ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ ಪಾಲನೆ ಮಾಡಿಕೊಂಡು ಬಂದಿದ್ದಾರೆ, ದೇವರನ್ನ ನಂಬಿದರೆ ನಮಗೆ ಲಾಭ ಇದೆಯೇ ಹೊರತು ನಷ್ಟ ಇಲ್ಲ ಅನ್ನುವದೂ ಅದೆಷ್ಟೋ ಭಾರಿ ಸಾಭೀತು ಕೂಡ ಆಗಿದೆ.

ನಮ್ಮ ಭಾರತದಲ್ಲಿ ಕಾಶಿಯನ್ನ ಬಹಳ ಪವಿತ್ರವಾದ ಸ್ಥಳ ಎಂದು ಭಾವಿಸುತ್ತೇವೆ ಮತ್ತು ಹುಟ್ಟಿದ್ದ ಪ್ರತಿಯೊಬ್ಬ ವ್ಯಕ್ತಿಗೂ ಒಮ್ಮೆಯಾದರೂ ಕಾಶಿಯಾತ್ರೆಯನ್ನ ಮಾಡಬೇಕು ಅನ್ನುವ ಬಯಕೆ ಇದ್ದೆ ಇರುತ್ತದೆ, ಕಾಶಿಯಾತ್ರೆಯನ್ನ ಮಾಡಿದರೆ ಜನರ ಜೀವನ ಸಾರ್ಥಕ ಆಗುತ್ತದೆ ಎಂದು ಪುರಾಣಗಳಲ್ಲಿ ಉಲ್ಲೇಖ ಮಾಡಲಾಗಿದೆ. ಇನ್ನು ಕಾಶಿಯಲ್ಲಿ ಶಿವನನ್ನ ಪೂಜೆ ಮಾಡಲಾಗುತ್ತದೆ, ಇನ್ನು ಕಾಶಿಯ ವಾರಾಣಸಿಯಲ್ಲಿ ಭೂಮಿಯನ್ನ ಅಗೆಯುವಾಗ ಕೆಲವು ಆಶ್ಚರ್ಯ ಪಡುವಂತಹ ವಸ್ತುಗಳು ಸಿಕ್ಕಿದು ಜನರು ಅದನ್ನ ನೋಡಿ ಆಶ್ಚರ್ಯಚಿಕಿತರಾಗಿದ್ದಾರೆ.
ಹಾಗಾದರೆ ಕಾಶಿಯ ವಾರಾಣಸಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ ವಸ್ತುಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಸ್ನೇಹಿತರೆ ನಾವು ಹೇಳುವ ಈ ಘಟನೆ ನಡೆದಿರುವುದು ವಾರಾಣಸಿಯಲ್ಲಿ, ವಾರಾಣಸಿ ಅನ್ನುವ ಪ್ರದೇಶ ಸುಮಾರು 4000 ವರ್ಷಗಳ ಹಳೆಯದಾದ ಪ್ರದೇಶವಾಗಿದೆ, ಅಲ್ಲಿನ ಭೂಮಿ ಬಹಳ ಹಳೆಯದಾದ ಭೂಮಿ ಆದಕಾರ ಅಲ್ಲಿನ ಭೂಮಿಯನ್ನ ಅಗೆದರೆ ಹಿಂದಿನ ಕಾಲದ ಯಾವುದಾದರೂ ವಸ್ತು ಸಿಗಬಹುದು ಎಂದು ಅರಿತ ವಿಜ್ಞಾನಿಗಳು ಅಲ್ಲಿನ ಕೆಲವು ಪ್ರದೇಶದ ಭೂಮಿಯನ್ನ ಅಗೆಯಲು ಕೆಲವು ತಂಡಗಳನ್ನ ನಿಗಧಿ ಮಾಡಲಾಗುತ್ತದೆ.
ಇನ್ನು ಹೀಗೆ ಆ ತಂಡಗಳು ಭೂಮಿಯನ್ನ ಅಗೆಯುವಾಗ ಮೂರ್ತಿಗಳು, ಮಣ್ಣಿನ ಪಾತ್ರೆಗಳು, ವಿಗ್ರಹಗಳು ಮತ್ತು ಶಿಲೆಗಳು ದೊರೆತಿವೆ, ಇನ್ನು ಮಣ್ಣಿನ ಪಾತ್ರೆಗಳನ್ನ ನೋಡಿ ಈ ಪ್ರದೇಶದಲ್ಲಿ ಬಹಳ ವರ್ಷಗಳಿಂದ ಜನರು ವಾಸ ಮಾಡುತ್ತಿದ್ದಾರೆ ಅನ್ನುವ ನಿರ್ಧಾರಕ್ಕೆ ಬರಲಾಯಿತು. ಇನ್ನು ಹೀಗೆ ಭೂಮಿಯನ್ನ ಅಗೆಯುವಾಗ ಅಲ್ಲಿ ಒಂದು ಸುಂದರವಾದ ಶಿವಲಿಂಗ ದೊರೆತಿದೆ ಮತ್ತು ಆ ಶಿವಲಿಂಗವನ್ನ ನೋಡಿದ ವಿಜ್ಞಾನಿಗಳು ಈ ಶಿವಲಿಂಗ ಸುಮಾರು ನಾಲ್ಕು ಸಾವಿರ ವರ್ಷಳ ಹಿಂದಿನದ್ದು ಎಂದು ಅಂದಾಜು ಮಾಡಿದ್ದಾರೆ. ಇನ್ನು ಈ ಶಿವಲಿಂಗವನ್ನ ನೋಡಿದ ಜನರು ಶಿವಲಿಂಗಕ್ಕೆ ಕೈ ಮುಗಿದಿದ್ದಾರೆ ಮತ್ತು ಇದು ಬಹಳ ಶಕ್ತಿಶಾಲಿಯಾದ ಶಿವಲಿಂಗ ಅನ್ನುವ ಕಾರಣಕ್ಕೆ ಆ ಶಿವಲಿಂಗಕ್ಕೆ ಒಂದು ದೇವಾಲಯವನ್ನ ನಿರ್ಮಾಣ ಮಾಡಿ ಅಲ್ಲಿ ದಿನನಿತ್ಯ ಈ ಶಿವಲಿಂಗಕ್ಕೆ ಪೂಜೆ ನಡೆಯಬೇಕು ಅನ್ನುವ ಜನರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…