ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ ಕಂಪನಿಗಳು ತುದಿಗಾಲಿನಲ್ಲಿ ನಿಂತಿದೆ. ಸ್ನೇಹಿತರೆ ಭಾರತ ಮೂಲದ ಈ 19 ವರ್ಷದ ಹುಡುಗಿಯ ಹೆಸರು ಇಶಾ ಕಾರೆ, ಕ್ಯಾಲಿಫೋರ್ನಿಯಾದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಈ ಹುಡುಗಿ ದೇಶವೇ ಶಾಕ್ ಆಗುವಂತಹ ಕೆಲಸವನ್ನ ಮಾಡಿದ್ದಾಳೆ.
ಮೊಬೈಲ್ ಅನ್ನುವುದು ಈಗಿನ ಕಾಲದಲ್ಲಿ ನಮ್ಮ ದೇಹದ ಒಂದು ಭಾಗವಾಗಿದೆ, ಏನಾದರು ಬಿಟ್ಟಿರುತ್ತೇವೆ ಆದರೆ ಮೊಬೈಲ್ ಬಿಟ್ಟು ಒಂದು ಕ್ಷಣ ಕೂಡ ನಮ್ಮಿಂದ ಇರಲು ಸಾಧ್ಯವಿಲ್ಲ. ಇಷ್ಟೊಂದು ಮೊಬೈಲ್ ಬಳಕೆ ಮಾಡುವ ನಮಗೆ ಮೊಬೈಲ್ ಚಾರ್ಜ್ ಮಾಡುವಾಗ ತುಂಬಾ ಕಿರಿ ಕಿರಿ ಆಗುತ್ತದೆ ಮತ್ತು ಇದಕ್ಕೆ ಕಾರಣ ನಮ್ಮ ಮೊಬೈಲ್ ಬ್ಯಾಟರಿ ಫುಲ್ ಚಾರ್ಜ್ ಆಗಬೇಕು ಅಂದರೆ ಏನಿಲ್ಲ ಅಂದರು ಎರಡು ಘಂಟೆ ಸಮಯ ಬೇಕು.
ಇನ್ನು ನಾವು ಯಾವುದಾದರೂ ಅರ್ಜೆಂಟ್ ಕೆಲಸಕ್ಕೆ ಹೋಗಬೇಕಾದ ಸಮಯದಲ್ಲಿ ನಮ್ಮ ಮೊಬೈಲ್ ಗೆ ಬೇಗ ಚಾರ್ಜ್ ಆಗಲಿಲ್ಲ ಅಂದರೆ ನಿಮಗೆ ತಲೆಬಿಸಿ ಉಂಟಾಗುತ್ತದೆ, ಇನ್ನು ಈ ಸಮಸ್ಯೆಯನ್ನ ಯಾವಾಗಲೂ ಎದುರಿಸುತ್ತಿದ್ದ ಇಶಾ ಈ ಚಾರ್ಗಿಂಗ್ ಸಮಸ್ಯೆಯಿಂದ ಪಾರಾಗಲು ಒಂದು ಡಿವೈಸ್ ಕಂಡುಹಿಡಿಯಲು ಮುಂದಾದಳು. ಹೌದು ಮೊಬೈಲ್ ಚಾರ್ಜ್ ಗೆ ಹಾಕಿದರೆ ಸೆಕೆಂಡ್ ಗಳಲ್ಲಿ ಚಾರ್ಜ್ ಆಗಬೇಕು ಅನ್ನುವುದು ಇಶಾ ಗುರಿಯಾಗಿತ್ತು, ತನ್ನ ಗುರಿಯ ಬೆನ್ನಟ್ಟಿ ಹಗಲು ರಾತ್ರಿ ಕೆಲಸ ಮಾಡಿದ ಇಶಾ ಕೊನೆಗೂ ತಾನು ಅಂದುಕೊಂಡಿದ್ದನ್ನ ಸಾಧಿಸಿದ್ದಾಳೆ ಮತ್ತು ಸೂಪರ್ ಕ್ಯಪಾಸಿಟರ್ ಅನ್ನುವ ಡಿವೈಸ್ ಕಂಡುಹಿಡಿದ್ದಾಳೆ ಇಶಾ.
ಇನ್ನು ಡಿವೈಸ್ ಮೂಲಕ ಮೊಬೈಲ್ ಕೇವಲ 30 ಸೆಕೆಂಡ್ ನಲ್ಲಿ ಚಾರ್ಜ್ ಮಾಡಬಹುದು, ಇನ್ನು ಈ ಡಿವೈಸ್ ಗಾತ್ರ ಕೂಡ ಬಹಳ ಚಿಕ್ಕದಾಗಿದ್ದು ಇದನ್ನ ಮೊಬೈಲ್ ಒಳಗೆ ಇಡಬಹುದಾಗಿದೆ. ಮೊಬೈಲ್ ಚಾರ್ಜರ್ ಅನ್ನು ಈ ಡಿವೈಸ್ ಗೆ ಕನೆಕ್ಟ್ ಮಾಡಿದರೆ ಸಾಕು 30 ಸೆಕೆಂಡ್ ನಲ್ಲಿ ನಮ್ಮ ಮೊಬೈಲ್ ಫುಲ್ ಚಾರ್ಜ್ ಆಗುತ್ತದೆ, ಇನ್ನು ಈ ಡಿವೈಸ್ ನ ಮಹಿಮೆಯನ್ನ ತೋರಿಸಿದ ಇಷಾಗೆ ಇಂಟರ್ನ್ಯಾಷನಲ್ ಯಂಗ್ ಸೈನ್ಟಿಸ್ಟ್ ಅವಾರ್ಡ್ ಜೊತೆಗೆ 30 ಲಕ್ಷ ಬಹುಮಾನವನ್ನ ಕೂಡ ಗೆದ್ದಿದ್ದಾಳೆ. ಇನ್ನು ಈಕೆಯ ಅನ್ವೇಷಣೆಯನ್ನ ನೋಡಿ ಬೆರಗಾಗಿರುವ ಪ್ರಪಂಚದ ದೊಡ್ಡ ದೊಡ್ಡ ಕಂಪನಿಗಳು ಓದು ಮುಗಿಸಿದ ನಂತರ ನಮ್ಮ ಕಂಪನಿಗೆ ಬರುವಂತೆ ಆಹ್ವಾನ ಕೊಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…