ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು ನೋಡುತ್ತಲೇ ಇರುತ್ತೇವೆ ಮತ್ತು ಈ ಜೀನ್ಸ್ ಉಡುಪು ಈಗ ತುಂಬಾ ಚಿರಪರಿಚಿತವಾದ ಉಡುಪು ಆಗಿದೆ. ಕೆಲವು ವರ್ಷಗಳ ಹಿಂದೆ ಪುರುಷರು ಧರಿಸುವ ಈ ಜೀನ್ಸ್ ಪ್ಯಾಂಟ್ ಗಳನ್ನ ಹೆಣ್ಣು ಮಕ್ಕಳು ಧರಿಸುತ್ತಿರಲಿಲ್ಲ, ಆದರೆ ಈಗ ಪುರುಷ ಮಹಿಳೆ ಅನ್ನುವ ಬೇಧ ಭಾವ ಇಲ್ಲದೆ ಎಲ್ಲರೂ ಕೂಡ ಈ ಜೀನ್ಸ್ ಪ್ಯಾಂಟ್ ಗಳ ಬಳಕೆ ಮಾಡುತ್ತಿದ್ದಾರೆ.
ಇನ್ನು ಕೆಲವು ಈ ಜೀನ್ಸ್ ಪ್ಯಾಂಟ್ ಗಳನ್ನ ಫಾಶಿಯನ್ ಗಾಗಿ ಬಳಸಿದರೆ ಇನ್ನು ಕೆಲವರು ಕಂಫರ್ಟ್ ಗಾಗಿ ಧರಿಸುತ್ತಾರೆ, ಇನ್ನು ನಾವು ಜೀನ್ಸ್ ಪ್ಯಾಂಟ್ ನಲ್ಲಿ ದೊಡ್ಡ ಜೇಬಿನ ಮದ್ಯದಲ್ಲಿ ಚಿಕ್ಕದಾದ ಒಂದು ಜೇಬನ್ನ ನೋಡುತ್ತೇವೆ, ಇನ್ನು ಕೆಲವರು ಆ ಜೇಬನ್ನ ಬಳಸಿದರೆ ಇನ್ನು ಕೆಲವರಿಗೆ ಆ ಜೇಬು ಯಾಕೆ ಇದೆ ಅನ್ನುವುದೇ ತಿಳಿದಿಲ್ಲ. ಹಾಗಾದರೆ ಜೀನ್ಸ್ ಪ್ಯಾಂಟ್ ನಲ್ಲಿ ಆ ಚಿಕ್ಕ ಜೇಬು ಯಾಕಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸಾಮಾನ್ಯವಾಗಿ ನಾವು ಜೀನ್ಸ್ ಪ್ಯಾಂಟ್ ಗಳಲ್ಲಿ ನಾಲ್ಕು ಜೇಬುಗಳನ್ನ ನೋಡುತ್ತೇವೆ, ಇನ್ನು ಮುಂದಿನ ಎರಡು ದೊಡ್ಡ ಜೇಬುಗಳ ಜೊತೆಗೆ ಒಂದು ಚಿಕ್ಕ ಜೇಬು ಕೂಡ ಇರುತ್ತದೆ, ಆದರೆ ಈ ಚಿಕ್ಕ ಜೇಬುಗಳು ಯಾಕೆ ಇದೆ ಮತ್ತು ಈ ಜೇಬುಗಳನ್ನ ಇಟ್ಟಿರುವ ಉದ್ದೇಶ ಹಲವು ಜನರಿಗೆ ಇನ್ನು ತಿಳಿದಿಲ್ಲ.
1800 ಇಸವಿಯಷ್ಟು ಹಿಂದಕ್ಕೆ ಹೋಗೋಣ, ಆಗಿನ ಕಾಲದಲ್ಲಿ ಕೌ ಬಾಯ್ಸ್ ಸರಪಳಿಗಳಿಗೆ ಚಿಕ್ಕ ಗಡಿಯಾರವನ್ನ ಕಟ್ಟಿಕೊಂಡು ತಮ್ಮ ಕೋಟಿನಲ್ಲಿ ಇಟ್ಟುಕೊಳ್ಳುತ್ತಿದ್ದರಂತೆ, ದೂರ ದೂರ ಸ್ಥಗಳಿಗೆ ಸುತ್ತಾಡುವಾಗ ನಮ್ಮ ಗಡಿಯಾರ ಕೆಳಗೆ ಬಿದ್ದು ಒಡೆದು ಹೋಗಬಾರದು ಅನ್ನುವ ಉದ್ದೇಶದಿಂದ ಈ ರೀತಿ ಜಾಗ್ರತೆಯನ್ನ ವಹಿಸಿದ್ದರು. ಇನ್ನು ಈ ವಿಧಾನ ಇನ್ನಷ್ಟು ಸ್ಟೈಲ್ ಆಗಿ ಕಾಣುವ ಹಾಗೆ ಮಾಡುವ ಸಲುವಾಗಿ ಲೆವಿಸ್ ಕಂಪನಿಯವರು ಜೀನ್ಸ್ ಪ್ಯಾಂಟ್ ಗಳಿಗೆ ಈ ರೀತಿಯ ಚಿಕ್ಕ ಜೇಬನ್ನ ಒದಗಿಸಲು ಆರಂಭ ಮಾಡಿದರು.
ಈ ರೀತಿಯ ಜೇಬುಗಳನ್ನ ಜೀನ್ಸ್ ಪ್ಯಾಂಟುಗಳಲ್ಲಿ ಮೊಟ್ಟ ಮೊದಲ ಭಾರಿ 1897 ರಲ್ಲಿ ಲೆವಿಸ್ ಕಂಪನಿ ಜಾರಿಗೆ ತಂದಿತು, ಇನ್ನು ಜೇಬುಗಳನ್ನ ಕೇವಲ ಸ್ಟೈಲ್ ಗಾಗಿ ಮಾತ್ರವಲ್ಲದೆ ಕೀ ಮತ್ತು ಸಣ್ಣ ಸರಪಳಿಯನ್ನ ಹೊಂದಿರುವ ಗಡಿಯಾರವನ್ನ ಇಡಬಹುದಾಗಿದೆ. ನಾಣ್ಯಗಳು, ಬಸ್ ಟಿಕೆಟ್, ಸಿನಿಮಾ ಟಿಕೆಟ್ ಮತ್ತು ಕೆಳಗೆ ಬೀಳಬಹುದಾದ ಚಿಕ್ಕ ಚಿಕ್ಕ ವಸ್ತುಗಳನ್ನ ಈ ಜೇಬಿನಲ್ಲಿ ಇಡಬಹುದಾಗಿದೆ, ಇನ್ನು ಮಹಿಳೆಯರು ಲಿಪ್ಸ್ ಬಾಂಬ್, ಲಿಪ್ಸ್ ಟಿಕ್ ಮತ್ತು ಚಿಕ್ಕ ಬಾಚಣಿಗೆಗಳನ್ನ ಈ ಜೇಬಿನಲ್ಲಿ ಇಟ್ಟುಕೊಳ್ಳಬಹುದಾಗಿದೆ. ಚಾಕು, ಪೇನ್ ಡ್ರೈವ್ ಮತ್ತು ಜೇಬಿನಿಂದ ಹೊರತೆಗೆಯುವಾಗ ಕೆಳಗೆ ಬೀಳುವ ಚಿಕ್ಕ ಚಿಕ್ಕ ವಸ್ತುಗಳನ್ನ ಜಾಗ್ರತೆ ಮಾಡಲು ಈ ಜೇಬು ತುಂಬಾ ಸಹಕಾರಿಯಾಗಿದೆ. ಸ್ನೇಹಿತರೆ ಜೀನ್ಸ್ ಪ್ಯಾಂಟುಗಳ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಜೀನ್ಸ್ ಪ್ಯಾಂಟ್ ಬಳಸುವ ಪ್ರತಿಯೊಬ್ಬರಿಗೂ ತಲುಪಿಸಿ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…