ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಜೂನ್ 1 ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್ ಪಂದ್ಯದ ಕೊನೆಯ ಓವರ್ ವೀಕ್ಷಿಸುತ್ತಿದ್ದ ಬಟ್ಲರ್ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಭಾನುವಾರ ಹೈದರಾಬಾದ್ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್ – ರೈಸಿಂಗ್ ಪುಣೆ ತಂಡಗಳು ಮುಖಾಮುಖಿಯಾದವು.
ಐಪಿಎಲ್ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 129 ರನ್ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.
ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 128 ರನ್ ಗಳಿಸಿತು. ಮುಂಬೈ ತಂಡ 1 ರನ್ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…