ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ ಮಾತ್ರ ಸ್ವಲ್ಪಾನು ಕಡಿಮೆ ಮಾಡುತ್ತಿಲ್ಲ ಅನ್ನುವುದು ಬೇಸರದ ಸಂಗತಿ ಆಗಿದೆ. ಇಂದು ನಿಮಗೆ ಒಬ್ಬ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಫಾಸ್ಟ್ ಫುಡ್ ಬಗ್ಗೆ ಹೇಳಿದ ಕೆಲವು ಶಾಕಿಂಗ್ ಸತ್ಯಗಳನ್ನ ಹೇಳುತ್ತೇವೆ ಮತ್ತು ಈ ಸತ್ಯಗಳನ್ನ ಕೇಳಿದರೆ ನೀವು ಇನ್ನುಮುಂದೆ ಫಾಸ್ಟ್ ಫುಡ್ ತಿನ್ನಲು ಹಿಂದೆ ಮುಂದೆ ನೋಡಬಹುದು.
ಹಾಗಾದರೆ ಫಾಸ್ಟ್ ಫುಡ್ ತಿನ್ನುವುದರಿಂದ ಆಗುವ ಸಮಸ್ಯೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಹೌದು ದಿನೇಶ್ ಸಿಂಗ್ ಅನ್ನುವ ಒಬ್ಬ ವ್ಯಕ್ತಿ ಫಾಸ್ಟ್ ಫುಡ್ ಅಂಗಡಿಯನ್ನ ನಡೆಸುತ್ತಿದ್ದ ಮತ್ತು ಆ ಫಾಸ್ಟ್ ಫುಡ್ ಅಂಗಡಿಯಿಂದ ಆತನಿಗೆ ಒಳ್ಳೆಯ ಲಾಭ ಬರುತ್ತಿತ್ತು, ಇನ್ನು ಅಷ್ಟು ಒಳ್ಳೆಯ ಲಾಭ ಬರುತ್ತಿದ್ದರು ಕೂಡ ಆ ವ್ಯಕ್ತಿ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ 15 ಸಾವಿರ ರೂಪಾಯಿಗೆ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ.
ಇನ್ನು ಆತನ ಬಳಿ ಯಾಕೆ ನೀವು ಅಷ್ಟು ಒಳ್ಳೆಯ ಉದ್ಯೋಗವನ್ನ ಬಿಟ್ಟಿರಿ ಎಂದು ಕೇಳಿದಾಗ ಆತ ಹೇಳಿದ ವಿಷಯವನ್ನ ಕೇಳಿ ಎಲ್ಲರೂ ಶಾಕ್ ಆದರು. ಹೌದು ಆತ ಹೇಳಿದ ಪ್ರಕಾರ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಬಳಸುವ ಚಿಕನ್ ಗಳು ಫ್ರೆಶ್ ಆಗಿ ಇರುವುದಿಲ್ಲ ಮತ್ತು ಎರಡು ಮೂರೂ ದಿನದ ಕಾಲ ಫ್ರಿಡ್ಜ್ ನಲ್ಲಿ ಇಟ್ಟ ಮಾಂಸವನ್ನ ಹಾಕಿ ಕೆಲವು ಫಾಸ್ಟ್ ಫುಡ್ ಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಕಬಾಬ್ ಮಾಡುವಾಗ ಕೆಲವು ಫಾಸ್ಟ್ ಫುಡ್ ಅಂಗಡಿಯವರು ಶುದ್ಧ ಎಣ್ಣೆಯನ್ನ ಹೆಚ್ಚಾಗಿ ಬಳಸುವುದಿಲ್ಲ.
ಇನ್ನು ಕೆಲವು ಗ್ರಾಹಕರು ಸಾಸ್ ಗಳನ್ನ ಫಾಸ್ಟ್ ಫುಡ್ ತಿನ್ನುವಾಗ ಉಪಯೋಗಿಸುತ್ತಾರೆ, ಆದರೆ ಕೆಲವು ಅಂಗಡಿಗಲ್ಲಿ ಆ ಸಾಸ್ ಗಳಿಗೆ ಕಾದಿದ ಎಣ್ಣೆಯನ್ನ ಮಿಶ್ರಣ ಮಾಡಿ ಗ್ರಾಹಕರಿಗೆ ಕೊಡುತ್ತಾರೆ ಮತ್ತು ಅಲ್ಲಿ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದಿಲ್ಲ. ಇನ್ನು ಕೆಲವು ಅಂಗಡಿಗಳಲ್ಲಿ ಸ್ವಚ್ಛತೆಯನ್ನ ಕಾಪಾಡುವುದಿಲ್ಲ ಮತ್ತು ಅಲ್ಲಿ ಬಳಸುವ ಕೆಲವು ಪದಾರ್ಥಗಳು ಮಾನವನ ದೇಹಕ್ಕೆ ತುಂಬಾ ಅಪಾಯಕಾರಿ ಕೂಡ ಹೌದು. ಇನ್ನು ವ್ಯಕ್ತಿ ಹೇಳಿದ ಪ್ರಕಾರ ಆತನ ಹೆಂಡತಿ ಮತ್ತು ಮಕ್ಕಳು ಹೆಚ್ಚಾಗಿ ಫಾಸ್ಟ್ ಫುಡ್ ಗಳನ್ನ ಸೇವನೆ ಮಾಡುತ್ತಿದ್ದರು, ಆದರೆ ಕೆಲವು ಸಮಯದ ನಂತರ ಅವರಿಗೆ ಹೊಟ್ಟೆಯಲ್ಲಿ ತೊಂದರೆಗಳು ಕಾಣಿಸಿಕೊಂಡ ಅವರಿಗೆ ಆಪರೇಷನ್ ಮಾಡಿಸಲಾಯಿತು ಎಂದು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ್ದಾನೆ.
ತನ್ನಿಂದಲೇ ತನ್ನ ಹೆಂಡತಿ ಮತ್ತು ಮಕ್ಕಳಿಗೆ ತೊಂದರೆ ಆಯಿತು ಎಂದು ತಿಳಿದ ಆತ ಈಗ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ. ಇನ್ನು ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರಗಳನ್ನ ತಯಾರು ಮಾಡಲು ಶುದ್ಧವಾದ ನೀರನ್ನ ಬಳಕೆ ಮಾಡದೆ ಕಲುಷಿತವಾದ ನೀರನ್ನ ಬಳಕೆ ಮಾಡುತ್ತಾರೆ, ಇನ್ನು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ ಈ ಕರಾಳ ಸತ್ಯವನ್ನ ಕೇಳಿ ಒಂದು ಕ್ಷಣ ಜನರು ಶಾಕ್ ಆದರು, ನೀವು ಕೂಡ ಫಾಸ್ಟ್ ಫುಡ್ ಗಳ ಮೊರೆಹೋಗಿ ನಿಮ್ಮ ಅಮೂಲ್ಯವಾದ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…