ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.
ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.
ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.
ಅಹಮದ್ ನಗರ ಜಿಲ್ಲೆಯ ಕೋಪರ್ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.
ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.
ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.
ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)

ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.

ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.
ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…