಖವನ್ನು ತೊಳೆಯಿರಿ. ದಿನದಲ್ಲಿ ಎರಡು ಅಥವಾ ಮೂರು ಭಾರಿ ಈ ರೀತಿ ಮಾಡುವುದರಿಂದ ಒಂದು ವಾರದೊಳಗೆ ಕಲೆಗಳು ಮಾಯವಾಗುತ್ತವೆ.
ನೋವು ನಿವಾರಣೆ : ಬಾಳೆ ಹಣ್ಣಿನ ಸಿಪ್ಪೆಯನ್ನು ರಾತ್ರಿ ಮಲಗುವ ವೇಳೆ ಗಾಯಗಳಿರುವ ಜಾಗಕ್ಕೆ ಬಟ್ಟೆಯ ಸಹಾಯದಿಂದ ಕಟ್ಟಿರಿ. ಈ ರೀತಿ ಮಾಡುವುದರಿಂದ ಬೇಗನೆ ನೋವು ಕಡಿಮೆಯಾಗುತ್ತದೆ. ಅಲ್ಲದೆ ಕ್ರಿಮಿಕೀಟಗಳು ಕಚ್ಚಿದ ಜಾಗಕ್ಕೆ ಇದರಿಂದ ಮಸಾಜ್ ಮಾಡಿದರೆ ತುರಿಕೆ ಹಾಗೂ ನೋವು ನಿವಾರಣೆಯಾಗುತ್ತದೆ.

ಬಿಳಿ ಹಲ್ಲುಗಳಿಗಾಗಿ : ನಿಮ್ಮ ಹಲ್ಲುಗಳು ಪಳಪಳ ಹೊಳೆಯಬೇಕಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಒಂದು ನಿಮಿಷ ಹಲ್ಲುಗಳ ಮೇಲೆ ಚೆನ್ನಾಗಿ ಉಜ್ಜಿ. ಒಂದು ವಾರ ಈ ರೀತಿ ಮಾಡಿದರೆ ಹಳದಿಗಟ್ಟಿದ ನಿಮ್ಮ ಹಲ್ಲುಗಳು ಶುಭ್ರವಾಗಿ ಕಾಣಿಸುತ್ತದೆ.
ಸುಕ್ಕು ನಿವಾರಣೆಗೆ : ನಿಮ್ಮ ಚರ್ಮ ಸುಕ್ಕುಗಟ್ಟಿದ್ದರೆ ಬಾಳೆ ಹಣ್ಣಿನ ಸಿಪ್ಪೆಯನ್ನು ಆ ಪ್ರದೇಶದಲ್ಲಿ ಉಜ್ಜಿ. ಇದರಿಂದ ತ್ವಚೆಯ ಮೇಲೆ ದ್ರವಾಂಶ ಬೀರುತ್ತದೆ. ಇದರಿಂದ ಸುಕ್ಕು ಮರುಕಳಿಸುವುದು ತಪ್ಪುತ್ತದೆ.

ಸಿಪ್ಪೆ ತಿನ್ನಿ : ಬಾಳೆ ಹಣ್ಣಿನ ಸಿಪ್ಪೆಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಲ್ಲದೆ ಸಿಪ್ಪೆಯನ್ನು ಬಳಸಿ ಅನೇಕ ಕಡೆಗಳಲ್ಲಿ ಬೇರೆ ಬೇರೆ ರೀತಿಯ ಆಹಾರಗಳನ್ನು ತಯಾರು ಮಾಡಿಕೊಳ್ಳಬಹುದು.
ಉತ್ತಮ ತ್ವಚೆಗಾಗಿ : ಉತ್ತಮ ತ್ವಚೆಗಾಗಿ ಎರಡು ದಿನಕ್ಕೊಮ್ಮೆ ಬಾಳೆ ಹಣ್ಣಿನ ಸಿಪ್ಪೆಯಿಂದ ಮುಖದ ಪೂರ್ತಿ ಮಸಾಜ್ ಮಾಡಿಕೊಳ್ಳಿ. ಇದರಲ್ಲಿರುವ ಔಷಧೀಯ ಗುಣ ನಿಮ್ಮ ತ್ವಚೆಯನ್ನು ಮೃದುಗೊಳಿಸಿ ಸುಂದರವಾಗಿಸುತ್ತದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…