ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ.
ಒಂದು ಹಸಿರಾದ, ಸ್ವಚ್ಛವಾಗಿ ತೊಳೆದ ತಾಜಾ ಕೊತ್ತಂಬರಿ ಕಟ್ಟನ್ನು ತೆಗೆದುಕೊಂಡು, ಅದನ್ನು ಚಿಕ್ಕ-ಚಿಕ್ಕ ಚೂರುಗಳನ್ನಾಗಿ ಮಾಡಿ ಒಂದು ತಪ್ಪಲೆಯಲ್ಲಿ ಹಾಕಿ ಶುದ್ಧ ನೀರಿನಲ್ಲಿ ಬಿಸಿಮಾಡಿ, ೧೦ ನಿಮಿಷ ಕುದಿಸಿ, ನಂತರ ಆರಿಸಿ. ಅದನ್ನು ಸೋಸಿ, ಸ್ವಚ್ಛವಾದ ಉತ್ತಮ ದರ್ಜೆಯ ಬಾಟಲಿ/ ಪಾತ್ರೆಯಲ್ಲಿ ಹಾಕಿ ಶೀತಕದಲ್ಲಿ ದಿನಂಪ್ರತಿ ಒಂದು ಲೋಟ ಈ ರೀತಿ ತಯಾರಿಸಿದ ಕೊತ್ತಂಬರಿ ಪೇಯವನ್ನು ರಾತ್ರಿ ಮಲಗುವ ಮುನ್ನ ಸೇವಿಸಿ.
ನಿಮ್ಮ ಮೂತ್ರ ವಿಸರ್ಜನೆಯ ವೇಳೆಗೆ, ನಿಮ್ಮ ದೇಹದಲ್ಲಿನ ಅನಪೇಕ್ಷಿತ ಲವಣಗಳು ಹಾಗೂ ಸಂಗ್ರಹಿತ ಅಶುದ್ಧಗಳು ಹೊರಹೋಗುವದರ ಅನುಭವ ಸ್ವತಃ ನಿಮಗೇ ಆಗುತ್ತದೆ. ಕೊತ್ತಂಬರಿ ಸೊಪ್ಪು ಮೂತ್ರಪಿಂಡ ಶುದ್ಧೀಕರಣಕ್ಕೆ ಒಂದು ಒಳ್ಳೆಯ ಮನೆಮದ್ದು ಈ ರೀತಿಯಾಗಿ ಮಾಡಿ ನಿಮ್ಮ ಮೂತ್ರಪಿಂಡ ಶುದ್ದೀಕರಿಸಿ ಮತ್ತು ಇತರರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…