ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು.
ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್ ಬಳಿಕ ಯಾವುದೇ ಸಂಪಾದನೆ ಇರಲಿಲ್ಲ.
ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದ ಆಕೆ ಶ್ರಮಿಕ್ ರೈಲಿನಲ್ಲಿ ಊರು ಸೇರಿಕೊಳ್ಳಲು ಬಂದಿದ್ದಳು. ಆದರೆ, ನಿಶ್ಯಕ್ತಿ, ಅನಾರೋಗ್ಯದಿಂದ ಬಳಲುತ್ತಿದ್ದ ಆಕೆಗೆ ರೈಲಿನಲ್ಲಿಯೂ ಊಟ, ತಿಂಡಿ ಸಿಕ್ಕಿರಲಿಲ್ಲ. ಬಿಹಾರದಲ್ಲಿ 50 ಡಿಗ್ರಿ ಸೆಲ್ಷಿಯಸ್ಗೂ ಹೆಚ್ಚು ಉಷ್ಣಾಂಶವಿದ್ದುದರಿಂದ ಆಕೆ ಇನ್ನಷ್ಟು ಬಳಲಿದ್ದಳು. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿಯೇ ಆಕೆ ಸಾವನ್ನಪ್ಪಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…