ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು.
ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ ನಿಂಬೆ ಸಿಪ್ಪೆಯನ್ನು ಬಿಸಾಡಬೇಡಿ ಇದನ್ನು ಬಳಸಿಕೊಳ್ಳಿ ಇದರಿಂದ ಹಲವು ಪ್ರಯೋಜನಗಳಿವೆ ಅವುಗಳನ್ನು ತಿಳಿಯೋಣ ಬನ್ನಿ.
ಕ್ಯಾನ್ಸರ್ ನಿಂದ ತಡೆಗಟ್ಟುತ್ತದೆ: ಕ್ಯಾನ್ಸರ್ ನಿಂದ ತಡೆಗಟ್ಟಲು ಹಾಗೂ ಕ್ಯಾನ್ಸರ್ ಗೆ ಚಿಕಿತ್ಸೆಯಾಗಿ ಲಿಂಬೆಸಿಪ್ಪೆಯನ್ನು ಬಳಸಲಾಗುತ್ತಿದೆ. ಲಿಂಬೆಸಿಪ್ಪೆ ಕ್ಯಾನ್ಸರ್ ಪೀಡಿತ ಜೀವಕೋಶಗಳ ವಿರುದ್ದ ಹೋರಾಡುವ ಶಕ್ತಿಯಿದೆ. ಒಂದು ಅಧ್ಯಯನ ಪ್ರಕಾರ ಕ್ಯಾನ್ಸರ್ ಪೀಡಿತ ಜೀವಕೋಶಗಳಿರುವ ವ್ಯಕ್ತಿಗಳು ಲಿಂಬೆಸಿಪ್ಪೆಯನ್ನು ಸೇವಿಸುವ ಮೂಲಕ ಇವುಗಳು ಅಭಿವೃದ್ದಿಯಾಗುವುದನ್ನು ತಡೆಗಟ್ಟಿವೆ. ಕ್ಯಾನ್ಸರ್ ಪೀಡಿತ ಜೀವಕೋಶಗಳು ಆಮ್ಲೀಯ ವಾತಾವರಣದಲ್ಲಿ ಶೀಘ್ರವಾಗಿ ಅಭಿವೃದ್ದಿ ಹೊಂದುತ್ತವೆ.
ಮೂಳೆಗಳ ಆರೋಗ್ಯ : ಲಿಂಬೆ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿವೆ. ಇವು ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತವೆ ಹಾಗೂ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗೂ ನೆರವಾಗುತ್ತವೆ. ವಿಶೇಷವಾಗಿ ಉರಿಯೂತದ ಸಂಧಿವಾತ (inflammatory polyarthritis) ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿಕೊಳ್ಳುವ ಓಸ್ಟಿಯೋಪೋರೋಸಿಸ್, ಮತ್ತು ರ್ಹೂಮಟಾಯ್ಡ್ ಸಂಧಿವಾತ ಮೊದಲಾದ ತೊಂದರೆಗಳ ಚಿಕಿತ್ಸೆಗೆ ನೆರವಾಗುತ್ತವೆ.
ತೂಕ ಇಳಿಕೆ : ಲಿಂಬೆ ಸಿಪ್ಪೆಯ ಸೇವನೆಯಿಂದ ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ಬೆಂಬಲ ನೀಡುತ್ತದೆ. ಇದರಲ್ಲಿರುವ ಪೆಕ್ಟಿನ್ ಎಂಬ ಪೋಷಕಾಂಶ ಜೀರ್ಣಗೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ನೆರವಾಗುತ್ತದೆ.
ಲಿಂಬೆಸಿಪ್ಪೆಯನ್ನು ಸೇವಿಸುವ ವಿಧಾನ
ಲಿಂಬೆರಸವನ್ನು ಹಿಂಡುವ ಮುನ್ನ ಸಿಪ್ಪೆಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಬಳಿಕ ಕತ್ತರಿಸಿ ಹಿಂಡಿ ಸಿಪ್ಪೆಯನ್ನು ಪ್ರತ್ಯೇಕಿಸಿಟ್ಟುಕೊಳ್ಳಿ. ಬಳಿಕ ಇವನ್ನು ಅತಿ ಚಿಕ್ಕದಾದ ಚೂರುಗಳನ್ನಾಗಿಸಿ ಎಲ್ಲೆಲ್ಲಿ ಹುಳಿ ಅಗತ್ಯವಿದೆಯೋ ಅಲ್ಲಿ ಈ ತುಂಡುಗಳನ್ನು ಬಳಸಬಹುದು. ಇನ್ನೊಂದು ವಿಧಾನದಲ್ಲಿ ಕೊಂಚ ನೀರಿನಲ್ಲಿ ಲಿಂಬೆಯ ಸಿಪ್ಪೆಗಳನ್ನು ಬೇಯಿಸಿ ಕೊಂಚವೇ ಸಕ್ಕರೆ ಬೆರೆಸಿ ಪಾಕವನ್ನಾಗಿಸಿ. ಇದು ತಣಿದ ಬಳಿಕ ಇದನ್ನು ನೇರವಾಗಿ ಸೇವಿಸಬಹುದು. ಇನ್ನೊಂದು ವಿಧಾನದಲ್ಲಿ, ಟೀ ಕುದಿಸುವಾಗ ಲಿಂಬೆಯ ಸಿಪ್ಪೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಕುದಿಸಿ ಈ ಟೀಯನ್ನು ಸೇವಿಸಬಹುದು. ಮಸಾಲೆ ಅರೆಯುವಾಗ ಹುಳಿಯ ಬದಲು ಲಿಂಬೆ ಸಿಪ್ಪೆಯನ್ನು ಸೇರಿಸಿ ಅರೆಯಬಹುದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವ ಜೊತೆಗೇ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.