ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.

10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಅಧಿಕಾರಿಯಾಗಿ ಮಾಡಲು ಕಾಂಗ್ರಾ ಎಸ್ಡಿಎಂ ಜತಿನ್ ಲಾಲ್ ನಿರ್ಧಾರ ಮಾಡಿದ್ದರು.

ಎಸ್ಡಿಎಂ ಮಾರ್ಗದರ್ಶನದಲ್ಲಿ ಹೀನಾ ಕಚೇರಿ ಸಭೆಗಳನ್ನು ನಡೆಸಿದರು. ಅಲ್ಲದೆ ಸಂದರ್ಶಕರ ಸಮಸ್ಯೆಗಳನ್ನು ಆಲಿಸಿದರು. ತದನಂತರ ಹೀನಾ ನನ್ನ ಕನಸು ನನಸಾಗಿದೆ. ಮುಂದೆ ಒಂದು ದಿನ ನಾನು ಡಾಕ್ಟರ್ ಆಗುತ್ತೇನೆ ತದನಂತರ ಐಎಎಸ್ ಆಫೀಸರ್ ಎಂದು ತಮ್ಮ ಕನಸನ್ನು ಹೇಳಿಕೊಂಡಿದ್ದಾರೆ.

ಹೀನಾ ಐಎಎಸ್ ಅಧಿಕಾರಿಯಾಗಬೇಕೆಂಬ ಕನಸಿನ ಬಗ್ಗೆ ತಿಳಿದಾಗ. ಹೀನಾ ಕನಸು ನನಸಾಗಲು ನೆರವಾಗಲು ಬಯಸಿದ್ದೆ ಎಂದು ಜತಿನ್ ಲಾಲ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.