ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ ಕಂಪನಿಗಳು ತುದಿಗಾಲಿನಲ್ಲಿ ನಿಂತಿದೆ. ಸ್ನೇಹಿತರೆ ಭಾರತ ಮೂಲದ ಈ 19 ವರ್ಷದ ಹುಡುಗಿಯ ಹೆಸರು ಇಶಾ ಕಾರೆ, ಕ್ಯಾಲಿಫೋರ್ನಿಯಾದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಈ ಹುಡುಗಿ ದೇಶವೇ ಶಾಕ್ ಆಗುವಂತಹ ಕೆಲಸವನ್ನ ಮಾಡಿದ್ದಾಳೆ.

ಮೊಬೈಲ್ ಅನ್ನುವುದು ಈಗಿನ ಕಾಲದಲ್ಲಿ ನಮ್ಮ ದೇಹದ ಒಂದು ಭಾಗವಾಗಿದೆ, ಏನಾದರು ಬಿಟ್ಟಿರುತ್ತೇವೆ ಆದರೆ ಮೊಬೈಲ್ ಬಿಟ್ಟು ಒಂದು ಕ್ಷಣ ಕೂಡ ನಮ್ಮಿಂದ ಇರಲು ಸಾಧ್ಯವಿಲ್ಲ. ಇಷ್ಟೊಂದು ಮೊಬೈಲ್ ಬಳಕೆ ಮಾಡುವ ನಮಗೆ ಮೊಬೈಲ್ ಚಾರ್ಜ್ ಮಾಡುವಾಗ ತುಂಬಾ ಕಿರಿ ಕಿರಿ ಆಗುತ್ತದೆ ಮತ್ತು ಇದಕ್ಕೆ ಕಾರಣ ನಮ್ಮ ಮೊಬೈಲ್ ಬ್ಯಾಟರಿ ಫುಲ್ ಚಾರ್ಜ್ ಆಗಬೇಕು ಅಂದರೆ ಏನಿಲ್ಲ ಅಂದರು ಎರಡು ಘಂಟೆ ಸಮಯ ಬೇಕು.

ಇನ್ನು ನಾವು ಯಾವುದಾದರೂ ಅರ್ಜೆಂಟ್ ಕೆಲಸಕ್ಕೆ ಹೋಗಬೇಕಾದ ಸಮಯದಲ್ಲಿ ನಮ್ಮ ಮೊಬೈಲ್ ಗೆ ಬೇಗ ಚಾರ್ಜ್ ಆಗಲಿಲ್ಲ ಅಂದರೆ ನಿಮಗೆ ತಲೆಬಿಸಿ ಉಂಟಾಗುತ್ತದೆ, ಇನ್ನು ಈ ಸಮಸ್ಯೆಯನ್ನ ಯಾವಾಗಲೂ ಎದುರಿಸುತ್ತಿದ್ದ ಇಶಾ ಈ ಚಾರ್ಗಿಂಗ್ ಸಮಸ್ಯೆಯಿಂದ ಪಾರಾಗಲು ಒಂದು ಡಿವೈಸ್ ಕಂಡುಹಿಡಿಯಲು ಮುಂದಾದಳು. ಹೌದು ಮೊಬೈಲ್ ಚಾರ್ಜ್ ಗೆ ಹಾಕಿದರೆ ಸೆಕೆಂಡ್ ಗಳಲ್ಲಿ ಚಾರ್ಜ್ ಆಗಬೇಕು ಅನ್ನುವುದು ಇಶಾ ಗುರಿಯಾಗಿತ್ತು, ತನ್ನ ಗುರಿಯ ಬೆನ್ನಟ್ಟಿ ಹಗಲು ರಾತ್ರಿ ಕೆಲಸ ಮಾಡಿದ ಇಶಾ ಕೊನೆಗೂ ತಾನು ಅಂದುಕೊಂಡಿದ್ದನ್ನ ಸಾಧಿಸಿದ್ದಾಳೆ ಮತ್ತು ಸೂಪರ್ ಕ್ಯಪಾಸಿಟರ್ ಅನ್ನುವ ಡಿವೈಸ್ ಕಂಡುಹಿಡಿದ್ದಾಳೆ ಇಶಾ.

ಇನ್ನು ಡಿವೈಸ್ ಮೂಲಕ ಮೊಬೈಲ್ ಕೇವಲ 30 ಸೆಕೆಂಡ್ ನಲ್ಲಿ ಚಾರ್ಜ್ ಮಾಡಬಹುದು, ಇನ್ನು ಈ ಡಿವೈಸ್ ಗಾತ್ರ ಕೂಡ ಬಹಳ ಚಿಕ್ಕದಾಗಿದ್ದು ಇದನ್ನ ಮೊಬೈಲ್ ಒಳಗೆ ಇಡಬಹುದಾಗಿದೆ. ಮೊಬೈಲ್ ಚಾರ್ಜರ್ ಅನ್ನು ಈ ಡಿವೈಸ್ ಗೆ ಕನೆಕ್ಟ್ ಮಾಡಿದರೆ ಸಾಕು 30 ಸೆಕೆಂಡ್ ನಲ್ಲಿ ನಮ್ಮ ಮೊಬೈಲ್ ಫುಲ್ ಚಾರ್ಜ್ ಆಗುತ್ತದೆ, ಇನ್ನು ಈ ಡಿವೈಸ್ ನ ಮಹಿಮೆಯನ್ನ ತೋರಿಸಿದ ಇಷಾಗೆ ಇಂಟರ್ನ್ಯಾಷನಲ್ ಯಂಗ್ ಸೈನ್ಟಿಸ್ಟ್ ಅವಾರ್ಡ್ ಜೊತೆಗೆ 30 ಲಕ್ಷ ಬಹುಮಾನವನ್ನ ಕೂಡ ಗೆದ್ದಿದ್ದಾಳೆ. ಇನ್ನು ಈಕೆಯ ಅನ್ವೇಷಣೆಯನ್ನ ನೋಡಿ ಬೆರಗಾಗಿರುವ ಪ್ರಪಂಚದ ದೊಡ್ಡ ದೊಡ್ಡ ಕಂಪನಿಗಳು ಓದು ಮುಗಿಸಿದ ನಂತರ ನಮ್ಮ ಕಂಪನಿಗೆ ಬರುವಂತೆ ಆಹ್ವಾನ ಕೊಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.