ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ ಮಾತ್ರ ಸ್ವಲ್ಪಾನು ಕಡಿಮೆ ಮಾಡುತ್ತಿಲ್ಲ ಅನ್ನುವುದು ಬೇಸರದ ಸಂಗತಿ ಆಗಿದೆ. ಇಂದು ನಿಮಗೆ ಒಬ್ಬ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಫಾಸ್ಟ್ ಫುಡ್ ಬಗ್ಗೆ ಹೇಳಿದ ಕೆಲವು ಶಾಕಿಂಗ್ ಸತ್ಯಗಳನ್ನ ಹೇಳುತ್ತೇವೆ ಮತ್ತು ಈ ಸತ್ಯಗಳನ್ನ ಕೇಳಿದರೆ ನೀವು ಇನ್ನುಮುಂದೆ ಫಾಸ್ಟ್ ಫುಡ್ ತಿನ್ನಲು ಹಿಂದೆ ಮುಂದೆ ನೋಡಬಹುದು.

ಹಾಗಾದರೆ ಫಾಸ್ಟ್ ಫುಡ್ ತಿನ್ನುವುದರಿಂದ ಆಗುವ ಸಮಸ್ಯೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಹೌದು ದಿನೇಶ್ ಸಿಂಗ್ ಅನ್ನುವ ಒಬ್ಬ ವ್ಯಕ್ತಿ ಫಾಸ್ಟ್ ಫುಡ್ ಅಂಗಡಿಯನ್ನ ನಡೆಸುತ್ತಿದ್ದ ಮತ್ತು ಆ ಫಾಸ್ಟ್ ಫುಡ್ ಅಂಗಡಿಯಿಂದ ಆತನಿಗೆ ಒಳ್ಳೆಯ ಲಾಭ ಬರುತ್ತಿತ್ತು, ಇನ್ನು ಅಷ್ಟು ಒಳ್ಳೆಯ ಲಾಭ ಬರುತ್ತಿದ್ದರು ಕೂಡ ಆ ವ್ಯಕ್ತಿ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ 15 ಸಾವಿರ ರೂಪಾಯಿಗೆ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ.

ಇನ್ನು ಆತನ ಬಳಿ ಯಾಕೆ ನೀವು ಅಷ್ಟು ಒಳ್ಳೆಯ ಉದ್ಯೋಗವನ್ನ ಬಿಟ್ಟಿರಿ ಎಂದು ಕೇಳಿದಾಗ ಆತ ಹೇಳಿದ ವಿಷಯವನ್ನ ಕೇಳಿ ಎಲ್ಲರೂ ಶಾಕ್ ಆದರು. ಹೌದು ಆತ ಹೇಳಿದ ಪ್ರಕಾರ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಬಳಸುವ ಚಿಕನ್ ಗಳು ಫ್ರೆಶ್ ಆಗಿ ಇರುವುದಿಲ್ಲ ಮತ್ತು ಎರಡು ಮೂರೂ ದಿನದ ಕಾಲ ಫ್ರಿಡ್ಜ್ ನಲ್ಲಿ ಇಟ್ಟ ಮಾಂಸವನ್ನ ಹಾಕಿ ಕೆಲವು ಫಾಸ್ಟ್ ಫುಡ್ ಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಕಬಾಬ್ ಮಾಡುವಾಗ ಕೆಲವು ಫಾಸ್ಟ್ ಫುಡ್ ಅಂಗಡಿಯವರು ಶುದ್ಧ ಎಣ್ಣೆಯನ್ನ ಹೆಚ್ಚಾಗಿ ಬಳಸುವುದಿಲ್ಲ.

ಇನ್ನು ಕೆಲವು ಗ್ರಾಹಕರು ಸಾಸ್ ಗಳನ್ನ ಫಾಸ್ಟ್ ಫುಡ್ ತಿನ್ನುವಾಗ ಉಪಯೋಗಿಸುತ್ತಾರೆ, ಆದರೆ ಕೆಲವು ಅಂಗಡಿಗಲ್ಲಿ ಆ ಸಾಸ್ ಗಳಿಗೆ ಕಾದಿದ ಎಣ್ಣೆಯನ್ನ ಮಿಶ್ರಣ ಮಾಡಿ ಗ್ರಾಹಕರಿಗೆ ಕೊಡುತ್ತಾರೆ ಮತ್ತು ಅಲ್ಲಿ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದಿಲ್ಲ. ಇನ್ನು ಕೆಲವು ಅಂಗಡಿಗಳಲ್ಲಿ ಸ್ವಚ್ಛತೆಯನ್ನ ಕಾಪಾಡುವುದಿಲ್ಲ ಮತ್ತು ಅಲ್ಲಿ ಬಳಸುವ ಕೆಲವು ಪದಾರ್ಥಗಳು ಮಾನವನ ದೇಹಕ್ಕೆ ತುಂಬಾ ಅಪಾಯಕಾರಿ ಕೂಡ ಹೌದು. ಇನ್ನು ವ್ಯಕ್ತಿ ಹೇಳಿದ ಪ್ರಕಾರ ಆತನ ಹೆಂಡತಿ ಮತ್ತು ಮಕ್ಕಳು ಹೆಚ್ಚಾಗಿ ಫಾಸ್ಟ್ ಫುಡ್ ಗಳನ್ನ ಸೇವನೆ ಮಾಡುತ್ತಿದ್ದರು, ಆದರೆ ಕೆಲವು ಸಮಯದ ನಂತರ ಅವರಿಗೆ ಹೊಟ್ಟೆಯಲ್ಲಿ ತೊಂದರೆಗಳು ಕಾಣಿಸಿಕೊಂಡ ಅವರಿಗೆ ಆಪರೇಷನ್ ಮಾಡಿಸಲಾಯಿತು ಎಂದು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ್ದಾನೆ.

ತನ್ನಿಂದಲೇ ತನ್ನ ಹೆಂಡತಿ ಮತ್ತು ಮಕ್ಕಳಿಗೆ ತೊಂದರೆ ಆಯಿತು ಎಂದು ತಿಳಿದ ಆತ ಈಗ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ. ಇನ್ನು ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರಗಳನ್ನ ತಯಾರು ಮಾಡಲು ಶುದ್ಧವಾದ ನೀರನ್ನ ಬಳಕೆ ಮಾಡದೆ ಕಲುಷಿತವಾದ ನೀರನ್ನ ಬಳಕೆ ಮಾಡುತ್ತಾರೆ, ಇನ್ನು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ ಈ ಕರಾಳ ಸತ್ಯವನ್ನ ಕೇಳಿ ಒಂದು ಕ್ಷಣ ಜನರು ಶಾಕ್ ಆದರು, ನೀವು ಕೂಡ ಫಾಸ್ಟ್ ಫುಡ್ ಗಳ ಮೊರೆಹೋಗಿ ನಿಮ್ಮ ಅಮೂಲ್ಯವಾದ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…