ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ ಮಾತ್ರ ಸ್ವಲ್ಪಾನು ಕಡಿಮೆ ಮಾಡುತ್ತಿಲ್ಲ ಅನ್ನುವುದು ಬೇಸರದ ಸಂಗತಿ ಆಗಿದೆ. ಇಂದು ನಿಮಗೆ ಒಬ್ಬ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಫಾಸ್ಟ್ ಫುಡ್ ಬಗ್ಗೆ ಹೇಳಿದ ಕೆಲವು ಶಾಕಿಂಗ್ ಸತ್ಯಗಳನ್ನ ಹೇಳುತ್ತೇವೆ ಮತ್ತು ಈ ಸತ್ಯಗಳನ್ನ ಕೇಳಿದರೆ ನೀವು ಇನ್ನುಮುಂದೆ ಫಾಸ್ಟ್ ಫುಡ್ ತಿನ್ನಲು ಹಿಂದೆ ಮುಂದೆ ನೋಡಬಹುದು.
ಹಾಗಾದರೆ ಫಾಸ್ಟ್ ಫುಡ್ ತಿನ್ನುವುದರಿಂದ ಆಗುವ ಸಮಸ್ಯೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಹೌದು ದಿನೇಶ್ ಸಿಂಗ್ ಅನ್ನುವ ಒಬ್ಬ ವ್ಯಕ್ತಿ ಫಾಸ್ಟ್ ಫುಡ್ ಅಂಗಡಿಯನ್ನ ನಡೆಸುತ್ತಿದ್ದ ಮತ್ತು ಆ ಫಾಸ್ಟ್ ಫುಡ್ ಅಂಗಡಿಯಿಂದ ಆತನಿಗೆ ಒಳ್ಳೆಯ ಲಾಭ ಬರುತ್ತಿತ್ತು, ಇನ್ನು ಅಷ್ಟು ಒಳ್ಳೆಯ ಲಾಭ ಬರುತ್ತಿದ್ದರು ಕೂಡ ಆ ವ್ಯಕ್ತಿ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ 15 ಸಾವಿರ ರೂಪಾಯಿಗೆ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ.
ಇನ್ನು ಆತನ ಬಳಿ ಯಾಕೆ ನೀವು ಅಷ್ಟು ಒಳ್ಳೆಯ ಉದ್ಯೋಗವನ್ನ ಬಿಟ್ಟಿರಿ ಎಂದು ಕೇಳಿದಾಗ ಆತ ಹೇಳಿದ ವಿಷಯವನ್ನ ಕೇಳಿ ಎಲ್ಲರೂ ಶಾಕ್ ಆದರು. ಹೌದು ಆತ ಹೇಳಿದ ಪ್ರಕಾರ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಬಳಸುವ ಚಿಕನ್ ಗಳು ಫ್ರೆಶ್ ಆಗಿ ಇರುವುದಿಲ್ಲ ಮತ್ತು ಎರಡು ಮೂರೂ ದಿನದ ಕಾಲ ಫ್ರಿಡ್ಜ್ ನಲ್ಲಿ ಇಟ್ಟ ಮಾಂಸವನ್ನ ಹಾಕಿ ಕೆಲವು ಫಾಸ್ಟ್ ಫುಡ್ ಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಕಬಾಬ್ ಮಾಡುವಾಗ ಕೆಲವು ಫಾಸ್ಟ್ ಫುಡ್ ಅಂಗಡಿಯವರು ಶುದ್ಧ ಎಣ್ಣೆಯನ್ನ ಹೆಚ್ಚಾಗಿ ಬಳಸುವುದಿಲ್ಲ.
ಇನ್ನು ಕೆಲವು ಗ್ರಾಹಕರು ಸಾಸ್ ಗಳನ್ನ ಫಾಸ್ಟ್ ಫುಡ್ ತಿನ್ನುವಾಗ ಉಪಯೋಗಿಸುತ್ತಾರೆ, ಆದರೆ ಕೆಲವು ಅಂಗಡಿಗಲ್ಲಿ ಆ ಸಾಸ್ ಗಳಿಗೆ ಕಾದಿದ ಎಣ್ಣೆಯನ್ನ ಮಿಶ್ರಣ ಮಾಡಿ ಗ್ರಾಹಕರಿಗೆ ಕೊಡುತ್ತಾರೆ ಮತ್ತು ಅಲ್ಲಿ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದಿಲ್ಲ. ಇನ್ನು ಕೆಲವು ಅಂಗಡಿಗಳಲ್ಲಿ ಸ್ವಚ್ಛತೆಯನ್ನ ಕಾಪಾಡುವುದಿಲ್ಲ ಮತ್ತು ಅಲ್ಲಿ ಬಳಸುವ ಕೆಲವು ಪದಾರ್ಥಗಳು ಮಾನವನ ದೇಹಕ್ಕೆ ತುಂಬಾ ಅಪಾಯಕಾರಿ ಕೂಡ ಹೌದು. ಇನ್ನು ವ್ಯಕ್ತಿ ಹೇಳಿದ ಪ್ರಕಾರ ಆತನ ಹೆಂಡತಿ ಮತ್ತು ಮಕ್ಕಳು ಹೆಚ್ಚಾಗಿ ಫಾಸ್ಟ್ ಫುಡ್ ಗಳನ್ನ ಸೇವನೆ ಮಾಡುತ್ತಿದ್ದರು, ಆದರೆ ಕೆಲವು ಸಮಯದ ನಂತರ ಅವರಿಗೆ ಹೊಟ್ಟೆಯಲ್ಲಿ ತೊಂದರೆಗಳು ಕಾಣಿಸಿಕೊಂಡ ಅವರಿಗೆ ಆಪರೇಷನ್ ಮಾಡಿಸಲಾಯಿತು ಎಂದು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ್ದಾನೆ.
ತನ್ನಿಂದಲೇ ತನ್ನ ಹೆಂಡತಿ ಮತ್ತು ಮಕ್ಕಳಿಗೆ ತೊಂದರೆ ಆಯಿತು ಎಂದು ತಿಳಿದ ಆತ ಈಗ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ. ಇನ್ನು ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರಗಳನ್ನ ತಯಾರು ಮಾಡಲು ಶುದ್ಧವಾದ ನೀರನ್ನ ಬಳಕೆ ಮಾಡದೆ ಕಲುಷಿತವಾದ ನೀರನ್ನ ಬಳಕೆ ಮಾಡುತ್ತಾರೆ, ಇನ್ನು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ ಈ ಕರಾಳ ಸತ್ಯವನ್ನ ಕೇಳಿ ಒಂದು ಕ್ಷಣ ಜನರು ಶಾಕ್ ಆದರು, ನೀವು ಕೂಡ ಫಾಸ್ಟ್ ಫುಡ್ ಗಳ ಮೊರೆಹೋಗಿ ನಿಮ್ಮ ಅಮೂಲ್ಯವಾದ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…