ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ ಮಾತ್ರ ಸ್ವಲ್ಪಾನು ಕಡಿಮೆ ಮಾಡುತ್ತಿಲ್ಲ ಅನ್ನುವುದು ಬೇಸರದ ಸಂಗತಿ ಆಗಿದೆ. ಇಂದು ನಿಮಗೆ ಒಬ್ಬ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಫಾಸ್ಟ್ ಫುಡ್ ಬಗ್ಗೆ ಹೇಳಿದ ಕೆಲವು ಶಾಕಿಂಗ್ ಸತ್ಯಗಳನ್ನ ಹೇಳುತ್ತೇವೆ ಮತ್ತು ಈ ಸತ್ಯಗಳನ್ನ ಕೇಳಿದರೆ ನೀವು ಇನ್ನುಮುಂದೆ ಫಾಸ್ಟ್ ಫುಡ್ ತಿನ್ನಲು ಹಿಂದೆ ಮುಂದೆ ನೋಡಬಹುದು.

ಹಾಗಾದರೆ ಫಾಸ್ಟ್ ಫುಡ್ ತಿನ್ನುವುದರಿಂದ ಆಗುವ ಸಮಸ್ಯೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಹೌದು ದಿನೇಶ್ ಸಿಂಗ್ ಅನ್ನುವ ಒಬ್ಬ ವ್ಯಕ್ತಿ ಫಾಸ್ಟ್ ಫುಡ್ ಅಂಗಡಿಯನ್ನ ನಡೆಸುತ್ತಿದ್ದ ಮತ್ತು ಆ ಫಾಸ್ಟ್ ಫುಡ್ ಅಂಗಡಿಯಿಂದ ಆತನಿಗೆ ಒಳ್ಳೆಯ ಲಾಭ ಬರುತ್ತಿತ್ತು, ಇನ್ನು ಅಷ್ಟು ಒಳ್ಳೆಯ ಲಾಭ ಬರುತ್ತಿದ್ದರು ಕೂಡ ಆ ವ್ಯಕ್ತಿ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ 15 ಸಾವಿರ ರೂಪಾಯಿಗೆ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ.

ಇನ್ನು ಆತನ ಬಳಿ ಯಾಕೆ ನೀವು ಅಷ್ಟು ಒಳ್ಳೆಯ ಉದ್ಯೋಗವನ್ನ ಬಿಟ್ಟಿರಿ ಎಂದು ಕೇಳಿದಾಗ ಆತ ಹೇಳಿದ ವಿಷಯವನ್ನ ಕೇಳಿ ಎಲ್ಲರೂ ಶಾಕ್ ಆದರು. ಹೌದು ಆತ ಹೇಳಿದ ಪ್ರಕಾರ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಬಳಸುವ ಚಿಕನ್ ಗಳು ಫ್ರೆಶ್ ಆಗಿ ಇರುವುದಿಲ್ಲ ಮತ್ತು ಎರಡು ಮೂರೂ ದಿನದ ಕಾಲ ಫ್ರಿಡ್ಜ್ ನಲ್ಲಿ ಇಟ್ಟ ಮಾಂಸವನ್ನ ಹಾಕಿ ಕೆಲವು ಫಾಸ್ಟ್ ಫುಡ್ ಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಕಬಾಬ್ ಮಾಡುವಾಗ ಕೆಲವು ಫಾಸ್ಟ್ ಫುಡ್ ಅಂಗಡಿಯವರು ಶುದ್ಧ ಎಣ್ಣೆಯನ್ನ ಹೆಚ್ಚಾಗಿ ಬಳಸುವುದಿಲ್ಲ.

ಇನ್ನು ಕೆಲವು ಗ್ರಾಹಕರು ಸಾಸ್ ಗಳನ್ನ ಫಾಸ್ಟ್ ಫುಡ್ ತಿನ್ನುವಾಗ ಉಪಯೋಗಿಸುತ್ತಾರೆ, ಆದರೆ ಕೆಲವು ಅಂಗಡಿಗಲ್ಲಿ ಆ ಸಾಸ್ ಗಳಿಗೆ ಕಾದಿದ ಎಣ್ಣೆಯನ್ನ ಮಿಶ್ರಣ ಮಾಡಿ ಗ್ರಾಹಕರಿಗೆ ಕೊಡುತ್ತಾರೆ ಮತ್ತು ಅಲ್ಲಿ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದಿಲ್ಲ. ಇನ್ನು ಕೆಲವು ಅಂಗಡಿಗಳಲ್ಲಿ ಸ್ವಚ್ಛತೆಯನ್ನ ಕಾಪಾಡುವುದಿಲ್ಲ ಮತ್ತು ಅಲ್ಲಿ ಬಳಸುವ ಕೆಲವು ಪದಾರ್ಥಗಳು ಮಾನವನ ದೇಹಕ್ಕೆ ತುಂಬಾ ಅಪಾಯಕಾರಿ ಕೂಡ ಹೌದು. ಇನ್ನು ವ್ಯಕ್ತಿ ಹೇಳಿದ ಪ್ರಕಾರ ಆತನ ಹೆಂಡತಿ ಮತ್ತು ಮಕ್ಕಳು ಹೆಚ್ಚಾಗಿ ಫಾಸ್ಟ್ ಫುಡ್ ಗಳನ್ನ ಸೇವನೆ ಮಾಡುತ್ತಿದ್ದರು, ಆದರೆ ಕೆಲವು ಸಮಯದ ನಂತರ ಅವರಿಗೆ ಹೊಟ್ಟೆಯಲ್ಲಿ ತೊಂದರೆಗಳು ಕಾಣಿಸಿಕೊಂಡ ಅವರಿಗೆ ಆಪರೇಷನ್ ಮಾಡಿಸಲಾಯಿತು ಎಂದು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ್ದಾನೆ.

ತನ್ನಿಂದಲೇ ತನ್ನ ಹೆಂಡತಿ ಮತ್ತು ಮಕ್ಕಳಿಗೆ ತೊಂದರೆ ಆಯಿತು ಎಂದು ತಿಳಿದ ಆತ ಈಗ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ. ಇನ್ನು ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರಗಳನ್ನ ತಯಾರು ಮಾಡಲು ಶುದ್ಧವಾದ ನೀರನ್ನ ಬಳಕೆ ಮಾಡದೆ ಕಲುಷಿತವಾದ ನೀರನ್ನ ಬಳಕೆ ಮಾಡುತ್ತಾರೆ, ಇನ್ನು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ ಈ ಕರಾಳ ಸತ್ಯವನ್ನ ಕೇಳಿ ಒಂದು ಕ್ಷಣ ಜನರು ಶಾಕ್ ಆದರು, ನೀವು ಕೂಡ ಫಾಸ್ಟ್ ಫುಡ್ ಗಳ ಮೊರೆಹೋಗಿ ನಿಮ್ಮ ಅಮೂಲ್ಯವಾದ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…