ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್.
ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ ಕೊಳ್ಳಿ. ಸಕ್ಕರೆ ಪಾಕ ಒಂದು ಕಪ್ ಸಕ್ಕರೆ ಗೆ ಮುಕ್ಕಾಲು ಕಪ್ ನೀರು ಸೇ ರಿಸಿ ಕುದಿಸಿ, 5 ನಿಮಿಷ ಏಲಕ್ಕಿ ಪುಡಿಯನ್ನು ಸೇರಿಸಿ. ಸ್ಟೌ ಆರಿಸಿ. ಬಾಣಲೆಯಲ್ಲಿ ಎಣ್ಣೆ ಹಾಕಿ. ಕಾದಮೇಲೆ ಕಲಸಿದ ಹಿಟ್ಟನ್ನು ಬೂಂದಿ ಜರಡಿ ಯಲ್ಲಿ ಹಾಕಿ. ಕಾದ ಎಣ್ಣೆಗೆ ಉದುರಿಸಿ. ಗರಿಗರಿಯಾಗಿ ಕರಿದು ತೆಗೆದು, ಸಕ್ಕರೆ ಪಾಕಕ್ಕೆ ಹಾಕಿ, 2 ನಿಮಿಷಗಳ ಕಾಲ ನೆನೆಯಲಿ. ನಂತರ ತೆಗೆದು ಬೇರೆ ಪಾತ್ರೆಗೆ ಹಾಕಿ. ಆರಲು ಬಿಡಿ. ದ್ರಾಕ್ಷಿ ಗೋಡಂಬಿ ತುಪ್ಪದಲ್ಲಿ ಹುರಿದು ಉದುರಿಸಿ. ಸಿಹಿ ಬೂಂದಿ ಸವಿಯಲು ಸಿದ್ಧ.
ಖಾರಾ ಬೂಂದಿ : 2ಕಪ್ ಕಡ್ಲೆ ಹಿಟ್ಟು, ಅಚ್ಚಖಾರದಪುಡಿ 2 ಚಮಚ , ಹಿಂಗು, ಉಪ್ಪು, ಸ್ವಲ್ಪ ಅರಿಶಿನ ಸೇರಿಸಿ ಚೆನ್ನಾಗಿ ಕಲಸಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ (ಇಡ್ಲಿ ಹಿಟ್ಟಿನ ಹದಕ್ಕೆ) ಚೆನ್ನಾಗಿ ಕಲಸಿ. ಬಾಣಲೆಯಲ್ಲಿ ಎಣ್ಣೆ ಹಾಕಿ ಕಾಯಿಸಿ ಬೂಂದಿ ಜರಡಿಯಲ್ಲಿ ಕಲಸಿದ ಹಿಟ್ಟನ್ನು ಉದುರಿಸಿ ಕರಿಯಿರಿ. ಕಡ್ಲೆಬೀಜ 1/2 ಕಪ್, ಸಣ್ಣಗೆ ಹೆಚ್ಚಿದ, ಕೊಬ್ಬರಿ 1/4 ಕಪ್, ಹುರಿಗಡಲೆ 1/2 ಕಪ್, ಕರಿಬೇವಿನ ಸೊಪ್ಪು ಒಂದು ಹಿಡಿ, ಒಣಮೆಣಸಿನಕಾಯಿ 7-8 ಚೂರು ಗಳು ಎಲ್ಲವನ್ನೂ ಬೇರೆ ಬೇರೆ ಕರಿಯಿರಿ. ನಂತರ ಕರಿದಿರುವ ಬೂಂದಿಯನ್ನು ಮಿಶ್ರ ಮಾಡಿ.
ಚೆನ್ನಾಗಿ ಮಿಶ್ರ ಮಾಡಿ. ಖಾರಾ ಬೂಂದಿ ಸವಿಯಲು ಸಿದ್ಧ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…