ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು.

ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ ನಿಂಬೆ ಸಿಪ್ಪೆಯನ್ನು ಬಿಸಾಡಬೇಡಿ ಇದನ್ನು ಬಳಸಿಕೊಳ್ಳಿ ಇದರಿಂದ ಹಲವು ಪ್ರಯೋಜನಗಳಿವೆ ಅವುಗಳನ್ನು ತಿಳಿಯೋಣ ಬನ್ನಿ.
ಕ್ಯಾನ್ಸರ್ ನಿಂದ ತಡೆಗಟ್ಟುತ್ತದೆ: ಕ್ಯಾನ್ಸರ್ ನಿಂದ ತಡೆಗಟ್ಟಲು ಹಾಗೂ ಕ್ಯಾನ್ಸರ್ ಗೆ ಚಿಕಿತ್ಸೆಯಾಗಿ ಲಿಂಬೆಸಿಪ್ಪೆಯನ್ನು ಬಳಸಲಾಗುತ್ತಿದೆ. ಲಿಂಬೆಸಿಪ್ಪೆ ಕ್ಯಾನ್ಸರ್ ಪೀಡಿತ ಜೀವಕೋಶಗಳ ವಿರುದ್ದ ಹೋರಾಡುವ ಶಕ್ತಿಯಿದೆ. ಒಂದು ಅಧ್ಯಯನ ಪ್ರಕಾರ ಕ್ಯಾನ್ಸರ್ ಪೀಡಿತ ಜೀವಕೋಶಗಳಿರುವ ವ್ಯಕ್ತಿಗಳು ಲಿಂಬೆಸಿಪ್ಪೆಯನ್ನು ಸೇವಿಸುವ ಮೂಲಕ ಇವುಗಳು ಅಭಿವೃದ್ದಿಯಾಗುವುದನ್ನು ತಡೆಗಟ್ಟಿವೆ. ಕ್ಯಾನ್ಸರ್ ಪೀಡಿತ ಜೀವಕೋಶಗಳು ಆಮ್ಲೀಯ ವಾತಾವರಣದಲ್ಲಿ ಶೀಘ್ರವಾಗಿ ಅಭಿವೃದ್ದಿ ಹೊಂದುತ್ತವೆ.

ಮೂಳೆಗಳ ಆರೋಗ್ಯ : ಲಿಂಬೆ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿವೆ. ಇವು ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತವೆ ಹಾಗೂ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗೂ ನೆರವಾಗುತ್ತವೆ. ವಿಶೇಷವಾಗಿ ಉರಿಯೂತದ ಸಂಧಿವಾತ (inflammatory polyarthritis) ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿಕೊಳ್ಳುವ ಓಸ್ಟಿಯೋಪೋರೋಸಿಸ್, ಮತ್ತು ರ್ಹೂಮಟಾಯ್ಡ್ ಸಂಧಿವಾತ ಮೊದಲಾದ ತೊಂದರೆಗಳ ಚಿಕಿತ್ಸೆಗೆ ನೆರವಾಗುತ್ತವೆ.
ತೂಕ ಇಳಿಕೆ : ಲಿಂಬೆ ಸಿಪ್ಪೆಯ ಸೇವನೆಯಿಂದ ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ಬೆಂಬಲ ನೀಡುತ್ತದೆ. ಇದರಲ್ಲಿರುವ ಪೆಕ್ಟಿನ್ ಎಂಬ ಪೋಷಕಾಂಶ ಜೀರ್ಣಗೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಲಿಂಬೆಸಿಪ್ಪೆಯನ್ನು ಸೇವಿಸುವ ವಿಧಾನ
ಲಿಂಬೆರಸವನ್ನು ಹಿಂಡುವ ಮುನ್ನ ಸಿಪ್ಪೆಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಬಳಿಕ ಕತ್ತರಿಸಿ ಹಿಂಡಿ ಸಿಪ್ಪೆಯನ್ನು ಪ್ರತ್ಯೇಕಿಸಿಟ್ಟುಕೊಳ್ಳಿ. ಬಳಿಕ ಇವನ್ನು ಅತಿ ಚಿಕ್ಕದಾದ ಚೂರುಗಳನ್ನಾಗಿಸಿ ಎಲ್ಲೆಲ್ಲಿ ಹುಳಿ ಅಗತ್ಯವಿದೆಯೋ ಅಲ್ಲಿ ಈ ತುಂಡುಗಳನ್ನು ಬಳಸಬಹುದು. ಇನ್ನೊಂದು ವಿಧಾನದಲ್ಲಿ ಕೊಂಚ ನೀರಿನಲ್ಲಿ ಲಿಂಬೆಯ ಸಿಪ್ಪೆಗಳನ್ನು ಬೇಯಿಸಿ ಕೊಂಚವೇ ಸಕ್ಕರೆ ಬೆರೆಸಿ ಪಾಕವನ್ನಾಗಿಸಿ. ಇದು ತಣಿದ ಬಳಿಕ ಇದನ್ನು ನೇರವಾಗಿ ಸೇವಿಸಬಹುದು. ಇನ್ನೊಂದು ವಿಧಾನದಲ್ಲಿ, ಟೀ ಕುದಿಸುವಾಗ ಲಿಂಬೆಯ ಸಿಪ್ಪೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಕುದಿಸಿ ಈ ಟೀಯನ್ನು ಸೇವಿಸಬಹುದು. ಮಸಾಲೆ ಅರೆಯುವಾಗ ಹುಳಿಯ ಬದಲು ಲಿಂಬೆ ಸಿಪ್ಪೆಯನ್ನು ಸೇರಿಸಿ ಅರೆಯಬಹುದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವ ಜೊತೆಗೇ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…