ಉಪಯುಕ್ತ ಮಾಹಿತಿ

ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

186

ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ ಮಾತ್ರ ಸ್ವಲ್ಪಾನು ಕಡಿಮೆ ಮಾಡುತ್ತಿಲ್ಲ ಅನ್ನುವುದು ಬೇಸರದ ಸಂಗತಿ ಆಗಿದೆ. ಇಂದು ನಿಮಗೆ ಒಬ್ಬ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಫಾಸ್ಟ್ ಫುಡ್ ಬಗ್ಗೆ ಹೇಳಿದ ಕೆಲವು ಶಾಕಿಂಗ್ ಸತ್ಯಗಳನ್ನ ಹೇಳುತ್ತೇವೆ ಮತ್ತು ಈ ಸತ್ಯಗಳನ್ನ ಕೇಳಿದರೆ ನೀವು ಇನ್ನುಮುಂದೆ ಫಾಸ್ಟ್ ಫುಡ್ ತಿನ್ನಲು ಹಿಂದೆ ಮುಂದೆ ನೋಡಬಹುದು.

ಹಾಗಾದರೆ ಫಾಸ್ಟ್ ಫುಡ್ ತಿನ್ನುವುದರಿಂದ ಆಗುವ ಸಮಸ್ಯೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಹೌದು ದಿನೇಶ್ ಸಿಂಗ್ ಅನ್ನುವ ಒಬ್ಬ ವ್ಯಕ್ತಿ ಫಾಸ್ಟ್ ಫುಡ್ ಅಂಗಡಿಯನ್ನ ನಡೆಸುತ್ತಿದ್ದ ಮತ್ತು ಆ ಫಾಸ್ಟ್ ಫುಡ್ ಅಂಗಡಿಯಿಂದ ಆತನಿಗೆ ಒಳ್ಳೆಯ ಲಾಭ ಬರುತ್ತಿತ್ತು, ಇನ್ನು ಅಷ್ಟು ಒಳ್ಳೆಯ ಲಾಭ ಬರುತ್ತಿದ್ದರು ಕೂಡ ಆ ವ್ಯಕ್ತಿ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ 15 ಸಾವಿರ ರೂಪಾಯಿಗೆ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ.

ಇನ್ನು ಆತನ ಬಳಿ ಯಾಕೆ ನೀವು ಅಷ್ಟು ಒಳ್ಳೆಯ ಉದ್ಯೋಗವನ್ನ ಬಿಟ್ಟಿರಿ ಎಂದು ಕೇಳಿದಾಗ ಆತ ಹೇಳಿದ ವಿಷಯವನ್ನ ಕೇಳಿ ಎಲ್ಲರೂ ಶಾಕ್ ಆದರು. ಹೌದು ಆತ ಹೇಳಿದ ಪ್ರಕಾರ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಬಳಸುವ ಚಿಕನ್ ಗಳು ಫ್ರೆಶ್ ಆಗಿ ಇರುವುದಿಲ್ಲ ಮತ್ತು ಎರಡು ಮೂರೂ ದಿನದ ಕಾಲ ಫ್ರಿಡ್ಜ್ ನಲ್ಲಿ ಇಟ್ಟ ಮಾಂಸವನ್ನ ಹಾಕಿ ಕೆಲವು ಫಾಸ್ಟ್ ಫುಡ್ ಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಕಬಾಬ್ ಮಾಡುವಾಗ ಕೆಲವು ಫಾಸ್ಟ್ ಫುಡ್ ಅಂಗಡಿಯವರು ಶುದ್ಧ ಎಣ್ಣೆಯನ್ನ ಹೆಚ್ಚಾಗಿ ಬಳಸುವುದಿಲ್ಲ.

ಇನ್ನು ಕೆಲವು ಗ್ರಾಹಕರು ಸಾಸ್ ಗಳನ್ನ ಫಾಸ್ಟ್ ಫುಡ್ ತಿನ್ನುವಾಗ ಉಪಯೋಗಿಸುತ್ತಾರೆ, ಆದರೆ ಕೆಲವು ಅಂಗಡಿಗಲ್ಲಿ ಆ ಸಾಸ್ ಗಳಿಗೆ ಕಾದಿದ ಎಣ್ಣೆಯನ್ನ ಮಿಶ್ರಣ ಮಾಡಿ ಗ್ರಾಹಕರಿಗೆ ಕೊಡುತ್ತಾರೆ ಮತ್ತು ಅಲ್ಲಿ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದಿಲ್ಲ. ಇನ್ನು ಕೆಲವು ಅಂಗಡಿಗಳಲ್ಲಿ ಸ್ವಚ್ಛತೆಯನ್ನ ಕಾಪಾಡುವುದಿಲ್ಲ ಮತ್ತು ಅಲ್ಲಿ ಬಳಸುವ ಕೆಲವು ಪದಾರ್ಥಗಳು ಮಾನವನ ದೇಹಕ್ಕೆ ತುಂಬಾ ಅಪಾಯಕಾರಿ ಕೂಡ ಹೌದು. ಇನ್ನು ವ್ಯಕ್ತಿ ಹೇಳಿದ ಪ್ರಕಾರ ಆತನ ಹೆಂಡತಿ ಮತ್ತು ಮಕ್ಕಳು ಹೆಚ್ಚಾಗಿ ಫಾಸ್ಟ್ ಫುಡ್ ಗಳನ್ನ ಸೇವನೆ ಮಾಡುತ್ತಿದ್ದರು, ಆದರೆ ಕೆಲವು ಸಮಯದ ನಂತರ ಅವರಿಗೆ ಹೊಟ್ಟೆಯಲ್ಲಿ ತೊಂದರೆಗಳು ಕಾಣಿಸಿಕೊಂಡ ಅವರಿಗೆ ಆಪರೇಷನ್ ಮಾಡಿಸಲಾಯಿತು ಎಂದು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ್ದಾನೆ.

ತನ್ನಿಂದಲೇ ತನ್ನ ಹೆಂಡತಿ ಮತ್ತು ಮಕ್ಕಳಿಗೆ ತೊಂದರೆ ಆಯಿತು ಎಂದು ತಿಳಿದ ಆತ ಈಗ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ. ಇನ್ನು ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರಗಳನ್ನ ತಯಾರು ಮಾಡಲು ಶುದ್ಧವಾದ ನೀರನ್ನ ಬಳಕೆ ಮಾಡದೆ ಕಲುಷಿತವಾದ ನೀರನ್ನ ಬಳಕೆ ಮಾಡುತ್ತಾರೆ, ಇನ್ನು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ ಈ ಕರಾಳ ಸತ್ಯವನ್ನ ಕೇಳಿ ಒಂದು ಕ್ಷಣ ಜನರು ಶಾಕ್ ಆದರು, ನೀವು ಕೂಡ ಫಾಸ್ಟ್ ಫುಡ್ ಗಳ ಮೊರೆಹೋಗಿ ನಿಮ್ಮ ಅಮೂಲ್ಯವಾದ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…