ಸುದ್ದಿ

90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

166

ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ ಒಂದಷ್ಟು ಹಣವನ್ನ ಕೊಟ್ಟು ಒಂದು ಟೇಬಲ್ ಖರೀದಿ ಮಾಡಿ ಅದನ್ನ ಮನೆಗೆ ತೆಗೆದುಕೊಂಡು ಬಂದು ಅದನ್ನ ತೆಗೆದು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.

ಅಷ್ಟಕ್ಕೂ ಆ ಟೇಬಲ್ ಒಳಗೆ ಏನೆಲ್ಲಾ ಇತ್ತು ಎಂದು ತಿಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ, ಹಾಗಾದರೆ ಅದರೊಳಗೆ ಏನೆಲ್ಲಾ ಇತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಅಮೇರಿಕಾ ದೇಶದಲ್ಲಿ ವಾಸವಿದ್ದ ಎಮಿಲ್ ನಡಾಲ್ ಒಬ್ಬ ಸಾಮಾನ್ಯ ಮಧ್ಯಮ ವರ್ಗದ ವ್ಯಕ್ತಿ ಮತ್ತು ಅಷ್ಟೇ ಅಲ್ಲದೆ ಇತ್ತೀಚಿಗೆ ಆತ ಕೆಲಸದ ನಿವೃತ್ತಿಯನ್ನ ಕೂಡ ಹೊಂದಿದ್ದ. ಇನ್ನು ಮನೆಯಲ್ಲಿ ಒಳ್ಳೆಯ ಟೇಬಲ್ ಇಲ್ಲದ ಕಾರಣ ಒಂದು ಟೇಬಲ್ ತರೋಣ ಎಂದು ಒಂದು ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ 90 ವರ್ಷದ ಹಳೆಯ ಟೇಬಲ್ ನೋಡಿ ಅದನ್ನ ಬಹಳ ಇಷ್ಟಪಟ್ಟ ಎಮಿಲ್ ನಡಾಲ್ ಅವರು ಅದನ್ನ ತನ್ನ ಕೊನೆಯಲ್ಲಿ ಇಟ್ಟುಕೊಳ್ಳೋಣ ಎಂದು ಭಾವಿಸಿ ನೂರು ಡಾಲರ್ ಹಣವನ್ನ ಕೊಟ್ಟು ಅದನ್ನ ಖರೀದಿಸಿ ಮಾಡಿದರು.

ಇನ್ನು ಟೇಬಲ್ ಮನೆಗೆ ಸಾಗಿಸುವ ಸಲುವಾಗಿ ತನ್ನ ಸ್ನೇಹಿತನಿಗೆ ಕಾಲ್ ಮಾಡಿದ ಎಮಿಲ್ ಆತನ ವಾಹನದಲ್ಲಿ ಟೇಬಲ್ ಅನ್ನು ಮನೆಗೆ ತೆಗೆದುಕೊಂಡು ಹೋದರು, ಆದರೆ ಮನೆಗೆ ತೆಗೆದುಕೊಂಡು ಹೋಗುವಾಗ ಆ ಟೇಬಲ್ ನಿಂದ ಏನೋ ಒಂದು ಶಬ್ದ ಬರುತ್ತಿತ್ತು. ಇನ್ನು ಒಳಗಡೆ ಚಿಕ್ಕ ಚಿಕ್ಕ ಕಲ್ಲುಗಳು ಇರಬಹುದು ಎಂದು ಭಾವಿಸಿದ ಎಮಿಲ್ ನಡಾಲ್ ಟೇಬಲ್ ಅನ್ನು ಮನೆಗೆ ತಂದು ಓಪನ್ ಮಾಡಿ ಅದರಲ್ಲಿ ಇರುವ ವಸ್ತುಗಳನ್ನ ನೋಡಿ ಒಂದು ಕ್ಷಣ ಶಾಕ್ ಆದರು. ಹೌದು ಆ ಟೇಬಲ್ ಒಳಗೆ ವರದ ಆಭರಣಗಳು, ಬಂಗಾರದ ಆಭರಣಗಳು, ಹಳೆಯ ನೋಟುಗಳು ಹೀಗೆ ಹಲವಾರು ರೀತಿಯ ಅಮೂಲ್ಯವಾದ ವಸ್ತುಗಳು ಇದ್ದವು.

ಇನ್ನು ಇದನ್ನ ನೋಡಿ ಶಾಕ್ ಆದ ಎಮಿಲ್ ನಡಾಲ್ ಅವರು ಇವಿಗಳ ಬೆಲೆ ಎಷ್ಟಿರಬಹುದು ಎಂದು ಅಂದಾಜು ಮಾಡಿದಾಗ ಬರೋಬ್ಬರಿ 98 ಲಕ್ಷ ರೂಪಾಯಿಯ ಆಭರಣಗಳು ಇದ್ದವು. ನಾವು ಟೇಬಲ್ ಮಾತ್ರ ಖರೀದಿ ಮಾಡಿದ್ದೇನೆ ಹೊರತು ಅದರಲ್ಲಿ ಇರುವ ವಸ್ತುಗಳನ್ನ ಖರೀದಿ ಮಾಡಿಲ್ಲ ಎಂದು ಭಾವಿಸಿದ ಎಮಿಲ್ ನಡಾಲ್ ಅವರು ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿ ಎಲ್ಲವನ್ನ ಅವರಿಗೆ ವಾಪಾಸ್ ಕೊಡಲು ನಿರ್ಧಾರ ಮಾಡಿದರು. ಇನ್ನು ಒಂದು ವಾರದಲ್ಲಿ ಆ ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿದ ಎಮಿಲ್ ಅದರ ಕುರಿತು ಅವರಿಗೆ ವಿವರಿಸಿದರು, ಇನ್ನು ಇದನ್ನ ಕೇಳಿ ಬೆಚ್ಚಿಬಿದ್ದ ಅದರ ಮಾಲೀಕ ಅದೂ ನನ್ನ ತಾತನ ಟೇಬಲ್ ಮತ್ತು ಅವರ ಮರಣ ಹೊಂದಿದ ನಂತರ ನಾನು ಅದನ್ನ ಸೇಲ್ ಮಾಡಿದೆ ಮತ್ತು ಅದರಲ್ಲಿ ಇಷ್ಟು ಬೆಲೆಬಾಳುವ ವಸ್ತು ಇದೆ ಎಂದು ನನಗೆ ತಿಳಿಯಲಿಲ್ಲ ಎಂದು ಹೇಳಿದರು ಆ ಟೇಬಲ್ಲಿನ ಮಾಲೀಕ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…