ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-
ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.
ಯಾರೂ ಅರ್ಹರು? ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.
ಯೋಜನೆಯಿಂದ ಪಡೆಯುವ ಸಬ್ಸಿಡಿ:- ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.
ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು? ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.
ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.
ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.