ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ.

ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ ವೃಕ್ಷ. ಇದು ಕಿಟೂರು ಗ್ರಾಮದಲ್ಲಿ ಬಾರಮಕೀ ಜಿಲ್ಲೆಯ 30 ಕಿ.ಮೀ ದೂರದಲ್ಲಿದೆ. ಇನ್ನು ಪ್ರಪಂಚ ವ್ಯಾಪ್ತವಾಗಿ ಬಾಟನಿ ಶಾಸ್ತ್ರಜ್ಞರು ಅಂದರೆ ಸಸ್ಯಶಾಸ್ತ್ರಜ್ಞರು ಈ ವೃಕ್ಷದ ಬಗ್ಗೆ ಪರಿಶೋಧನೆ ನಡೆಸಿ ಇದೊಂದು ವಿಲಕ್ಷಣವಾದಂತಹ ವೃಕ್ಷ ಎಂದು ಗುರುತಿಸಿದ್ದಾರೆ. ಇನ್ನು ಈ ವೃಕ್ಷವಿರುವ ಗ್ರಾಮದಿಂದ 3 ಕಿ.ಮೀ.ದೂರದಲ್ಲಿ ಕುಂತಿ ಎಂಬ ಊರು ಇದೆ.ಕುಂತಿ ಎಂದ ತಕ್ಷಣ ನೆನಪಿಗೆ ಬರುವುದು ಮಹಾಭಾರತದಲ್ಲಿರುವ ಪಾಂಡವರ ತಾಯಿ ಕುಂತಿದೇವಿ.ಇಲ್ಲಿ ಕುಂತಿದೇವಿ ವಾಸವಾಗಿದ್ದಳು.

ಒಂದು ಶಿವಾಲಯವನ್ನು ಕೂಡ ನಿರ್ಮಿಸಿ ಅಲ್ಲಿ ಆ ಶಿವನಿಗೆ ಪಾರಿಜಾತ ವೃಕ್ಷದ ಹೂವುಗಳಿಂದ ಪೂಜಿಸುತ್ತಿದ್ದಳು ಎನ್ನುವ ಮತ್ತೊಂದು ಕಥೆಯನ್ನು ಕೇಳುತ್ತೇವೆ ಮತ್ತು ಕೆಲವರ ಪ್ರಕಾರ ಇಲ್ಲಿ ಅರ್ಜುನನು ಸ್ವರ್ಗದಿಂದ ಪಾರಿಜಾತ ವೃಕ್ಷವನ್ನು ತಂದನೆಂದು ಹೇಳಲಾಗುತ್ತದೆ. ಹೀಗೆ ಇಂದ್ರಲೋಕದಿಂದ ಶ್ರೀಕೃಷ್ಣ ಪರಮಾತ್ಮನು ಸತ್ಯಭಾಮೆಗಾಗಿ ಪಾರಿಜಾತ ವೃಕ್ಷವನ್ನು ತಂದು ಬಹುಕರಿಸಿದನೆಂದು ತದನಂತರ ಕಷ್ಟಗಳ ಪಾಲಾದಾನೆಂದು ಹೇಳುತ್ತಾರೆ. ಇನ್ನೂ ಅದರ ನಂತರ ಬರುವ ಶ್ರೀಕೃಷ್ಣ ಪಾರಿಜಾತಪಹರಣ ಪ್ರತಿಯೊಬ್ಬರಿಗೂ ಗೊತ್ತಿರುವುದೇ.

ಇನ್ನು ಈ ವೃಕ್ಷವು ಸರಿಸುಮಾರಾಗಿ ಐದು ಸಾವಿರ ವರ್ಷಗಳಷ್ಟು ಪುರಾತನವಾದುದು ಎಂದು ಹೇಳಲಾಗುತ್ತದೆ. ಇನ್ನು ವೃಕ್ಷದ ಪ್ರತ್ಯೇಕತೆಯನ್ನು ಏನು ಎಂದರೆ ಇದರ ಶಾಖೆಗಳ ಮೂಲಕ ಅಥವಾ ರೆಂಬೆಗಳ ಮೂಲಕ ಪುನರುತ್ಪತ್ತಿಯಾಗಲಿ, ಹಣ್ಣುಗಳಾಗಲಿ ಉತ್ಪತ್ತಿಯಾಗುವುದಿಲ್ಲ.ಇದು ಸದಾಕಾಲ ಹೂ ಬಿಡುವುದಿಲ್ಲ. ಕೇವಲ ಜೂನ್-ಜುಲೈ ತಿಂಗಳಲ್ಲಿ ಮಾತ್ರವೇ ಹೂ ಬಿಡುತ್ತದೆ. ಇನ್ನು ಇದರ ಹೂವಿನ ಸುಗಂಧ ದೂರದೂರದವರೆಗೂ ವ್ಯಾಪ್ತಿ ಹೊಂದಿದೆ. ಇನ್ನೂ ಈ ವೃಕ್ಷದ ಎತ್ತರ 45 ಅಡಿಗಳಿದ್ದು ಇದರ ಸುತ್ತಳತೆ 50 ಅಡಿಗಳು ಎಂದು ಹೇಳಲಾಗುತ್ತದೆ.

ಇನ್ನು ಇದರ ಶಾಖೆಗಳಲ್ಲಿರುವ ಎಲೆಗಳು ಒಣಗುವುದಿಲ್ಲ,ಬಾಡುವುದಿಲ್ಲ. ಕೇವಲ ಮುದುಡಿ ಹೋಗಿ ಖಾಂಡದಲ್ಲಿಯೇ ಒಂದಾಗಿ ಬಿಡುತ್ತದೆ.ಹೀಗೆ ಇದೊಂದು ಕಲಿಯುಗದ ಕೃಷ್ಣ ವೃಕ್ಷವೆಂದು ಇಂದಿಗೂ ನಮ್ಮ ಭಾರತದಲ್ಲಿ ಶ್ರೀಕೃಷ್ಣನ್ನು ದೇವಲೋಕದಿಂದ ತಂದಂತಹ ಪಾರಿಜಾತ ವೃಕ್ಷ ನಮ್ಮದೇಶದಲ್ಲಿ ನೆಲೆಸಿದೆ ಎಂದು ಅದೇ ಪಾರಿಜಾತ ವೃಕ್ಷ ಎಂದು ಹೇಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.