ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ ಫಲ ಅಲ್ಲ ಬದಲಿಗೆ ನಮ್ಮ ದೇಹಕ್ಕೆ ಬೇಕಾದ ಎಲ್ಲಾ ಅದ್ಬುತ ಹಾಗೂ ಶಕ್ತಿ ನೀಡಬಲ್ಲ ಎಲ್ಲಾ ಔಷಧಿಯ ಗುಣ ಹೊಂದಿರುವ ಹಣ್ಣು. ಸೀತಾಫಲ ಹಣ್ಣನ್ನು ಸೇವಿಸಿದರೆ ನಮ್ಮ ದೇಹಕ್ಕೆ ಎಷ್ಟೊಂದು ಪ್ರಯೋಜನಕಾರಿ ಎನ್ನುವುದನ್ನು ಇಂದು ನಿಮಗೆ ತಿಳಿಸಲಿದ್ದೇವೆ ನೋಡಿ ಮತ್ತು ಸೀತಾಫಲ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಈ ಸೀತಾಫಲ ಕೇವಲ ತಿನ್ನಲಿಕ್ಕೆ ಮಾತ್ರ ರುಚಿಯಲ್ಲ ನಾನಾ ಕಾಯಿಲೆಗಳಿಗೆ ರಾಮಬಾಣವೂ ಹೌದು, ಹೊಟ್ಟೆ ಉರಿ ಮತ್ತು ದಾಹವಿದ್ದರೆ ಸೀತಾಫಲ ಹಣ್ಣಿನ ರಸಕ್ಕೆ ಸಕ್ಕರೆ ಸೇರಿಸಿ ಸೇವಿಸಬೇಕು ಮತ್ತು ಹೊಟ್ಟೆ ಮೇಲೆ ಲೇಪನ ಮಾಡಿದರೆ ದಾಹ ನಿವಾರಣೆಯಾಗುತ್ತದೆ. ಇನ್ನು ಈ ಸೀತಾಫಲ ಹಣ್ಣು ಅನೇಕ ಗುಣಗಳನ್ನು ಹೊಂದಿದ್ದು ಅದು ಮಾನವನ ಮೂಳೆಗಳಿಗೆ ಬಹಳ ತುಂಬಾ ಪ್ರಯೋಜನಕಾರಿಯಾಗಿದೆ ಆದ್ದರಿಂದ ಅದಕ್ಕಾಗಿಯೇ ದುರ್ಬಲ ಮೂಳೆಗಳ ಸಮಸ್ಯೆ ಇರುವ ಜನರು ಖಂಡಿತವಾಗಿಯೂ ಸೀತಾಫಲವನ್ನು ಸೇವಿಸಬೇಕು, ಏಕೆಂದರೆ ಇದನ್ನು ಮಾಡುವುದರಿಂದ ಅವರು ದುರ್ಬಲ ಮೂಳೆಗಳ ಸಮಸ್ಯೆಯನ್ನು ಯಾವತ್ತೂ ಕೂಡ ಎದುರಿಸುವುದಿಲ್ಲ.

ಈ ಸೀತಾಫಲ ಹಣ್ಣು ಹಲ್ಲುಗಳಿಗೆ ಪ್ರಯೋಜನಕಾರಿಯಾಗಿದೆ, ಇದು ಹಲ್ಲಿನ ಮೇಲೆ ಇರುವ ಪ್ಲೇಕ್ ಅನ್ನು ತೆಗೆದುಹಾಕುತ್ತದೆ ಮತ್ತು ಹಲ್ಲುಗಳನ್ನು ಆರೋಗ್ಯಕರ ಮತ್ತು ಹೊಳೆಯುವಂತೆ ಮಾಡುತ್ತದೆ, ಆದ್ದರಿಂದ ದುರ್ಬಲ ಅಥವಾ ಹಳದಿ ಹಲ್ಲುಗಳ ಸಮಸ್ಯೆ ಇರುವವರು ತಪ್ಪದೆ ಈ ಹಣ್ಣನ್ನು ತಿನ್ನಬೇಕು. ನಮ್ಮ ಹೃದಯವನ್ನು ಆರೋಗ್ಯವಾಗಿಡಲು ಸೀತಾಫಲ ಹಣ್ಣು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ರಕ್ತನಾಳಗಳನ್ನು ಪೋಷಿಸುವ ಮೂಲಕ ರಕ್ತ ಪರಿಚಲನೆ ಹೆಚ್ಚಿಸುತ್ತದೆ, ಈ ಕಾರಣದಿಂದಾಗಿ ವ್ಯಕ್ತಿಗೆ ಹೃದಯ ಸಂಬಂಧಿತ ಕಾಯಿಲೆಗಳು ಬರುವುದು ತೀರಾ ಕಡಿಮೆ ಮತ್ತು ವ್ಯಕ್ತಿಯು ಆರೋಗ್ಯವಾಗಿರುತ್ತಾನೆ.

ಇನ್ನು ಹೃದಯ ಸಂಬಂದಿ ಖಾಯಿಲೆಯಿಂದ ಬಳಲುತ್ತಿರುವವರು ದಿನಕ್ಕೊಂದು ಸೀತಾಫಲಅಣ್ಣನ್ನ ತಿಂದರೆ ತುಂಬಾ ಒಳ್ಳೆಯದು ಎಂದು ಹೇಳುತ್ತಿದ್ದಾರೆ ವೈದ್ಯರು. ಇನ್ನು ರಕ್ತದ ಒತ್ತಡ ಅಂದರೆ ಬಿಪಿ ಇದ್ದವರು ಕೂಡ ಈ ಹಣ್ಣನ್ನು ಸೇವಿಸಬಹುದು, ದೇಹದ ರಕ್ತ ನಿಯಂತ್ರಣದಲ್ಲಿ ಈ ಹಣ್ಣು ಸಹಕರಿಸುತ್ತದೆ. ಪ್ರತಿದಿನ ಸೀತಾಫಲ ತಿನ್ನುವುದು ಅಥವಾ ಒಂದು ಲೋಟ ದಾಳಿಂಬೆ ರಸವನ್ನು ಕುಡಿಯುವುದರಿಂದ ವ್ಯಕ್ತಿಯ ದೇಹದಲ್ಲಿ ರಕ್ತದ ಕೊರತೆ ಇರುವುದಿಲ್ಲ ಏಕೆಂದರೆ ಸೀತಾಫಲ ಹಣ್ಣಿನಲ್ಲಿ ಸಾಕಷ್ಟು ಕಬ್ಬಿಣದ ಅಂಶವಿದೆ ಇದು ದೇಹಕ್ಕೆ ಅಗತ್ಯ, ಸ್ನೇಹಿತರೆ ಈ ಉಪಯುಕ್ತ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್ಸ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್ ಸ್ಟಾಗ್ರಾಮ್ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್ ಸ್ಟಾಗ್ರಾಮ್ನಲ್ಲಿ ಪೊಸ್ಟ್ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…