ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ ಫಲ ಅಲ್ಲ ಬದಲಿಗೆ ನಮ್ಮ ದೇಹಕ್ಕೆ ಬೇಕಾದ ಎಲ್ಲಾ ಅದ್ಬುತ ಹಾಗೂ ಶಕ್ತಿ ನೀಡಬಲ್ಲ ಎಲ್ಲಾ ಔಷಧಿಯ ಗುಣ ಹೊಂದಿರುವ ಹಣ್ಣು. ಸೀತಾಫಲ ಹಣ್ಣನ್ನು ಸೇವಿಸಿದರೆ ನಮ್ಮ ದೇಹಕ್ಕೆ ಎಷ್ಟೊಂದು ಪ್ರಯೋಜನಕಾರಿ ಎನ್ನುವುದನ್ನು ಇಂದು ನಿಮಗೆ ತಿಳಿಸಲಿದ್ದೇವೆ ನೋಡಿ ಮತ್ತು ಸೀತಾಫಲ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಈ ಸೀತಾಫಲ ಕೇವಲ ತಿನ್ನಲಿಕ್ಕೆ ಮಾತ್ರ ರುಚಿಯಲ್ಲ ನಾನಾ ಕಾಯಿಲೆಗಳಿಗೆ ರಾಮಬಾಣವೂ ಹೌದು, ಹೊಟ್ಟೆ ಉರಿ ಮತ್ತು ದಾಹವಿದ್ದರೆ ಸೀತಾಫಲ ಹಣ್ಣಿನ ರಸಕ್ಕೆ ಸಕ್ಕರೆ ಸೇರಿಸಿ ಸೇವಿಸಬೇಕು ಮತ್ತು ಹೊಟ್ಟೆ ಮೇಲೆ ಲೇಪನ ಮಾಡಿದರೆ ದಾಹ ನಿವಾರಣೆಯಾಗುತ್ತದೆ. ಇನ್ನು ಈ ಸೀತಾಫಲ ಹಣ್ಣು ಅನೇಕ ಗುಣಗಳನ್ನು ಹೊಂದಿದ್ದು ಅದು ಮಾನವನ ಮೂಳೆಗಳಿಗೆ ಬಹಳ ತುಂಬಾ ಪ್ರಯೋಜನಕಾರಿಯಾಗಿದೆ ಆದ್ದರಿಂದ ಅದಕ್ಕಾಗಿಯೇ ದುರ್ಬಲ ಮೂಳೆಗಳ ಸಮಸ್ಯೆ ಇರುವ ಜನರು ಖಂಡಿತವಾಗಿಯೂ ಸೀತಾಫಲವನ್ನು ಸೇವಿಸಬೇಕು, ಏಕೆಂದರೆ ಇದನ್ನು ಮಾಡುವುದರಿಂದ ಅವರು ದುರ್ಬಲ ಮೂಳೆಗಳ ಸಮಸ್ಯೆಯನ್ನು ಯಾವತ್ತೂ ಕೂಡ ಎದುರಿಸುವುದಿಲ್ಲ.
ಈ ಸೀತಾಫಲ ಹಣ್ಣು ಹಲ್ಲುಗಳಿಗೆ ಪ್ರಯೋಜನಕಾರಿಯಾಗಿದೆ, ಇದು ಹಲ್ಲಿನ ಮೇಲೆ ಇರುವ ಪ್ಲೇಕ್ ಅನ್ನು ತೆಗೆದುಹಾಕುತ್ತದೆ ಮತ್ತು ಹಲ್ಲುಗಳನ್ನು ಆರೋಗ್ಯಕರ ಮತ್ತು ಹೊಳೆಯುವಂತೆ ಮಾಡುತ್ತದೆ, ಆದ್ದರಿಂದ ದುರ್ಬಲ ಅಥವಾ ಹಳದಿ ಹಲ್ಲುಗಳ ಸಮಸ್ಯೆ ಇರುವವರು ತಪ್ಪದೆ ಈ ಹಣ್ಣನ್ನು ತಿನ್ನಬೇಕು. ನಮ್ಮ ಹೃದಯವನ್ನು ಆರೋಗ್ಯವಾಗಿಡಲು ಸೀತಾಫಲ ಹಣ್ಣು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ರಕ್ತನಾಳಗಳನ್ನು ಪೋಷಿಸುವ ಮೂಲಕ ರಕ್ತ ಪರಿಚಲನೆ ಹೆಚ್ಚಿಸುತ್ತದೆ, ಈ ಕಾರಣದಿಂದಾಗಿ ವ್ಯಕ್ತಿಗೆ ಹೃದಯ ಸಂಬಂಧಿತ ಕಾಯಿಲೆಗಳು ಬರುವುದು ತೀರಾ ಕಡಿಮೆ ಮತ್ತು ವ್ಯಕ್ತಿಯು ಆರೋಗ್ಯವಾಗಿರುತ್ತಾನೆ.
ಇನ್ನು ಹೃದಯ ಸಂಬಂದಿ ಖಾಯಿಲೆಯಿಂದ ಬಳಲುತ್ತಿರುವವರು ದಿನಕ್ಕೊಂದು ಸೀತಾಫಲಅಣ್ಣನ್ನ ತಿಂದರೆ ತುಂಬಾ ಒಳ್ಳೆಯದು ಎಂದು ಹೇಳುತ್ತಿದ್ದಾರೆ ವೈದ್ಯರು. ಇನ್ನು ರಕ್ತದ ಒತ್ತಡ ಅಂದರೆ ಬಿಪಿ ಇದ್ದವರು ಕೂಡ ಈ ಹಣ್ಣನ್ನು ಸೇವಿಸಬಹುದು, ದೇಹದ ರಕ್ತ ನಿಯಂತ್ರಣದಲ್ಲಿ ಈ ಹಣ್ಣು ಸಹಕರಿಸುತ್ತದೆ. ಪ್ರತಿದಿನ ಸೀತಾಫಲ ತಿನ್ನುವುದು ಅಥವಾ ಒಂದು ಲೋಟ ದಾಳಿಂಬೆ ರಸವನ್ನು ಕುಡಿಯುವುದರಿಂದ ವ್ಯಕ್ತಿಯ ದೇಹದಲ್ಲಿ ರಕ್ತದ ಕೊರತೆ ಇರುವುದಿಲ್ಲ ಏಕೆಂದರೆ ಸೀತಾಫಲ ಹಣ್ಣಿನಲ್ಲಿ ಸಾಕಷ್ಟು ಕಬ್ಬಿಣದ ಅಂಶವಿದೆ ಇದು ದೇಹಕ್ಕೆ ಅಗತ್ಯ, ಸ್ನೇಹಿತರೆ ಈ ಉಪಯುಕ್ತ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…