ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.

ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.

ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.

ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.

ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…