ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು ನೋಡುತ್ತಲೇ ಇರುತ್ತೇವೆ ಮತ್ತು ಈ ಜೀನ್ಸ್ ಉಡುಪು ಈಗ ತುಂಬಾ ಚಿರಪರಿಚಿತವಾದ ಉಡುಪು ಆಗಿದೆ. ಕೆಲವು ವರ್ಷಗಳ ಹಿಂದೆ ಪುರುಷರು ಧರಿಸುವ ಈ ಜೀನ್ಸ್ ಪ್ಯಾಂಟ್ ಗಳನ್ನ ಹೆಣ್ಣು ಮಕ್ಕಳು ಧರಿಸುತ್ತಿರಲಿಲ್ಲ, ಆದರೆ ಈಗ ಪುರುಷ ಮಹಿಳೆ ಅನ್ನುವ ಬೇಧ ಭಾವ ಇಲ್ಲದೆ ಎಲ್ಲರೂ ಕೂಡ ಈ ಜೀನ್ಸ್ ಪ್ಯಾಂಟ್ ಗಳ ಬಳಕೆ ಮಾಡುತ್ತಿದ್ದಾರೆ.

ಇನ್ನು ಕೆಲವು ಈ ಜೀನ್ಸ್ ಪ್ಯಾಂಟ್ ಗಳನ್ನ ಫಾಶಿಯನ್ ಗಾಗಿ ಬಳಸಿದರೆ ಇನ್ನು ಕೆಲವರು ಕಂಫರ್ಟ್ ಗಾಗಿ ಧರಿಸುತ್ತಾರೆ, ಇನ್ನು ನಾವು ಜೀನ್ಸ್ ಪ್ಯಾಂಟ್ ನಲ್ಲಿ ದೊಡ್ಡ ಜೇಬಿನ ಮದ್ಯದಲ್ಲಿ ಚಿಕ್ಕದಾದ ಒಂದು ಜೇಬನ್ನ ನೋಡುತ್ತೇವೆ, ಇನ್ನು ಕೆಲವರು ಆ ಜೇಬನ್ನ ಬಳಸಿದರೆ ಇನ್ನು ಕೆಲವರಿಗೆ ಆ ಜೇಬು ಯಾಕೆ ಇದೆ ಅನ್ನುವುದೇ ತಿಳಿದಿಲ್ಲ. ಹಾಗಾದರೆ ಜೀನ್ಸ್ ಪ್ಯಾಂಟ್ ನಲ್ಲಿ ಆ ಚಿಕ್ಕ ಜೇಬು ಯಾಕಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸಾಮಾನ್ಯವಾಗಿ ನಾವು ಜೀನ್ಸ್ ಪ್ಯಾಂಟ್ ಗಳಲ್ಲಿ ನಾಲ್ಕು ಜೇಬುಗಳನ್ನ ನೋಡುತ್ತೇವೆ, ಇನ್ನು ಮುಂದಿನ ಎರಡು ದೊಡ್ಡ ಜೇಬುಗಳ ಜೊತೆಗೆ ಒಂದು ಚಿಕ್ಕ ಜೇಬು ಕೂಡ ಇರುತ್ತದೆ, ಆದರೆ ಈ ಚಿಕ್ಕ ಜೇಬುಗಳು ಯಾಕೆ ಇದೆ ಮತ್ತು ಈ ಜೇಬುಗಳನ್ನ ಇಟ್ಟಿರುವ ಉದ್ದೇಶ ಹಲವು ಜನರಿಗೆ ಇನ್ನು ತಿಳಿದಿಲ್ಲ.

1800 ಇಸವಿಯಷ್ಟು ಹಿಂದಕ್ಕೆ ಹೋಗೋಣ, ಆಗಿನ ಕಾಲದಲ್ಲಿ ಕೌ ಬಾಯ್ಸ್ ಸರಪಳಿಗಳಿಗೆ ಚಿಕ್ಕ ಗಡಿಯಾರವನ್ನ ಕಟ್ಟಿಕೊಂಡು ತಮ್ಮ ಕೋಟಿನಲ್ಲಿ ಇಟ್ಟುಕೊಳ್ಳುತ್ತಿದ್ದರಂತೆ, ದೂರ ದೂರ ಸ್ಥಗಳಿಗೆ ಸುತ್ತಾಡುವಾಗ ನಮ್ಮ ಗಡಿಯಾರ ಕೆಳಗೆ ಬಿದ್ದು ಒಡೆದು ಹೋಗಬಾರದು ಅನ್ನುವ ಉದ್ದೇಶದಿಂದ ಈ ರೀತಿ ಜಾಗ್ರತೆಯನ್ನ ವಹಿಸಿದ್ದರು. ಇನ್ನು ಈ ವಿಧಾನ ಇನ್ನಷ್ಟು ಸ್ಟೈಲ್ ಆಗಿ ಕಾಣುವ ಹಾಗೆ ಮಾಡುವ ಸಲುವಾಗಿ ಲೆವಿಸ್ ಕಂಪನಿಯವರು ಜೀನ್ಸ್ ಪ್ಯಾಂಟ್ ಗಳಿಗೆ ಈ ರೀತಿಯ ಚಿಕ್ಕ ಜೇಬನ್ನ ಒದಗಿಸಲು ಆರಂಭ ಮಾಡಿದರು.

ಈ ರೀತಿಯ ಜೇಬುಗಳನ್ನ ಜೀನ್ಸ್ ಪ್ಯಾಂಟುಗಳಲ್ಲಿ ಮೊಟ್ಟ ಮೊದಲ ಭಾರಿ 1897 ರಲ್ಲಿ ಲೆವಿಸ್ ಕಂಪನಿ ಜಾರಿಗೆ ತಂದಿತು, ಇನ್ನು ಜೇಬುಗಳನ್ನ ಕೇವಲ ಸ್ಟೈಲ್ ಗಾಗಿ ಮಾತ್ರವಲ್ಲದೆ ಕೀ ಮತ್ತು ಸಣ್ಣ ಸರಪಳಿಯನ್ನ ಹೊಂದಿರುವ ಗಡಿಯಾರವನ್ನ ಇಡಬಹುದಾಗಿದೆ. ನಾಣ್ಯಗಳು, ಬಸ್ ಟಿಕೆಟ್, ಸಿನಿಮಾ ಟಿಕೆಟ್ ಮತ್ತು ಕೆಳಗೆ ಬೀಳಬಹುದಾದ ಚಿಕ್ಕ ಚಿಕ್ಕ ವಸ್ತುಗಳನ್ನ ಈ ಜೇಬಿನಲ್ಲಿ ಇಡಬಹುದಾಗಿದೆ, ಇನ್ನು ಮಹಿಳೆಯರು ಲಿಪ್ಸ್ ಬಾಂಬ್, ಲಿಪ್ಸ್ ಟಿಕ್ ಮತ್ತು ಚಿಕ್ಕ ಬಾಚಣಿಗೆಗಳನ್ನ ಈ ಜೇಬಿನಲ್ಲಿ ಇಟ್ಟುಕೊಳ್ಳಬಹುದಾಗಿದೆ. ಚಾಕು, ಪೇನ್ ಡ್ರೈವ್ ಮತ್ತು ಜೇಬಿನಿಂದ ಹೊರತೆಗೆಯುವಾಗ ಕೆಳಗೆ ಬೀಳುವ ಚಿಕ್ಕ ಚಿಕ್ಕ ವಸ್ತುಗಳನ್ನ ಜಾಗ್ರತೆ ಮಾಡಲು ಈ ಜೇಬು ತುಂಬಾ ಸಹಕಾರಿಯಾಗಿದೆ. ಸ್ನೇಹಿತರೆ ಜೀನ್ಸ್ ಪ್ಯಾಂಟುಗಳ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಜೀನ್ಸ್ ಪ್ಯಾಂಟ್ ಬಳಸುವ ಪ್ರತಿಯೊಬ್ಬರಿಗೂ ತಲುಪಿಸಿ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…