ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ ಕಂಪನಿಗಳು ತುದಿಗಾಲಿನಲ್ಲಿ ನಿಂತಿದೆ. ಸ್ನೇಹಿತರೆ ಭಾರತ ಮೂಲದ ಈ 19 ವರ್ಷದ ಹುಡುಗಿಯ ಹೆಸರು ಇಶಾ ಕಾರೆ, ಕ್ಯಾಲಿಫೋರ್ನಿಯಾದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಈ ಹುಡುಗಿ ದೇಶವೇ ಶಾಕ್ ಆಗುವಂತಹ ಕೆಲಸವನ್ನ ಮಾಡಿದ್ದಾಳೆ.

ಮೊಬೈಲ್ ಅನ್ನುವುದು ಈಗಿನ ಕಾಲದಲ್ಲಿ ನಮ್ಮ ದೇಹದ ಒಂದು ಭಾಗವಾಗಿದೆ, ಏನಾದರು ಬಿಟ್ಟಿರುತ್ತೇವೆ ಆದರೆ ಮೊಬೈಲ್ ಬಿಟ್ಟು ಒಂದು ಕ್ಷಣ ಕೂಡ ನಮ್ಮಿಂದ ಇರಲು ಸಾಧ್ಯವಿಲ್ಲ. ಇಷ್ಟೊಂದು ಮೊಬೈಲ್ ಬಳಕೆ ಮಾಡುವ ನಮಗೆ ಮೊಬೈಲ್ ಚಾರ್ಜ್ ಮಾಡುವಾಗ ತುಂಬಾ ಕಿರಿ ಕಿರಿ ಆಗುತ್ತದೆ ಮತ್ತು ಇದಕ್ಕೆ ಕಾರಣ ನಮ್ಮ ಮೊಬೈಲ್ ಬ್ಯಾಟರಿ ಫುಲ್ ಚಾರ್ಜ್ ಆಗಬೇಕು ಅಂದರೆ ಏನಿಲ್ಲ ಅಂದರು ಎರಡು ಘಂಟೆ ಸಮಯ ಬೇಕು.

ಇನ್ನು ನಾವು ಯಾವುದಾದರೂ ಅರ್ಜೆಂಟ್ ಕೆಲಸಕ್ಕೆ ಹೋಗಬೇಕಾದ ಸಮಯದಲ್ಲಿ ನಮ್ಮ ಮೊಬೈಲ್ ಗೆ ಬೇಗ ಚಾರ್ಜ್ ಆಗಲಿಲ್ಲ ಅಂದರೆ ನಿಮಗೆ ತಲೆಬಿಸಿ ಉಂಟಾಗುತ್ತದೆ, ಇನ್ನು ಈ ಸಮಸ್ಯೆಯನ್ನ ಯಾವಾಗಲೂ ಎದುರಿಸುತ್ತಿದ್ದ ಇಶಾ ಈ ಚಾರ್ಗಿಂಗ್ ಸಮಸ್ಯೆಯಿಂದ ಪಾರಾಗಲು ಒಂದು ಡಿವೈಸ್ ಕಂಡುಹಿಡಿಯಲು ಮುಂದಾದಳು. ಹೌದು ಮೊಬೈಲ್ ಚಾರ್ಜ್ ಗೆ ಹಾಕಿದರೆ ಸೆಕೆಂಡ್ ಗಳಲ್ಲಿ ಚಾರ್ಜ್ ಆಗಬೇಕು ಅನ್ನುವುದು ಇಶಾ ಗುರಿಯಾಗಿತ್ತು, ತನ್ನ ಗುರಿಯ ಬೆನ್ನಟ್ಟಿ ಹಗಲು ರಾತ್ರಿ ಕೆಲಸ ಮಾಡಿದ ಇಶಾ ಕೊನೆಗೂ ತಾನು ಅಂದುಕೊಂಡಿದ್ದನ್ನ ಸಾಧಿಸಿದ್ದಾಳೆ ಮತ್ತು ಸೂಪರ್ ಕ್ಯಪಾಸಿಟರ್ ಅನ್ನುವ ಡಿವೈಸ್ ಕಂಡುಹಿಡಿದ್ದಾಳೆ ಇಶಾ.

ಇನ್ನು ಡಿವೈಸ್ ಮೂಲಕ ಮೊಬೈಲ್ ಕೇವಲ 30 ಸೆಕೆಂಡ್ ನಲ್ಲಿ ಚಾರ್ಜ್ ಮಾಡಬಹುದು, ಇನ್ನು ಈ ಡಿವೈಸ್ ಗಾತ್ರ ಕೂಡ ಬಹಳ ಚಿಕ್ಕದಾಗಿದ್ದು ಇದನ್ನ ಮೊಬೈಲ್ ಒಳಗೆ ಇಡಬಹುದಾಗಿದೆ. ಮೊಬೈಲ್ ಚಾರ್ಜರ್ ಅನ್ನು ಈ ಡಿವೈಸ್ ಗೆ ಕನೆಕ್ಟ್ ಮಾಡಿದರೆ ಸಾಕು 30 ಸೆಕೆಂಡ್ ನಲ್ಲಿ ನಮ್ಮ ಮೊಬೈಲ್ ಫುಲ್ ಚಾರ್ಜ್ ಆಗುತ್ತದೆ, ಇನ್ನು ಈ ಡಿವೈಸ್ ನ ಮಹಿಮೆಯನ್ನ ತೋರಿಸಿದ ಇಷಾಗೆ ಇಂಟರ್ನ್ಯಾಷನಲ್ ಯಂಗ್ ಸೈನ್ಟಿಸ್ಟ್ ಅವಾರ್ಡ್ ಜೊತೆಗೆ 30 ಲಕ್ಷ ಬಹುಮಾನವನ್ನ ಕೂಡ ಗೆದ್ದಿದ್ದಾಳೆ. ಇನ್ನು ಈಕೆಯ ಅನ್ವೇಷಣೆಯನ್ನ ನೋಡಿ ಬೆರಗಾಗಿರುವ ಪ್ರಪಂಚದ ದೊಡ್ಡ ದೊಡ್ಡ ಕಂಪನಿಗಳು ಓದು ಮುಗಿಸಿದ ನಂತರ ನಮ್ಮ ಕಂಪನಿಗೆ ಬರುವಂತೆ ಆಹ್ವಾನ ಕೊಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…