ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ ಕಂಪನಿಗಳು ತುದಿಗಾಲಿನಲ್ಲಿ ನಿಂತಿದೆ. ಸ್ನೇಹಿತರೆ ಭಾರತ ಮೂಲದ ಈ 19 ವರ್ಷದ ಹುಡುಗಿಯ ಹೆಸರು ಇಶಾ ಕಾರೆ, ಕ್ಯಾಲಿಫೋರ್ನಿಯಾದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಈ ಹುಡುಗಿ ದೇಶವೇ ಶಾಕ್ ಆಗುವಂತಹ ಕೆಲಸವನ್ನ ಮಾಡಿದ್ದಾಳೆ.

ಮೊಬೈಲ್ ಅನ್ನುವುದು ಈಗಿನ ಕಾಲದಲ್ಲಿ ನಮ್ಮ ದೇಹದ ಒಂದು ಭಾಗವಾಗಿದೆ, ಏನಾದರು ಬಿಟ್ಟಿರುತ್ತೇವೆ ಆದರೆ ಮೊಬೈಲ್ ಬಿಟ್ಟು ಒಂದು ಕ್ಷಣ ಕೂಡ ನಮ್ಮಿಂದ ಇರಲು ಸಾಧ್ಯವಿಲ್ಲ. ಇಷ್ಟೊಂದು ಮೊಬೈಲ್ ಬಳಕೆ ಮಾಡುವ ನಮಗೆ ಮೊಬೈಲ್ ಚಾರ್ಜ್ ಮಾಡುವಾಗ ತುಂಬಾ ಕಿರಿ ಕಿರಿ ಆಗುತ್ತದೆ ಮತ್ತು ಇದಕ್ಕೆ ಕಾರಣ ನಮ್ಮ ಮೊಬೈಲ್ ಬ್ಯಾಟರಿ ಫುಲ್ ಚಾರ್ಜ್ ಆಗಬೇಕು ಅಂದರೆ ಏನಿಲ್ಲ ಅಂದರು ಎರಡು ಘಂಟೆ ಸಮಯ ಬೇಕು.

ಇನ್ನು ನಾವು ಯಾವುದಾದರೂ ಅರ್ಜೆಂಟ್ ಕೆಲಸಕ್ಕೆ ಹೋಗಬೇಕಾದ ಸಮಯದಲ್ಲಿ ನಮ್ಮ ಮೊಬೈಲ್ ಗೆ ಬೇಗ ಚಾರ್ಜ್ ಆಗಲಿಲ್ಲ ಅಂದರೆ ನಿಮಗೆ ತಲೆಬಿಸಿ ಉಂಟಾಗುತ್ತದೆ, ಇನ್ನು ಈ ಸಮಸ್ಯೆಯನ್ನ ಯಾವಾಗಲೂ ಎದುರಿಸುತ್ತಿದ್ದ ಇಶಾ ಈ ಚಾರ್ಗಿಂಗ್ ಸಮಸ್ಯೆಯಿಂದ ಪಾರಾಗಲು ಒಂದು ಡಿವೈಸ್ ಕಂಡುಹಿಡಿಯಲು ಮುಂದಾದಳು. ಹೌದು ಮೊಬೈಲ್ ಚಾರ್ಜ್ ಗೆ ಹಾಕಿದರೆ ಸೆಕೆಂಡ್ ಗಳಲ್ಲಿ ಚಾರ್ಜ್ ಆಗಬೇಕು ಅನ್ನುವುದು ಇಶಾ ಗುರಿಯಾಗಿತ್ತು, ತನ್ನ ಗುರಿಯ ಬೆನ್ನಟ್ಟಿ ಹಗಲು ರಾತ್ರಿ ಕೆಲಸ ಮಾಡಿದ ಇಶಾ ಕೊನೆಗೂ ತಾನು ಅಂದುಕೊಂಡಿದ್ದನ್ನ ಸಾಧಿಸಿದ್ದಾಳೆ ಮತ್ತು ಸೂಪರ್ ಕ್ಯಪಾಸಿಟರ್ ಅನ್ನುವ ಡಿವೈಸ್ ಕಂಡುಹಿಡಿದ್ದಾಳೆ ಇಶಾ.

ಇನ್ನು ಡಿವೈಸ್ ಮೂಲಕ ಮೊಬೈಲ್ ಕೇವಲ 30 ಸೆಕೆಂಡ್ ನಲ್ಲಿ ಚಾರ್ಜ್ ಮಾಡಬಹುದು, ಇನ್ನು ಈ ಡಿವೈಸ್ ಗಾತ್ರ ಕೂಡ ಬಹಳ ಚಿಕ್ಕದಾಗಿದ್ದು ಇದನ್ನ ಮೊಬೈಲ್ ಒಳಗೆ ಇಡಬಹುದಾಗಿದೆ. ಮೊಬೈಲ್ ಚಾರ್ಜರ್ ಅನ್ನು ಈ ಡಿವೈಸ್ ಗೆ ಕನೆಕ್ಟ್ ಮಾಡಿದರೆ ಸಾಕು 30 ಸೆಕೆಂಡ್ ನಲ್ಲಿ ನಮ್ಮ ಮೊಬೈಲ್ ಫುಲ್ ಚಾರ್ಜ್ ಆಗುತ್ತದೆ, ಇನ್ನು ಈ ಡಿವೈಸ್ ನ ಮಹಿಮೆಯನ್ನ ತೋರಿಸಿದ ಇಷಾಗೆ ಇಂಟರ್ನ್ಯಾಷನಲ್ ಯಂಗ್ ಸೈನ್ಟಿಸ್ಟ್ ಅವಾರ್ಡ್ ಜೊತೆಗೆ 30 ಲಕ್ಷ ಬಹುಮಾನವನ್ನ ಕೂಡ ಗೆದ್ದಿದ್ದಾಳೆ. ಇನ್ನು ಈಕೆಯ ಅನ್ವೇಷಣೆಯನ್ನ ನೋಡಿ ಬೆರಗಾಗಿರುವ ಪ್ರಪಂಚದ ದೊಡ್ಡ ದೊಡ್ಡ ಕಂಪನಿಗಳು ಓದು ಮುಗಿಸಿದ ನಂತರ ನಮ್ಮ ಕಂಪನಿಗೆ ಬರುವಂತೆ ಆಹ್ವಾನ ಕೊಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…