ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ.
ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ, ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.
ಅಲ್ಲದೆ ಸೇತುವೆಯಲ್ಲಿ ನಿಜವಾಗಿಯೂ ಏನು ಆಗಿದೆ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕತ್ತಲಿನಲ್ಲಿ ವಿಡಿಯೋ ಮಾಡಿದ್ದರಿಂದ ಅದರಲ್ಲಿ ಏನೂ ಕಾಣಿಸುತ್ತಿಲ್ಲ. ಆದರೆ ವ್ಯಕ್ತಿಯೊಬ್ಬ ಹಾರಿರುವುದು ಅಸ್ಪಷ್ಟವಾಗಿ ಗೋಚರವಾಗುತ್ತದೆ. ಸದ್ಯ ಆ ಶ್ವಾನಕ್ಕೆ ಹೊಸ ಯಜಮಾನನನ್ನು ಹುಡುಕಬೇಕಾಗಿದೆ. ಇಂತಹ ನಿಯತ್ತಿನ ಶ್ವಾನ ಈ ರೀತಿ ರಸ್ತೆಬದಿಯಲ್ಲಿ ಒದ್ದಾಡುತ್ತಿರುವುದನ್ನು ನೋಡಿದರೆ ನಿಜಕ್ಕೂ ದುಃಖವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…