ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು.
ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು ಮಳೆ ಗಾಳಿ ಅನ್ನದೆ ಪ್ರತಿದಿನ ಹೊರಗೆ ಹೋಗುತ್ತೀರಾ ಎಲ್ಲಿ ಹೋಗುತ್ತಿರ ಯಾಕೆ ಅನ್ನೋದನ್ನ ಕೇಳುತ್ತಾರೆ ಆಗ ತಂದೆಯವರು ಈ ಮಾತನ್ನು ಹೇಳುತ್ತಾರೆ ನಮ್ಮ ಹೊಲದ ಕೆಲಸ ಅಂದರೆ ಹೊಲದ ದಾಖಲೆಗಳನ್ನು ಸಹಿ ಮಾಡಿಸಲಿಕ್ಕೆ ಹೋಗುತ್ತಿರುವೆ ನಮ್ಮ ಕೆಲಸ ಕಲೆಕ್ಟರ್ ಅವರಿಂದ ಆಗುತ್ತದೆ ಎಂಬುದಾಗಿ ಹೇಳಿದಾಗ ಆ ವಿಚಾರವನ್ನು ಈ ಪುಟ್ಟ ಬಾಲಕಿ ಅಂದಿನಿಂದ ಹೆಚ್ಚು ಗಮನ ಹರಿಸಿದಳು.

ಅಂದು ತಂದೆಯನ್ನು ಈ ಬಾಲಕಿ ಹೇಳುತ್ತಲೇ ಅಪ್ಪ ನಾನು ಕೂಡ ಕಲೆಕ್ಟರ್ ಆಗುವೆ ಬಡವರಿಗೆ ಸಹಾಯ ಮಾಡುವೆ ಎಂಬುದಾಗಿ. ತಂದೆ ಹೇಳುತ್ತಾರೆ ನೀನು ಕಲೆಕ್ಟರ್ ಆದ್ರೆ ಒಳ್ಳೆಯದೇ ಆದ್ರೆ ಹೆಚ್ಚಾಗಿ ಬಡವರಿಗಾಗಿ ನಿನ್ನ ಕೆಲಸ ಇರಲಿ ಎಂಬುದಾಗಿ ಹೇಳಿದ್ರಂತೆ. ಅಂದಿನಿಂದ ಈಗ ಕೂಡ ಇವರು ಬಡವರ ಪ್ರಗತಿಗಾಗಿ ಕೆಲಸ ಮಾಡುತ್ತಿದ್ದಾರೆ ಅಷ್ಟಕ್ಕೂ ಇವರು ಯಾರು ಅನ್ನೋದನ್ನ ಮುಂದೆ ನೋಡಿ.
ಮಹಾರಾಷ್ಟ್ರ ಮೂಲದ ಒಬ್ಬ ಸಾಮಾನ್ಯ ರೈತನ ಮಗಳು ತಂದೆಯನ್ನು ನೋಡಿ ಬಡ ಜನರಿಗಾಗಿ ತಮ್ಮ ಸೇವೆಯನ್ನು ನೀಡಲು ಐಎಎಸ್ ಅಧಿಕಾರಿಯಾಗಿ ಈಗ ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಭಾಷೆ ತಮಿಳ್ ಆಗಿದ್ದರು ಅಲ್ಲಿಯ ಜನಕ್ಕೆ ತೊಂದರೆಯಬಾರದು ಅಂದುಕೊಂಡು ತಮಿಳಿನಲ್ಲೇ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ.

ಸೇಲಂ ಜಿಲ್ಲೆಯಲ್ಲಿ 170 ಐ,ಎ,ಎಸ್ ಪುರುಷ ಅಧಿಕಾರಿಗಳ ನಂತರ ಪ್ರಥಮ ಮಹಿಳ ಐಎಎಸ್ ಅಧಿಕಾರಿಯಾಗಿ ರೋಹಿಣಿ ಅವರು ಬಂದಿದ್ದರು. ರೋಹಿಣಿ ಅವರ ಕಾರ್ಯ ಶೈಲಿ ಸೇಲಂ ಜಿಲ್ಲಾ ಜನತೆಗೆ ಬಹಳ ಇಷ್ಟವಾಗಿದೆ. ತನ್ನ ಜವಾಬ್ದಾರಿಗಳನ್ನು ಅರಿತುಕೊಂಡು ಜಿಲ್ಲೆಯ ಪ್ರಥಮ ಮಹಿಳ ಐಎಎಸ್ ಅಧಿಕಾರಿಯಾಗಿ , ಮಹಿಳ ಸಶಕ್ತಿಕರಣ ವಿಷಯವಾಗಿ ನಿರಂತರ ಕೆಲಸ ಮಾಡುತ್ತಿದ್ದಾರೇ
ಇಂತಹ ಜನ ಪ್ರಗತಿ ಪರ ಕೆಲಸವನ್ನು ಮಾಡುವಂತ ಹೆಮ್ಮೆಯ ಅಧಿಕಾರಿಗಳು ಈ ಸಮಾಜಕ್ಕೆ ಹೆಚ್ಚಿನ ಅವಶ್ಯಕತೆ ಇದೆ, ಅದೇನೇ ಇರಲಿ ತಂದೆ ಒಂದು ಸಹಿ ಗೋಸ್ಕರ ಅಲೆದಾಡುವುದನ್ನು ಕಂಡು ಈ ಚಿಕ್ಕ ವಯಸ್ಸಿನಿಂದಲೂ ಐಎಎಸ್ ಅಧಿಕಾರಿಯಾಗುವ ಛಲವನ್ನು ಬಿಡದೆ ಸಾಧನೆ ಅಂದಿರುವಂತ ಈ ಅಧಿಕಾರಿಗೆ ನಮ್ಮ ಕಡೆಯಿಂದ ಸಲ್ಯೂಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ