ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.
ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.
ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.
ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…