ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ ಎಲ್ಲರ ಗಮನವನ್ನ ತಮ್ಮತ್ತ ಸೆಳೆಯುತ್ತಿದ್ದಾರೆ.

ಹೌದು ಈ ಇಬ್ಬರು ಅಂಧ ಸಹೋದರಿಯರು ಹಾಡುವ ಹಾಡಿಗೆ ಕರ್ನಾಟಕದ ಜನರ ಮಾತ್ರವಲ್ಲದೆ ಇಡೀ ಚಿತ್ರರಂಗವೇ ಇವರ ಹಾಡಿಗೆ ಫಿದಾ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಜೀವನದಲ್ಲಿ ತುಂಬಾ ಬಡವರಾದ ರತ್ನಮ್ಮ ಮತ್ತು ಮಂಜಮ್ಮ ದೇವಸ್ಥಾನದಲ್ಲಿ ಹಾಡುಗಳನ್ನ ಹಾಡಿಕೊಂಡು ಜೀವನ ಮಾಡುತ್ತಿದ್ದರು, ಆದರೆ ಯಾರೋ ಪುಣ್ಯಾತ್ಮ ಇವರು ಹಾಡುವ ಹಾಡುಗಳನ್ನ ವಿಡಿಯೋ ಮಾಡಿ ಅದನ್ನ ಜೀ ಕನ್ನಡಕ್ಕೆ ಕಳುಹಿಸಿಕೊಟ್ಟಾ, ಆ ವ್ಯಕ್ತಿ ಮಾಡಿದ ಸಹಾಯ ಈಗ ರತ್ನಮ್ಮ ಮತ್ತು ಮಂಜಮ್ಮ ಜೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಹಾಡುವಂತೆ ಆಗಿದೆ. ಇನ್ನು ರತ್ನಮ್ಮ ಮತ್ತು ಮಂಜಮ್ಮ ಕಡು ಬಡವರು ಮತ್ತು ಇವರಿಗೆ ಉಳಿದುಕೊಳ್ಳಲು ಸರಿಯಾದ ಮನೆ ಕೂಡ ಇಲ್ಲ. ರತ್ನಮ್ಮ ಮತ್ತು ಮಂಜಮ್ಮನ ಕಷ್ಟವನ್ನ ಕಂಡ ಅರ್ಜುನ್ ಜನ್ಯ ಅವರು ಅವರ ಮನೆಗೆ ಬೇಕಾದ ಎಲ್ಲಾ ದಿನಸಿ ಸಾಮಾನುಗಳನ್ನ ಹಾಕಿ ಅವರು ಜೀವನಪೂರ್ತಿ ಹೊಟ್ಟೆ ತುಂಬಾ ಊಟ ಮಾಡುವಂತೆ ನೋಡಿಕೊಳ್ಳುತ್ತಿದ್ದಾರೆ.

ಇನ್ನು ನಮಗೆ ಉಳಿಯಲು ಮನೆ ಇಲ್ಲ ಎಂದು ಕಣ್ಣೀರು ಹಾಕಿದ ರತ್ನಮ್ಮ ಮತ್ತು ಮಂಜಮ್ಮ ಅವರ ಕಷ್ಟವನ್ನ ಕಂಡು ಬೇಸರ ಮಾಡಿಕೊಂಡ ಕನ್ನಡದ ಖ್ಯಾತ ನಟ ಜಗ್ಗೇಶ್ ಅವರು ರತ್ನಮ್ಮ ಮತ್ತು ಮಂಜಮ್ಮನಿಗೆ ಮನೆಯನ್ನ ಕಟ್ಟಿಸಿಕೊಟ್ಟು ಅದರ ಗ್ರಹ ಪ್ರವೇಶ ಕೂಡ ಮಾಡಿದ್ದಾರೆ. ಇನ್ನು ರತ್ನಮ್ಮ ಮತ್ತು ಮಂಜಮ್ಮನ ಮನೆಯ ಪ್ರವೇಶಕ್ಕೆ ಅನುಶ್ರೀ ಅವರಿಗೆ ಉಡುಗೊರೆಯನ್ನ ನೀಡಿದ್ದು ಅನುಶ್ರೀ ಕೊಟ್ಟ ಉಡುಗೊರೆಗೆ ಜನರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ, ಹಾಗಾದರೆ ಅನುಶ್ರೀ ಕೊಟ್ಟ ಉಡುಗೊರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಮೊನ್ನೆ ಜಗ್ಗೇಶ್ ಅವರು ಅಂಧ ಗಾಯಕಿಯರಿಗೆ ಕಟ್ಟಿಸಿಕೊಟ್ಟ ಮನೆಯ ಪ್ರವೇಶವನ್ನ ಮಾಡಿದ್ದು ಮನೆಯನ್ನ ಅವರಿಗೆ ಅರ್ಪಿಸಿದ್ದಾರೆ, ಇನ್ನು ಅನುಶ್ರೀ ಅವರು ರತ್ನಮ್ಮ ಮತ್ತು ಮಂಜಮ್ಮನ ಮನೆಗೆ ಒಂದು ಒಳ್ಳೆಯ ಉಡುಗೊರೆಯನ್ನ ನೀಡಿದ್ದಾರೆ. ಹೌದು ಸ್ನೇಹಿತರೆ ಹೊಸ ಮನೆಗೆ ಬೇಕಾದ ಕೆಲವು ಅಗತ್ಯ ವಸ್ತುಗಳನ್ನ ಕೊಡಿಸುವ ಜವಾಬ್ದಾರಿಯನ್ನ ಅನುಶ್ರೀಯವರು ಹೊತ್ತುಕೊಂಡಿದ್ದಾರೆ, ಅನುಶ್ರೀ ಅವರು ಕೊಟ್ಟ ಈ ಉಡುಗೊರೆಯನ್ನ ಸಹಾಯ ಅನ್ನಬಹುದು, ಆದರೆ ಅನುಶ್ರೀ ಅವರು ಇದನ್ನ ಗಿಫ್ಟ್ ಎಂದು ಹೇಳಿದ್ದಾರೆ. ಇನ್ನು ಈ ಹಿಂದೆ ಹನುಮಂತನಿಗೆ ಜೀವನವನ್ನೇ ಕೊಟ್ಟ ಸರಿಗಮಪ ಕಾರ್ಯಕ್ರಮ ಈಗ ರತ್ನಮ್ಮ ಮತ್ತು ಮಂಜಮ್ಮನಿಗೂ ಕೂಡ ಜೀವನವನ್ನ ಕೊಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…